AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದರಿ ಮದುವೆಗಾಗಿ.. ಕಳ್ಳತನ ಮಾಡಿದ್ದವರು ಕೊನೆಗೂ ಅರೆಸ್ಟ್​

ಸಹೋದರಿ ಮದುವೆಗಾಗಿ ಕಳ್ಳತನ ಮಾಡಿದ್ದ ಇಬ್ಬರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್​ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ MSಪಾಳ್ಯ ಮೂಲದ ಶೇಖ್ ಸಲ್ಮಾನ್‌(30) ಹಾಗೂ ತಬರೇಜ್ ಖಾನ್(34) ಬಂಧಿತ ಆರೋಪಿಗಳು.

ಸಹೋದರಿ ಮದುವೆಗಾಗಿ.. ಕಳ್ಳತನ ಮಾಡಿದ್ದವರು ಕೊನೆಗೂ ಅರೆಸ್ಟ್​
ದಾಬಸ್‌ಪೇಟೆ ಪೊಲೀಸ್ ಠಾಣೆ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Jan 07, 2021 | 5:03 PM

ನೆಲಮಂಗಲ: ಸಹೋದರಿ ಮದುವೆಗಾಗಿ ಕಳ್ಳತನ ಮಾಡಿದ್ದ ಇಬ್ಬರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್​ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ MS ಪಾಳ್ಯ ಮೂಲದ ಶೇಖ್ ಸಲ್ಮಾನ್‌(30) ಹಾಗೂ ತಬರೇಜ್ ಖಾನ್(34) ಬಂಧಿತ ಆರೋಪಿಗಳು.

ಸಲ್ಮಾನ್​ ಮತ್ತು ತಬರೇಜ್​ ಡಿಸೆಂಬರ್​ 9ರಂದು ಛಾಯಾ ಶಂಕರ್ ಎಂಬುವವರ ಮನೆಯಲ್ಲಿ ಕಳವು ಮಾಡಿದ್ದರು. ಮನೆಯಲ್ಲಿದ್ದ 15 ಲಕ್ಷ ಮೌಲ್ಯದ ಚಿನ್ನಾಭರಣ, 5 ವಾಚ್​ ಹಾಗೂ 2 ಕ್ಯಾಮರಾವನ್ನು ಹೊತ್ತೊಯ್ದಿದ್ದರು.

ಮನೆ ಸಮೀಪ ಟೀ ಕುಡಿಯುವ ನೆಪ ಮಾಡಿ 4 ದಿನ ಮನೆಯವರ ಚಲನವಲನವನ್ನು ಆರೋಪಿಗಳು ವಾಚ್ ಮಾಡಿದ್ದರು. ಮನೆಯ ಸದಸ್ಯರು ಹಿಂದೂಪುರದ ತಮ್ಮ ಸಂಬಂಧಿಗಳ ಮನೆಗೆ ತೆರಳಿದ್ದಾಗ ಆರೋಪಿಗಳು ಕಳವು ಮಾಡಿದ್ದಾರೆ.

ಕದ್ದಿದ್ದ ಚಿನ್ನವನ್ನ ಶೇಖ್ ಸಲ್ಮಾನ್‌ ತನ್ನ ಸ್ನೇಹಿತ ತಬರೇಜ್ ಮುಖಾಂತರ ಗಿರವಿ ಇಟ್ಟಿದ್ದ. ಬೆಂಗಳೂರು, ರಾಮನಗರ, ಚನ್ನಪಟ್ಟಣ ಸೇರಿದಂತೆ ಹಲವು ಕಡೆ ಗಿರವಿ ಇಟ್ಟಿದ್ದ ಎಂದು ತಿಳಿದುಬಂದಿದೆ.

ಪೋಲಿಸರ​ ವಿಚಾರಣೆ ವೇಳೆ ಅರೋಪಿ ಸಲ್ಮಾನ್​ ತನ್ನ ಸಹೋದರಿ ಮದುವೆಗಾಗಿ ಕಳ್ಳತನ ಮಾಡಿದ್ದಾಗಿ ಹೇಳಿದ್ದಾನಂತೆ. ಸದ್ಯ, ಆರೋಪಿಗಳಿಂದ ಕಳ್ಳತನವಾದ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು ದಾಬಸ್​​ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲದಲ್ಲಿ ಚಿರತೆ ಚರ್ಮ ಮಾರುತ್ತಿದ್ದ ಇಬ್ಬರ ಬಂಧನ

ಮಂಗಳೂರು: ರಹಿಮಾನ್ ಶವಯಾತ್ರೆಯ ವೇಳೆ ಯುವಕರ ದಾಂಧಲೆ, ವೀಡಿಯೋ ವೈರಲ್
ಮಂಗಳೂರು: ರಹಿಮಾನ್ ಶವಯಾತ್ರೆಯ ವೇಳೆ ಯುವಕರ ದಾಂಧಲೆ, ವೀಡಿಯೋ ವೈರಲ್
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್