AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚಾರಕ್ಕೆ ಪ್ಯಾಕೇಜ್, 1ರೂ ಕೊಟ್ಟಿಲ್ಲ! ಇಂತಹ ಸರ್ಕಾರ ಇರಬೇಕಾ? DKShi

ಬೆಂಗಳೂರು: ಕೊರೊನಾ ಸಂಕಷ್ಟದ ಹೆಸರಲ್ಲಿ ಸರ್ಕಾರ ಪ್ಯಾಕೇಜ್ ಘೋಷಿಸಿ ಒಂದೂವರೆ ತಿಂಗಳಾಯ್ತು. ಆದರೆ ಈವರೆಗೆ ಯಾರಿಗೂ ಒಂದು ರೂಪಾಯಿ ತಲುಪಿಲ್ಲ. ಪ್ರಚಾರಕ್ಕಷ್ಟೇ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘೋಷಿಸಿದ ಮೇಲೆ 1 ರೂಪಾಯಿ ಸಹ ಕೊಡಲಾಗಿಲ್ಲ. ಇಂತಹ ಸರ್ಕಾರ ನಮಗೆ ಬೇಕಾ? ಎಂದೂ ಡಿಕೆಶಿ ಪ್ರಶ್ನಿಸಿದ್ದಾರೆ. ಒಂದು ದಿನ ಕೂಡ ಈ ಸರ್ಕಾರ ಇರಬಾರದು. ಕಾರ್ಮಿಕರ ವಿಚಾರವಾಗಿ ನಾವು ಹಣ ಕೊಡುತ್ತೇವೆ ಅಂದರೂ ತೆಗೆದುಕೊಳ್ಳಲಿಲ್ಲ. ನಾನು, ಸಿದ್ದರಾಮಯ್ಯ ಮನವಿ […]

ಪ್ರಚಾರಕ್ಕೆ ಪ್ಯಾಕೇಜ್, 1ರೂ ಕೊಟ್ಟಿಲ್ಲ! ಇಂತಹ ಸರ್ಕಾರ ಇರಬೇಕಾ? DKShi
ಸಾಧು ಶ್ರೀನಾಥ್​
| Edited By: |

Updated on:May 27, 2020 | 2:59 PM

Share

ಬೆಂಗಳೂರು: ಕೊರೊನಾ ಸಂಕಷ್ಟದ ಹೆಸರಲ್ಲಿ ಸರ್ಕಾರ ಪ್ಯಾಕೇಜ್ ಘೋಷಿಸಿ ಒಂದೂವರೆ ತಿಂಗಳಾಯ್ತು. ಆದರೆ ಈವರೆಗೆ ಯಾರಿಗೂ ಒಂದು ರೂಪಾಯಿ ತಲುಪಿಲ್ಲ. ಪ್ರಚಾರಕ್ಕಷ್ಟೇ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘೋಷಿಸಿದ ಮೇಲೆ 1 ರೂಪಾಯಿ ಸಹ ಕೊಡಲಾಗಿಲ್ಲ. ಇಂತಹ ಸರ್ಕಾರ ನಮಗೆ ಬೇಕಾ? ಎಂದೂ ಡಿಕೆಶಿ ಪ್ರಶ್ನಿಸಿದ್ದಾರೆ. ಒಂದು ದಿನ ಕೂಡ ಈ ಸರ್ಕಾರ ಇರಬಾರದು. ಕಾರ್ಮಿಕರ ವಿಚಾರವಾಗಿ ನಾವು ಹಣ ಕೊಡುತ್ತೇವೆ ಅಂದರೂ ತೆಗೆದುಕೊಳ್ಳಲಿಲ್ಲ. ನಾನು, ಸಿದ್ದರಾಮಯ್ಯ ಮನವಿ ಪತ್ರ ನೀಡಿದ್ರು ಏನು ಮಾಡಲಿಲ್ಲ. ಈಗ ಸರ್ಕಾರಕ್ಕೆ ನ್ಯಾಯಾಲಯ ಛೀಮಾರಿ ಹಾಕಿದೆ ಎಂದು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಹೇಳಿದರು.

Published On - 2:55 pm, Wed, 27 May 20

ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ