AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚಾರಕ್ಕೆ ಪ್ಯಾಕೇಜ್, 1ರೂ ಕೊಟ್ಟಿಲ್ಲ! ಇಂತಹ ಸರ್ಕಾರ ಇರಬೇಕಾ? DKShi

ಬೆಂಗಳೂರು: ಕೊರೊನಾ ಸಂಕಷ್ಟದ ಹೆಸರಲ್ಲಿ ಸರ್ಕಾರ ಪ್ಯಾಕೇಜ್ ಘೋಷಿಸಿ ಒಂದೂವರೆ ತಿಂಗಳಾಯ್ತು. ಆದರೆ ಈವರೆಗೆ ಯಾರಿಗೂ ಒಂದು ರೂಪಾಯಿ ತಲುಪಿಲ್ಲ. ಪ್ರಚಾರಕ್ಕಷ್ಟೇ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘೋಷಿಸಿದ ಮೇಲೆ 1 ರೂಪಾಯಿ ಸಹ ಕೊಡಲಾಗಿಲ್ಲ. ಇಂತಹ ಸರ್ಕಾರ ನಮಗೆ ಬೇಕಾ? ಎಂದೂ ಡಿಕೆಶಿ ಪ್ರಶ್ನಿಸಿದ್ದಾರೆ. ಒಂದು ದಿನ ಕೂಡ ಈ ಸರ್ಕಾರ ಇರಬಾರದು. ಕಾರ್ಮಿಕರ ವಿಚಾರವಾಗಿ ನಾವು ಹಣ ಕೊಡುತ್ತೇವೆ ಅಂದರೂ ತೆಗೆದುಕೊಳ್ಳಲಿಲ್ಲ. ನಾನು, ಸಿದ್ದರಾಮಯ್ಯ ಮನವಿ […]

ಪ್ರಚಾರಕ್ಕೆ ಪ್ಯಾಕೇಜ್, 1ರೂ ಕೊಟ್ಟಿಲ್ಲ! ಇಂತಹ ಸರ್ಕಾರ ಇರಬೇಕಾ? DKShi
ಸಾಧು ಶ್ರೀನಾಥ್​
| Edited By: |

Updated on:May 27, 2020 | 2:59 PM

Share

ಬೆಂಗಳೂರು: ಕೊರೊನಾ ಸಂಕಷ್ಟದ ಹೆಸರಲ್ಲಿ ಸರ್ಕಾರ ಪ್ಯಾಕೇಜ್ ಘೋಷಿಸಿ ಒಂದೂವರೆ ತಿಂಗಳಾಯ್ತು. ಆದರೆ ಈವರೆಗೆ ಯಾರಿಗೂ ಒಂದು ರೂಪಾಯಿ ತಲುಪಿಲ್ಲ. ಪ್ರಚಾರಕ್ಕಷ್ಟೇ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘೋಷಿಸಿದ ಮೇಲೆ 1 ರೂಪಾಯಿ ಸಹ ಕೊಡಲಾಗಿಲ್ಲ. ಇಂತಹ ಸರ್ಕಾರ ನಮಗೆ ಬೇಕಾ? ಎಂದೂ ಡಿಕೆಶಿ ಪ್ರಶ್ನಿಸಿದ್ದಾರೆ. ಒಂದು ದಿನ ಕೂಡ ಈ ಸರ್ಕಾರ ಇರಬಾರದು. ಕಾರ್ಮಿಕರ ವಿಚಾರವಾಗಿ ನಾವು ಹಣ ಕೊಡುತ್ತೇವೆ ಅಂದರೂ ತೆಗೆದುಕೊಳ್ಳಲಿಲ್ಲ. ನಾನು, ಸಿದ್ದರಾಮಯ್ಯ ಮನವಿ ಪತ್ರ ನೀಡಿದ್ರು ಏನು ಮಾಡಲಿಲ್ಲ. ಈಗ ಸರ್ಕಾರಕ್ಕೆ ನ್ಯಾಯಾಲಯ ಛೀಮಾರಿ ಹಾಕಿದೆ ಎಂದು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಹೇಳಿದರು.

Published On - 2:55 pm, Wed, 27 May 20

Follow Us
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!