AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚಾರಕ್ಕೆ ಪ್ಯಾಕೇಜ್, 1ರೂ ಕೊಟ್ಟಿಲ್ಲ! ಇಂತಹ ಸರ್ಕಾರ ಇರಬೇಕಾ? DKShi

ಬೆಂಗಳೂರು: ಕೊರೊನಾ ಸಂಕಷ್ಟದ ಹೆಸರಲ್ಲಿ ಸರ್ಕಾರ ಪ್ಯಾಕೇಜ್ ಘೋಷಿಸಿ ಒಂದೂವರೆ ತಿಂಗಳಾಯ್ತು. ಆದರೆ ಈವರೆಗೆ ಯಾರಿಗೂ ಒಂದು ರೂಪಾಯಿ ತಲುಪಿಲ್ಲ. ಪ್ರಚಾರಕ್ಕಷ್ಟೇ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘೋಷಿಸಿದ ಮೇಲೆ 1 ರೂಪಾಯಿ ಸಹ ಕೊಡಲಾಗಿಲ್ಲ. ಇಂತಹ ಸರ್ಕಾರ ನಮಗೆ ಬೇಕಾ? ಎಂದೂ ಡಿಕೆಶಿ ಪ್ರಶ್ನಿಸಿದ್ದಾರೆ. ಒಂದು ದಿನ ಕೂಡ ಈ ಸರ್ಕಾರ ಇರಬಾರದು. ಕಾರ್ಮಿಕರ ವಿಚಾರವಾಗಿ ನಾವು ಹಣ ಕೊಡುತ್ತೇವೆ ಅಂದರೂ ತೆಗೆದುಕೊಳ್ಳಲಿಲ್ಲ. ನಾನು, ಸಿದ್ದರಾಮಯ್ಯ ಮನವಿ […]

ಪ್ರಚಾರಕ್ಕೆ ಪ್ಯಾಕೇಜ್, 1ರೂ ಕೊಟ್ಟಿಲ್ಲ! ಇಂತಹ ಸರ್ಕಾರ ಇರಬೇಕಾ? DKShi
ಸಾಧು ಶ್ರೀನಾಥ್​
| Edited By: |

Updated on:May 27, 2020 | 2:59 PM

Share

ಬೆಂಗಳೂರು: ಕೊರೊನಾ ಸಂಕಷ್ಟದ ಹೆಸರಲ್ಲಿ ಸರ್ಕಾರ ಪ್ಯಾಕೇಜ್ ಘೋಷಿಸಿ ಒಂದೂವರೆ ತಿಂಗಳಾಯ್ತು. ಆದರೆ ಈವರೆಗೆ ಯಾರಿಗೂ ಒಂದು ರೂಪಾಯಿ ತಲುಪಿಲ್ಲ. ಪ್ರಚಾರಕ್ಕಷ್ಟೇ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘೋಷಿಸಿದ ಮೇಲೆ 1 ರೂಪಾಯಿ ಸಹ ಕೊಡಲಾಗಿಲ್ಲ. ಇಂತಹ ಸರ್ಕಾರ ನಮಗೆ ಬೇಕಾ? ಎಂದೂ ಡಿಕೆಶಿ ಪ್ರಶ್ನಿಸಿದ್ದಾರೆ. ಒಂದು ದಿನ ಕೂಡ ಈ ಸರ್ಕಾರ ಇರಬಾರದು. ಕಾರ್ಮಿಕರ ವಿಚಾರವಾಗಿ ನಾವು ಹಣ ಕೊಡುತ್ತೇವೆ ಅಂದರೂ ತೆಗೆದುಕೊಳ್ಳಲಿಲ್ಲ. ನಾನು, ಸಿದ್ದರಾಮಯ್ಯ ಮನವಿ ಪತ್ರ ನೀಡಿದ್ರು ಏನು ಮಾಡಲಿಲ್ಲ. ಈಗ ಸರ್ಕಾರಕ್ಕೆ ನ್ಯಾಯಾಲಯ ಛೀಮಾರಿ ಹಾಕಿದೆ ಎಂದು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಹೇಳಿದರು.

Published On - 2:55 pm, Wed, 27 May 20

ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು