AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡಿಕೆ ವ್ಯಾಪಾರಿ ಬಳಿ ದರೋಡೆ ಮಾಡಿ ಪರಾರಿಯಾಗಿದ್ದ ನಾಲ್ವರು ಅರೆಸ್ಟ್, ಮತ್ತಿಬ್ಬರಿಗಾಗಿ ಶೋಧ

Robbery ಕಾರು, ಬೈಕ್‌ನಲ್ಲಿ ಬಂದು ದರೋಡೆ ಮಾಡಿ ಪರಾರಿಯಾಗಿದ್ದ ನಾಲ್ವರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ.

ಅಡಿಕೆ ವ್ಯಾಪಾರಿ ಬಳಿ ದರೋಡೆ ಮಾಡಿ ಪರಾರಿಯಾಗಿದ್ದ ನಾಲ್ವರು ಅರೆಸ್ಟ್, ಮತ್ತಿಬ್ಬರಿಗಾಗಿ ಶೋಧ
ದರೋಡೆ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳು
ಆಯೇಷಾ ಬಾನು
|

Updated on: Feb 05, 2021 | 9:42 AM

Share

ಬೆಂಗಳೂರು: ಕಾರು, ಬೈಕ್‌ನಲ್ಲಿ ಬಂದು ದರೋಡೆ ಮಾಡಿ ಪರಾರಿಯಾಗಿದ್ದ ನಾಲ್ವರು ದರೋಡೆಕೋರರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ದಾಬಸ್‌ಪೇಟೆ ಪೊಲೀಸರು ನಾಲ್ವರು ಆರೋಪಿಗಳನ್ನ ಸೆರೆ ಹಿಡಿದಿದ್ದಾರೆ. ತುಮಕೂರು ಮೂಲದ ರೌಡಿಶೀಟರ್ ಸೋಮಶೇಖರ್(37), ನಾಗಾರ್ಜುನ(31), ಸುನಿಲ್(29), ಗಜ(33)ನನ್ನು ಪೊಲೀಸರು ಬಂಧಿಸಿದ್ದು ಆರೋಪಿಗಳಾದ ಮಧು(32) ಮತ್ತು ಸತೀಶ್‌(33)ಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಜನವರಿ 29ರಂದು ಕಾರು ಮತ್ತು ಬೈಕ್​ನಲ್ಲಿ ಬಂದು ಅಡಕೆ ವ್ಯಾಪಾರಿ ಕಾರು ತಡೆದು ಮಣಿಕಂಠನ್‌ ಬಳಿ 5 ಲಕ್ಷ ನಗದು, ಚಿನ್ನದ ಸರ ದರೋಡೆ ಮಾಡಿ ಎಸ್ಕೇಪ್ ಆಗಿದ್ದರು. ಈ ಪ್ರಕರಣ ಸಂಬಂಧ ದರೋಡೆಕೋರರನ್ನು ಹುಡುಕುತ್ತಿದ್ದ ಪೊಲೀಸರು ಕೊನೆಗೂ ಇವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಆದ್ರೆ ಮತ್ತಿಬ್ಬರು ತಲೆ ಮರಿಸಿಕೊಂಡಿದ್ದು ಹುಡುಕಾಟ ನಡೆಸಲಾಗುತ್ತಿದೆ. ಬಂಧಿತರಿಂದ ಕಾರು, ಬೈಕ್, ಚಿನ್ನದ ಸರ, 4 ಲಕ್ಷ ರೂ. ಜಪ್ತಿ ಮಾಡಲಾಗಿದೆ.

ಅಡಕೆ ವ್ಯಾಪಾರಿ ಅಡ್ಡಗಟ್ಟಿ ನಗದು, ಚಿನ್ನದ ಸರ ದರೋಡೆ.. ಫಾಲೋ ಮಾಡಿಕೊಂಡು ಬಂದ ದುಷ್ಕರ್ಮಿಗಳಿಂದ ಕೃತ್ಯ

2 ವರ್ಷಗಳ ಹಿಂದೆ.. ಅಡಿಕೆ ವ್ಯಾಪಾರಿಯ 35 ಲಕ್ಷ ದೋಚಿದ್ದ ಕಿರಾತಕರು ಇಂದು ಲಾಕ್​!

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ