AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರಂಗ ಶುದ್ಧಿಗೆ ತಪಸ್ಸು, ಧ್ಯಾನ ಬೇಕಾಗುತ್ತದೆ: ಡಾ. ಡಿ ವೀರೇಂದ್ರ ಹೆಗ್ಗಡೆ

ನಮ್ಮ ಕ್ಷೇತ್ರದ ಪರಿಸರವನ್ನು ಯಾವಾಗಲೂ ವಿಶೇಷವಾಗಿ ಇಟ್ಟುಕೊಳ್ಳಬೇಕು. ಮೂಲ ಸಾನಿಧ್ಯವನ್ನು ನಾವು ರಕ್ಷಣೆ ಮಾಡಬೇಕು. ಇದಕ್ಕೆ ನಮ್ಮ ಸಿಬ್ಬಂದಿಗಳಿಗೆ ತರಬೇತಿ ನೀಡಬೇಕ ಎಂದು ಡಾ. ವೀರೇಂದ್ರ ಹೆಗ್ಗಡೆ ಕಿವಿಮಾತು ನುಡಿದರು.

ಅಂತರಂಗ ಶುದ್ಧಿಗೆ ತಪಸ್ಸು, ಧ್ಯಾನ ಬೇಕಾಗುತ್ತದೆ: ಡಾ. ಡಿ ವೀರೇಂದ್ರ ಹೆಗ್ಗಡೆ
ಡಾ.ಡಿ ವೀರೇಂದ್ರ ಹೆಗ್ಗಡೆ
shruti hegde
| Edited By: |

Updated on: Jan 07, 2021 | 4:21 PM

Share

ಬೆಂಗಳೂರು: ಭೀಕರ ಕಾಯಿಲೆಗಳು ರಾಜ್ಯಕ್ಕೆ ಬಂದಾಗ ಭಗವಂತನ  ಅನುಗ್ರಹಬೇಕು. ಅಂತರಂಗ, ಬಹಿರಂಗ  ಯಾವಾಗಲೂ ಶುದ್ಧಿಯಾಗಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಡಾ.ಡಿ ವೀರೇಂದ್ರ ಹೆಗ್ಗಡೆ, ಪರಿಸರ ಹಾಗೂ ದೇವಸ್ಥಾನಗಳು ಯಾವಾಗಲೂ ಶುದ್ಧವಾಗಿರಬೇಕು. ಅದೇ ರೀತಿ, ಅಂತರಂಗ ಹಾಗೂ ಬಹಿರಂಗ ಎರಡೂ ಶುದ್ಧಿಯಾಗಿರಬೇಕು. ಅಂತರಂಗ ಶುದ್ಧಿಗೆ ತಪ್ಪಸ್ಸು, ಧ್ಯಾನ ಬೇಕಾಗುತ್ತದೆ. ಕ್ಷೇತ್ರದ ವಿಚಾರಕ್ಕೆ ಬಂದಾಗ ಅವಕಾಶ ಬರಬೇಕಾಗುತ್ತದೆ ಎಂದರು.

ನಮ್ಮ ಕ್ಷೇತ್ರದ ಪರಿಸರವನ್ನು ಯಾವಾಗಲೂ ವಿಶೇಷವಾಗಿ ಇಟ್ಟುಕೊಳ್ಳಬೇಕು. ಮೂಲ ಸಾನಿಧ್ಯವನ್ನು ನಾವು ರಕ್ಷಣೆ ಮಾಡಬೇಕು. ಇದಕ್ಕೆ ನಮ್ಮ ಸಿಬ್ಬಂದಿಗಳಿಗೆ ತರಬೇತಿ ನೀಡಬೇಕು. ನಿಮ್ಮ ನಿಮ್ಮ ದೇವಾಲಯಗಳಲ್ಲಿ ಕೆಲ ಪದ್ಧತಿಗಳು ಇರಬಹುದು. ಆ ಪದ್ಧತಿಯನ್ನು ಕಾಪಾಡಿಕೊಂಡು ಮುಂದುವರಿಯಬೇಕು ಎಂದು ಕಿವಿಮಾತು ಹೇಳಿದರು.

ಹಳೆಯ ದೇವಾಲಯಗಳ ಜೀರ್ಣೋದ್ಧಾರ ಮಾಡಿದ್ದಕ್ಕಾಗಿ ಮುಖ್ಯ ಮಂತ್ರಿಗಳು ನಮಗೆ ರಾಜ್ಯ ಪ್ರಶಸ್ತಿ ಕೊಟ್ಟಿದ್ದಾರೆ ಎಂದು ವೀರೇಂದ್ರ ಹೆಗ್ಗಡೆ ಹೆಮ್ಮೆ ವ್ಯಕ್ತಪಡಿಸಿದರು.

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಸಂಭ್ರಮ, ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಅದ್ಧೂರಿಯಾಗಿ ನಡೆಯುತ್ತಿದೆ ಕಾರ್ಯಕ್ರಮ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ