AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆರ್ಭಟದ ಮಧ್ಯೆ ಕಾಫಿನಾಡಲ್ಲಿ ದರೋಡೆ ಯತ್ನ, ಫೈರಿಂಗ್​

ಚಿಕ್ಕಮಗಳೂರು: ಕಾಫಿನಾಡಲ್ಲಿ ಕೊರೊನಾ ಹೆಮ್ಮಾರಿ ನಿಧಾನವಾಗಿ ಹರಡುತ್ತಿದೆ. ಈ ಮಧ್ಯೆ ನಗರದಲ್ಲಿ ಖದೀಮರ ಹಾವಳಿಯು ಹೆಚ್ಚಾಗ್ತಿದೆ. ಇದಕ್ಕೆ ಸಾಕ್ಷಿಯೆಂಬಂತೆ ನಗರದ ಎಂ.ಜಿ.ರಸ್ತೆಯಲ್ಲಿರುವ ಚಿನ್ನದಂಗಡಿ ಒಂದರಲ್ಲಿ ಮಾಲೀಕನ ಮೇಲೆ ಫೈರಿಂಗ್ ಮಾಡಿ ಕಳ್ಳರು ದರೋಡೆ ಮಾಡಲು ಯತ್ನಿಸಿದ್ದಾರೆ. ಪಲ್ಸರ್ ಬೈಕ್​ನಲ್ಲಿ ಬಂದಿದ್ದ ಮೂವರು ದರೋಡೆಕೋರರು ಸಿನಿಮೀಯ ರೀತಿಯಲ್ಲಿ ಕೇಸರಿ ಜ್ಯುವೆಲ್ಲರಿ ಅಂಗಡಿಯ ಒಳನುಗ್ಗಿದ್ದಾರೆ. ಶಾಪ್ ಮಾಲೀಕನಿಗೆ ಗನ್ ತೋರಿಸಿ ಚಿನ್ನಾಭರಣ ದೋಚಲು ಯತ್ನಿಸಿದ್ದಾರೆ. ಈ ವೇಳೆ ಶಾಪ್ ಮಾಲೀಕ ಕೂಗಿಕೊಂಡಾಗ ಆತನನ್ನು ಬೆದರಿಸಲು ಫೈರಿಂಗ್ ಖದೀಮರು ಮಾಡಿದ್ದಾರೆ.  ನಂತರ […]

ಕೊರೊನಾ ಆರ್ಭಟದ ಮಧ್ಯೆ ಕಾಫಿನಾಡಲ್ಲಿ ದರೋಡೆ ಯತ್ನ, ಫೈರಿಂಗ್​
KUSHAL V
| Edited By: |

Updated on:Jul 11, 2020 | 2:47 PM

Share

ಚಿಕ್ಕಮಗಳೂರು: ಕಾಫಿನಾಡಲ್ಲಿ ಕೊರೊನಾ ಹೆಮ್ಮಾರಿ ನಿಧಾನವಾಗಿ ಹರಡುತ್ತಿದೆ. ಈ ಮಧ್ಯೆ ನಗರದಲ್ಲಿ ಖದೀಮರ ಹಾವಳಿಯು ಹೆಚ್ಚಾಗ್ತಿದೆ. ಇದಕ್ಕೆ ಸಾಕ್ಷಿಯೆಂಬಂತೆ ನಗರದ ಎಂ.ಜಿ.ರಸ್ತೆಯಲ್ಲಿರುವ ಚಿನ್ನದಂಗಡಿ ಒಂದರಲ್ಲಿ ಮಾಲೀಕನ ಮೇಲೆ ಫೈರಿಂಗ್ ಮಾಡಿ ಕಳ್ಳರು ದರೋಡೆ ಮಾಡಲು ಯತ್ನಿಸಿದ್ದಾರೆ.

ಪಲ್ಸರ್ ಬೈಕ್​ನಲ್ಲಿ ಬಂದಿದ್ದ ಮೂವರು ದರೋಡೆಕೋರರು ಸಿನಿಮೀಯ ರೀತಿಯಲ್ಲಿ ಕೇಸರಿ ಜ್ಯುವೆಲ್ಲರಿ ಅಂಗಡಿಯ ಒಳನುಗ್ಗಿದ್ದಾರೆ. ಶಾಪ್ ಮಾಲೀಕನಿಗೆ ಗನ್ ತೋರಿಸಿ ಚಿನ್ನಾಭರಣ ದೋಚಲು ಯತ್ನಿಸಿದ್ದಾರೆ. ಈ ವೇಳೆ ಶಾಪ್ ಮಾಲೀಕ ಕೂಗಿಕೊಂಡಾಗ ಆತನನ್ನು ಬೆದರಿಸಲು ಫೈರಿಂಗ್ ಖದೀಮರು ಮಾಡಿದ್ದಾರೆ.  ನಂತರ ಸದ್ದು ಕೇಳಿ ಅಲ್ಲಿ ಜಮಾವಣೆಗೊಂಡ ಸ್ಥಳೀಯರನ್ನ ಕಂಡು ಕೂಡಲೇ ಎಸ್ಕೇಪ್ ಆಗಿದ್ದಾರೆ. ಕೂಡಲೇ ಸ್ಥಳಕ್ಕೆ ಭೇಟಿಕೊಟ್ಟ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

Published On - 1:19 pm, Sat, 11 July 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್