AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡಿಕೆ ವ್ಯಾಪಾರಿ ಬಳಿ ದರೋಡೆ ಮಾಡಿ ಪರಾರಿಯಾಗಿದ್ದ ನಾಲ್ವರು ಅರೆಸ್ಟ್, ಮತ್ತಿಬ್ಬರಿಗಾಗಿ ಶೋಧ

Robbery ಕಾರು, ಬೈಕ್‌ನಲ್ಲಿ ಬಂದು ದರೋಡೆ ಮಾಡಿ ಪರಾರಿಯಾಗಿದ್ದ ನಾಲ್ವರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ.

ಅಡಿಕೆ ವ್ಯಾಪಾರಿ ಬಳಿ ದರೋಡೆ ಮಾಡಿ ಪರಾರಿಯಾಗಿದ್ದ ನಾಲ್ವರು ಅರೆಸ್ಟ್, ಮತ್ತಿಬ್ಬರಿಗಾಗಿ ಶೋಧ
ದರೋಡೆ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳು
ಆಯೇಷಾ ಬಾನು
|

Updated on: Feb 05, 2021 | 9:42 AM

Share

ಬೆಂಗಳೂರು: ಕಾರು, ಬೈಕ್‌ನಲ್ಲಿ ಬಂದು ದರೋಡೆ ಮಾಡಿ ಪರಾರಿಯಾಗಿದ್ದ ನಾಲ್ವರು ದರೋಡೆಕೋರರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ದಾಬಸ್‌ಪೇಟೆ ಪೊಲೀಸರು ನಾಲ್ವರು ಆರೋಪಿಗಳನ್ನ ಸೆರೆ ಹಿಡಿದಿದ್ದಾರೆ. ತುಮಕೂರು ಮೂಲದ ರೌಡಿಶೀಟರ್ ಸೋಮಶೇಖರ್(37), ನಾಗಾರ್ಜುನ(31), ಸುನಿಲ್(29), ಗಜ(33)ನನ್ನು ಪೊಲೀಸರು ಬಂಧಿಸಿದ್ದು ಆರೋಪಿಗಳಾದ ಮಧು(32) ಮತ್ತು ಸತೀಶ್‌(33)ಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಜನವರಿ 29ರಂದು ಕಾರು ಮತ್ತು ಬೈಕ್​ನಲ್ಲಿ ಬಂದು ಅಡಕೆ ವ್ಯಾಪಾರಿ ಕಾರು ತಡೆದು ಮಣಿಕಂಠನ್‌ ಬಳಿ 5 ಲಕ್ಷ ನಗದು, ಚಿನ್ನದ ಸರ ದರೋಡೆ ಮಾಡಿ ಎಸ್ಕೇಪ್ ಆಗಿದ್ದರು. ಈ ಪ್ರಕರಣ ಸಂಬಂಧ ದರೋಡೆಕೋರರನ್ನು ಹುಡುಕುತ್ತಿದ್ದ ಪೊಲೀಸರು ಕೊನೆಗೂ ಇವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಆದ್ರೆ ಮತ್ತಿಬ್ಬರು ತಲೆ ಮರಿಸಿಕೊಂಡಿದ್ದು ಹುಡುಕಾಟ ನಡೆಸಲಾಗುತ್ತಿದೆ. ಬಂಧಿತರಿಂದ ಕಾರು, ಬೈಕ್, ಚಿನ್ನದ ಸರ, 4 ಲಕ್ಷ ರೂ. ಜಪ್ತಿ ಮಾಡಲಾಗಿದೆ.

ಅಡಕೆ ವ್ಯಾಪಾರಿ ಅಡ್ಡಗಟ್ಟಿ ನಗದು, ಚಿನ್ನದ ಸರ ದರೋಡೆ.. ಫಾಲೋ ಮಾಡಿಕೊಂಡು ಬಂದ ದುಷ್ಕರ್ಮಿಗಳಿಂದ ಕೃತ್ಯ

2 ವರ್ಷಗಳ ಹಿಂದೆ.. ಅಡಿಕೆ ವ್ಯಾಪಾರಿಯ 35 ಲಕ್ಷ ದೋಚಿದ್ದ ಕಿರಾತಕರು ಇಂದು ಲಾಕ್​!

ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ