AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚಾರಕ್ಕೆ ಪ್ಯಾಕೇಜ್, 1ರೂ ಕೊಟ್ಟಿಲ್ಲ! ಇಂತಹ ಸರ್ಕಾರ ಇರಬೇಕಾ? DKShi

ಬೆಂಗಳೂರು: ಕೊರೊನಾ ಸಂಕಷ್ಟದ ಹೆಸರಲ್ಲಿ ಸರ್ಕಾರ ಪ್ಯಾಕೇಜ್ ಘೋಷಿಸಿ ಒಂದೂವರೆ ತಿಂಗಳಾಯ್ತು. ಆದರೆ ಈವರೆಗೆ ಯಾರಿಗೂ ಒಂದು ರೂಪಾಯಿ ತಲುಪಿಲ್ಲ. ಪ್ರಚಾರಕ್ಕಷ್ಟೇ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘೋಷಿಸಿದ ಮೇಲೆ 1 ರೂಪಾಯಿ ಸಹ ಕೊಡಲಾಗಿಲ್ಲ. ಇಂತಹ ಸರ್ಕಾರ ನಮಗೆ ಬೇಕಾ? ಎಂದೂ ಡಿಕೆಶಿ ಪ್ರಶ್ನಿಸಿದ್ದಾರೆ. ಒಂದು ದಿನ ಕೂಡ ಈ ಸರ್ಕಾರ ಇರಬಾರದು. ಕಾರ್ಮಿಕರ ವಿಚಾರವಾಗಿ ನಾವು ಹಣ ಕೊಡುತ್ತೇವೆ ಅಂದರೂ ತೆಗೆದುಕೊಳ್ಳಲಿಲ್ಲ. ನಾನು, ಸಿದ್ದರಾಮಯ್ಯ ಮನವಿ […]

ಪ್ರಚಾರಕ್ಕೆ ಪ್ಯಾಕೇಜ್, 1ರೂ ಕೊಟ್ಟಿಲ್ಲ! ಇಂತಹ ಸರ್ಕಾರ ಇರಬೇಕಾ? DKShi
ಸಾಧು ಶ್ರೀನಾಥ್​
| Edited By: |

Updated on:May 27, 2020 | 2:59 PM

Share

ಬೆಂಗಳೂರು: ಕೊರೊನಾ ಸಂಕಷ್ಟದ ಹೆಸರಲ್ಲಿ ಸರ್ಕಾರ ಪ್ಯಾಕೇಜ್ ಘೋಷಿಸಿ ಒಂದೂವರೆ ತಿಂಗಳಾಯ್ತು. ಆದರೆ ಈವರೆಗೆ ಯಾರಿಗೂ ಒಂದು ರೂಪಾಯಿ ತಲುಪಿಲ್ಲ. ಪ್ರಚಾರಕ್ಕಷ್ಟೇ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘೋಷಿಸಿದ ಮೇಲೆ 1 ರೂಪಾಯಿ ಸಹ ಕೊಡಲಾಗಿಲ್ಲ. ಇಂತಹ ಸರ್ಕಾರ ನಮಗೆ ಬೇಕಾ? ಎಂದೂ ಡಿಕೆಶಿ ಪ್ರಶ್ನಿಸಿದ್ದಾರೆ. ಒಂದು ದಿನ ಕೂಡ ಈ ಸರ್ಕಾರ ಇರಬಾರದು. ಕಾರ್ಮಿಕರ ವಿಚಾರವಾಗಿ ನಾವು ಹಣ ಕೊಡುತ್ತೇವೆ ಅಂದರೂ ತೆಗೆದುಕೊಳ್ಳಲಿಲ್ಲ. ನಾನು, ಸಿದ್ದರಾಮಯ್ಯ ಮನವಿ ಪತ್ರ ನೀಡಿದ್ರು ಏನು ಮಾಡಲಿಲ್ಲ. ಈಗ ಸರ್ಕಾರಕ್ಕೆ ನ್ಯಾಯಾಲಯ ಛೀಮಾರಿ ಹಾಕಿದೆ ಎಂದು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಹೇಳಿದರು.

Published On - 2:55 pm, Wed, 27 May 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ