AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯ ಪ್ರತಿಷ್ಠಿತ ಆಸ್ಪತ್ರೆಯಲ್ಲಿನ ಆ ಸ್ಫೋಟಕ್ಕೆ ಕಾರಣವಾದ್ರೂ ಏನು?

ಬೆಳಗಾವಿ: ತಾಂತ್ರಿಕ ದೋಷದಿಂದಾಗಿ ಆಕ್ಸಿಜೆನ್‌ ಸಿಲಿಂಡರ್‌ ಸ್ಫೋಟಿಸಿದ ಘಟನೆ ಬೆಳಗಾವಿಯ ಬಿಮ್ಸ್‌ ಆಸ್ಪತ್ರೆಯಲ್ಲಿ ಸಂಭವಿಸಿದ್ದು, ಅದೃಷ್ಟವಶಾತ್‌ ಯಾವುದೇ ಸಾವು ಸಂಭವಿಸಿಲ್ಲ. ಹೌದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಈ ಅವಘಡ ಸಂಭವಿಸಿದೆ. ಆಸ್ಪತ್ರೆ ಸಿಬ್ಬಂದಿ ವಾರ್ಡ್‌ನಲ್ಲಿ ಆಕ್ಸಿಜನ್ ಸಿಲಿಂಡರ್ ಅನ್ನು ಬದಲಿಸುವ ವೇಳೆ ಈ ಅವಘಡ ಸಂಭವಿಸಿದೆ. ತಾಂತ್ರಿಕ ದೋಷವೇ ಆಕ್ಸಿಜನ್ ಸಿಲಿಂಡರ್‌ ಸ್ಪೋಟಕ್ಕೆ ಕಾರಣವೆನ್ನಲಾಗುತ್ತಿದೆ. ಘಟನೆಯಲ್ಲಿ ವಾರ್ಡ್ ನಲ್ಲಿದ್ದ ಓರ್ವ ಡಾಕ್ಟರ್, ಓರ್ವ ನರ್ಸ್‌ ಹಾಗೂ ಇಬ್ಬರು ವಾರ್ಡ್ ಬಾಯ್ ಗಳಿಗೆ ಗಾಯಗಳಾಗಿವೆ. […]

ಬೆಳಗಾವಿಯ ಪ್ರತಿಷ್ಠಿತ ಆಸ್ಪತ್ರೆಯಲ್ಲಿನ ಆ ಸ್ಫೋಟಕ್ಕೆ ಕಾರಣವಾದ್ರೂ ಏನು?
Guru
| Edited By: |

Updated on:Jul 27, 2020 | 8:51 PM

Share

ಬೆಳಗಾವಿ: ತಾಂತ್ರಿಕ ದೋಷದಿಂದಾಗಿ ಆಕ್ಸಿಜೆನ್‌ ಸಿಲಿಂಡರ್‌ ಸ್ಫೋಟಿಸಿದ ಘಟನೆ ಬೆಳಗಾವಿಯ ಬಿಮ್ಸ್‌ ಆಸ್ಪತ್ರೆಯಲ್ಲಿ ಸಂಭವಿಸಿದ್ದು, ಅದೃಷ್ಟವಶಾತ್‌ ಯಾವುದೇ ಸಾವು ಸಂಭವಿಸಿಲ್ಲ.

ಹೌದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಈ ಅವಘಡ ಸಂಭವಿಸಿದೆ. ಆಸ್ಪತ್ರೆ ಸಿಬ್ಬಂದಿ ವಾರ್ಡ್‌ನಲ್ಲಿ ಆಕ್ಸಿಜನ್ ಸಿಲಿಂಡರ್ ಅನ್ನು ಬದಲಿಸುವ ವೇಳೆ ಈ ಅವಘಡ ಸಂಭವಿಸಿದೆ. ತಾಂತ್ರಿಕ ದೋಷವೇ ಆಕ್ಸಿಜನ್ ಸಿಲಿಂಡರ್‌ ಸ್ಪೋಟಕ್ಕೆ ಕಾರಣವೆನ್ನಲಾಗುತ್ತಿದೆ.

ಘಟನೆಯಲ್ಲಿ ವಾರ್ಡ್ ನಲ್ಲಿದ್ದ ಓರ್ವ ಡಾಕ್ಟರ್, ಓರ್ವ ನರ್ಸ್‌ ಹಾಗೂ ಇಬ್ಬರು ವಾರ್ಡ್ ಬಾಯ್ ಗಳಿಗೆ ಗಾಯಗಳಾಗಿವೆ. ಗಾಯಗೊಂಡ ಸಿಬ್ಬಂದಿಗೆ ಬಿಮ್ಸ್‌ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Published On - 5:59 pm, Sun, 26 July 20

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ