AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡಿಕೆ ವ್ಯಾಪಾರಿ ಬಳಿ ದರೋಡೆ ಮಾಡಿ ಪರಾರಿಯಾಗಿದ್ದ ನಾಲ್ವರು ಅರೆಸ್ಟ್, ಮತ್ತಿಬ್ಬರಿಗಾಗಿ ಶೋಧ

Robbery ಕಾರು, ಬೈಕ್‌ನಲ್ಲಿ ಬಂದು ದರೋಡೆ ಮಾಡಿ ಪರಾರಿಯಾಗಿದ್ದ ನಾಲ್ವರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ.

ಅಡಿಕೆ ವ್ಯಾಪಾರಿ ಬಳಿ ದರೋಡೆ ಮಾಡಿ ಪರಾರಿಯಾಗಿದ್ದ ನಾಲ್ವರು ಅರೆಸ್ಟ್, ಮತ್ತಿಬ್ಬರಿಗಾಗಿ ಶೋಧ
ದರೋಡೆ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳು
ಆಯೇಷಾ ಬಾನು
|

Updated on: Feb 05, 2021 | 9:42 AM

Share

ಬೆಂಗಳೂರು: ಕಾರು, ಬೈಕ್‌ನಲ್ಲಿ ಬಂದು ದರೋಡೆ ಮಾಡಿ ಪರಾರಿಯಾಗಿದ್ದ ನಾಲ್ವರು ದರೋಡೆಕೋರರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ದಾಬಸ್‌ಪೇಟೆ ಪೊಲೀಸರು ನಾಲ್ವರು ಆರೋಪಿಗಳನ್ನ ಸೆರೆ ಹಿಡಿದಿದ್ದಾರೆ. ತುಮಕೂರು ಮೂಲದ ರೌಡಿಶೀಟರ್ ಸೋಮಶೇಖರ್(37), ನಾಗಾರ್ಜುನ(31), ಸುನಿಲ್(29), ಗಜ(33)ನನ್ನು ಪೊಲೀಸರು ಬಂಧಿಸಿದ್ದು ಆರೋಪಿಗಳಾದ ಮಧು(32) ಮತ್ತು ಸತೀಶ್‌(33)ಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಜನವರಿ 29ರಂದು ಕಾರು ಮತ್ತು ಬೈಕ್​ನಲ್ಲಿ ಬಂದು ಅಡಕೆ ವ್ಯಾಪಾರಿ ಕಾರು ತಡೆದು ಮಣಿಕಂಠನ್‌ ಬಳಿ 5 ಲಕ್ಷ ನಗದು, ಚಿನ್ನದ ಸರ ದರೋಡೆ ಮಾಡಿ ಎಸ್ಕೇಪ್ ಆಗಿದ್ದರು. ಈ ಪ್ರಕರಣ ಸಂಬಂಧ ದರೋಡೆಕೋರರನ್ನು ಹುಡುಕುತ್ತಿದ್ದ ಪೊಲೀಸರು ಕೊನೆಗೂ ಇವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಆದ್ರೆ ಮತ್ತಿಬ್ಬರು ತಲೆ ಮರಿಸಿಕೊಂಡಿದ್ದು ಹುಡುಕಾಟ ನಡೆಸಲಾಗುತ್ತಿದೆ. ಬಂಧಿತರಿಂದ ಕಾರು, ಬೈಕ್, ಚಿನ್ನದ ಸರ, 4 ಲಕ್ಷ ರೂ. ಜಪ್ತಿ ಮಾಡಲಾಗಿದೆ.

ಅಡಕೆ ವ್ಯಾಪಾರಿ ಅಡ್ಡಗಟ್ಟಿ ನಗದು, ಚಿನ್ನದ ಸರ ದರೋಡೆ.. ಫಾಲೋ ಮಾಡಿಕೊಂಡು ಬಂದ ದುಷ್ಕರ್ಮಿಗಳಿಂದ ಕೃತ್ಯ

2 ವರ್ಷಗಳ ಹಿಂದೆ.. ಅಡಿಕೆ ವ್ಯಾಪಾರಿಯ 35 ಲಕ್ಷ ದೋಚಿದ್ದ ಕಿರಾತಕರು ಇಂದು ಲಾಕ್​!

Follow Us
ಕರ್ನಾಟಕದ ಒಟ್ಟು ಸಾಲ ಎಷ್ಟು? ಬಜೆಟ್​ನಲ್ಲಿ ಸಿಎಂ ಕೊಟ್ಟ ಮಾಹಿತಿ ಇಲ್ಲಿದೆ
ಕರ್ನಾಟಕದ ಒಟ್ಟು ಸಾಲ ಎಷ್ಟು? ಬಜೆಟ್​ನಲ್ಲಿ ಸಿಎಂ ಕೊಟ್ಟ ಮಾಹಿತಿ ಇಲ್ಲಿದೆ
ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್​​​​​ ನ್ಯೂಸ್
ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್​​​​​ ನ್ಯೂಸ್
ದಾಖಲೆಯ 17ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ
ದಾಖಲೆಯ 17ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ
‘ಹಾಸ್ಯ ಪಾತ್ರ ಮಾಡಿಕೊಂಡಿದ್ದವನಿಗೆ ಗಂಭೀರ ಕ್ಯಾರೆಕ್ಟರ್ ಕೊಟ್ಟಿದ್ದಾರೆ’
‘ಹಾಸ್ಯ ಪಾತ್ರ ಮಾಡಿಕೊಂಡಿದ್ದವನಿಗೆ ಗಂಭೀರ ಕ್ಯಾರೆಕ್ಟರ್ ಕೊಟ್ಟಿದ್ದಾರೆ’
ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ
ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ
VIDEO: ಅದು ಔಟ್ ಅಲ್ಲಮ್ಮ... ಹೆಂಡ್ತಿ ಕುಣಿಯುವುದನ್ನು ತಡೆದ ಧೋನಿ
VIDEO: ಅದು ಔಟ್ ಅಲ್ಲಮ್ಮ... ಹೆಂಡ್ತಿ ಕುಣಿಯುವುದನ್ನು ತಡೆದ ಧೋನಿ
ಭಾರತದೊಂದಿಗಿನ ಸಂಬಂಧ ಹಾಳಾಗಲು ಬಿಡುವುದಿಲ್ಲ: ಅಬ್ದುಲ್ ಮಜೀದ್ ಹಕಿಮೆಲಾಹಿ
ಭಾರತದೊಂದಿಗಿನ ಸಂಬಂಧ ಹಾಳಾಗಲು ಬಿಡುವುದಿಲ್ಲ: ಅಬ್ದುಲ್ ಮಜೀದ್ ಹಕಿಮೆಲಾಹಿ
ಅತಿವೇಗವಾಗಿ ಬಂದು ಪಲ್ಟಿಯಾದ ಕ್ಯಾಂಟರ್ ಲಾರಿ, ಬೆಚ್ಚಿಬೀಳಿಸುವ ವಿಡಿಯೋ ವೈರಲ
ಅತಿವೇಗವಾಗಿ ಬಂದು ಪಲ್ಟಿಯಾದ ಕ್ಯಾಂಟರ್ ಲಾರಿ, ಬೆಚ್ಚಿಬೀಳಿಸುವ ವಿಡಿಯೋ ವೈರಲ
ಅಯ್ಯಯ್ಯೋ.. ಕುರ್ಚಿಯಿಂದ ಜಾರಿ ಬಿದ್ದ ನಾಗ ಚೈತನ್ಯ; ಪೆಟ್ಟಾಯ್ತಾ?
ಅಯ್ಯಯ್ಯೋ.. ಕುರ್ಚಿಯಿಂದ ಜಾರಿ ಬಿದ್ದ ನಾಗ ಚೈತನ್ಯ; ಪೆಟ್ಟಾಯ್ತಾ?
ಮಹಿಳೆಯರು ಶನಿವಾರದಂದು ತವರು ಮನೆಗೆ ಬರಬಹುದಾ?
ಮಹಿಳೆಯರು ಶನಿವಾರದಂದು ತವರು ಮನೆಗೆ ಬರಬಹುದಾ?