AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದರಿ ಮದುವೆಗಾಗಿ.. ಕಳ್ಳತನ ಮಾಡಿದ್ದವರು ಕೊನೆಗೂ ಅರೆಸ್ಟ್​

ಸಹೋದರಿ ಮದುವೆಗಾಗಿ ಕಳ್ಳತನ ಮಾಡಿದ್ದ ಇಬ್ಬರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್​ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ MSಪಾಳ್ಯ ಮೂಲದ ಶೇಖ್ ಸಲ್ಮಾನ್‌(30) ಹಾಗೂ ತಬರೇಜ್ ಖಾನ್(34) ಬಂಧಿತ ಆರೋಪಿಗಳು.

ಸಹೋದರಿ ಮದುವೆಗಾಗಿ.. ಕಳ್ಳತನ ಮಾಡಿದ್ದವರು ಕೊನೆಗೂ ಅರೆಸ್ಟ್​
ದಾಬಸ್‌ಪೇಟೆ ಪೊಲೀಸ್ ಠಾಣೆ
KUSHAL V
| Updated By: ಸಾಧು ಶ್ರೀನಾಥ್​|

Updated on: Jan 07, 2021 | 5:03 PM

Share

ನೆಲಮಂಗಲ: ಸಹೋದರಿ ಮದುವೆಗಾಗಿ ಕಳ್ಳತನ ಮಾಡಿದ್ದ ಇಬ್ಬರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್​ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ MS ಪಾಳ್ಯ ಮೂಲದ ಶೇಖ್ ಸಲ್ಮಾನ್‌(30) ಹಾಗೂ ತಬರೇಜ್ ಖಾನ್(34) ಬಂಧಿತ ಆರೋಪಿಗಳು.

ಸಲ್ಮಾನ್​ ಮತ್ತು ತಬರೇಜ್​ ಡಿಸೆಂಬರ್​ 9ರಂದು ಛಾಯಾ ಶಂಕರ್ ಎಂಬುವವರ ಮನೆಯಲ್ಲಿ ಕಳವು ಮಾಡಿದ್ದರು. ಮನೆಯಲ್ಲಿದ್ದ 15 ಲಕ್ಷ ಮೌಲ್ಯದ ಚಿನ್ನಾಭರಣ, 5 ವಾಚ್​ ಹಾಗೂ 2 ಕ್ಯಾಮರಾವನ್ನು ಹೊತ್ತೊಯ್ದಿದ್ದರು.

ಮನೆ ಸಮೀಪ ಟೀ ಕುಡಿಯುವ ನೆಪ ಮಾಡಿ 4 ದಿನ ಮನೆಯವರ ಚಲನವಲನವನ್ನು ಆರೋಪಿಗಳು ವಾಚ್ ಮಾಡಿದ್ದರು. ಮನೆಯ ಸದಸ್ಯರು ಹಿಂದೂಪುರದ ತಮ್ಮ ಸಂಬಂಧಿಗಳ ಮನೆಗೆ ತೆರಳಿದ್ದಾಗ ಆರೋಪಿಗಳು ಕಳವು ಮಾಡಿದ್ದಾರೆ.

ಕದ್ದಿದ್ದ ಚಿನ್ನವನ್ನ ಶೇಖ್ ಸಲ್ಮಾನ್‌ ತನ್ನ ಸ್ನೇಹಿತ ತಬರೇಜ್ ಮುಖಾಂತರ ಗಿರವಿ ಇಟ್ಟಿದ್ದ. ಬೆಂಗಳೂರು, ರಾಮನಗರ, ಚನ್ನಪಟ್ಟಣ ಸೇರಿದಂತೆ ಹಲವು ಕಡೆ ಗಿರವಿ ಇಟ್ಟಿದ್ದ ಎಂದು ತಿಳಿದುಬಂದಿದೆ.

ಪೋಲಿಸರ​ ವಿಚಾರಣೆ ವೇಳೆ ಅರೋಪಿ ಸಲ್ಮಾನ್​ ತನ್ನ ಸಹೋದರಿ ಮದುವೆಗಾಗಿ ಕಳ್ಳತನ ಮಾಡಿದ್ದಾಗಿ ಹೇಳಿದ್ದಾನಂತೆ. ಸದ್ಯ, ಆರೋಪಿಗಳಿಂದ ಕಳ್ಳತನವಾದ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು ದಾಬಸ್​​ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲದಲ್ಲಿ ಚಿರತೆ ಚರ್ಮ ಮಾರುತ್ತಿದ್ದ ಇಬ್ಬರ ಬಂಧನ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ