AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ತಿಂಗಳ ಹಿಂದೆ 7 ಲಕ್ಷ ರೂ ಸಿಗರೇಟ್ ಬಾಕ್ಸ್ ಕದ್ದ ಆರೋಪಿ ಅರೆಸ್ಟ್

ನೆಲಮಂಗಲ: ಏಳು ಲಕ್ಷ ರೂಪಾಯಿ ಮೌಲ್ಯದ ಸಿಗರೇಟ್ ಬಾಕ್ಸ್​ಗಳನ್ನು ಕದ್ದಿದ್ದ ಇಬ್ಬರು ಕಳ್ಳರ ಪೈಕಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶ ಮೂಲದ ರಾಮಕೃಷ್ಣ(30) ಬಂಧಿತ ಆರೋಪಿ. 6 ತಿಂಗಳ ಹಿಂದೆ ITC ಕಂಪನಿಯ ಗೋಡಾನ್​ನಿಂದ ಇವರಿಬ್ಬರೂ 7 ಲಕ್ಷ ಮೌಲ್ಯದ ಸಿಗರೇಟ್ ಬಾಕ್ಸ್​ ಕದ್ದಿದ್ದರು. ಸದ್ಯ ಇಬ್ಬರೂ ಕಳ್ಳರ ಪೈಕಿ ಒಬ್ಬನನ್ನು ದಾಬಸ್ ಪೇಟೆ ಪೋಲಿಸರು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಈ ಕಳ್ಳತನ ನಡೆದಿತ್ತು. ಪ್ರಕರಣ ದಾಖಲಿಸಿಕೊಂಡು […]

6 ತಿಂಗಳ ಹಿಂದೆ 7 ಲಕ್ಷ ರೂ ಸಿಗರೇಟ್ ಬಾಕ್ಸ್ ಕದ್ದ ಆರೋಪಿ ಅರೆಸ್ಟ್
ಆಯೇಷಾ ಬಾನು
|

Updated on:Sep 17, 2020 | 5:23 PM

Share

ನೆಲಮಂಗಲ: ಏಳು ಲಕ್ಷ ರೂಪಾಯಿ ಮೌಲ್ಯದ ಸಿಗರೇಟ್ ಬಾಕ್ಸ್​ಗಳನ್ನು ಕದ್ದಿದ್ದ ಇಬ್ಬರು ಕಳ್ಳರ ಪೈಕಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶ ಮೂಲದ ರಾಮಕೃಷ್ಣ(30) ಬಂಧಿತ ಆರೋಪಿ.

6 ತಿಂಗಳ ಹಿಂದೆ ITC ಕಂಪನಿಯ ಗೋಡಾನ್​ನಿಂದ ಇವರಿಬ್ಬರೂ 7 ಲಕ್ಷ ಮೌಲ್ಯದ ಸಿಗರೇಟ್ ಬಾಕ್ಸ್​ ಕದ್ದಿದ್ದರು. ಸದ್ಯ ಇಬ್ಬರೂ ಕಳ್ಳರ ಪೈಕಿ ಒಬ್ಬನನ್ನು ದಾಬಸ್ ಪೇಟೆ ಪೋಲಿಸರು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಈ ಕಳ್ಳತನ ನಡೆದಿತ್ತು.

ಪ್ರಕರಣ ದಾಖಲಿಸಿಕೊಂಡು ದಾಬಸ್ ಪೇಟೆ ಪೋಲಿಸರು ತನಿಖೆ ಆರಂಭಿಸಿದ್ದರು. ಈಗ ರಾಮಕೃಷ್ಣ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಂಧನ ವೇಳೆ ಆರೋಪಿ ಬಳಿ ಇದ್ದ 2 ಲಕ್ಷ ಜಪ್ತಿ ಮಾಡಲಾಗಿದೆ. ಇವರು ಕದ್ದ ಮಾಲನ್ನ ಟ್ರಾನ್ಸ್‌ಪೋರ್ಟ್‌ ಕಂಪನಿಗಳ ಬಳಿ ಅತಿ ಕಮ್ಮಿ ಬೆಲೆಗೆ ಮಾರುತ್ತಿದ್ರು. ಇನ್ನೋರ್ವ ಆರೋಪಿ ಅನಿಲ್​ಗೆ ಶೋಧ ಕಾರ್ಯ ಮುಂದುವರೆದಿದೆ.

Published On - 5:18 pm, Thu, 17 September 20

ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ