AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐತಿಹಾಸಿಕ ದಂಡಿ ದುರ್ಗಮ್ಮ ಪುಣ್ಯಕ್ಷೇತ್ರದ ಪೂಜಾರಿ ನಿಧನ

ದಾವಣಗೆರೆ: ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಗ್ರಾಮದ ಐತಿಹಾಸಿಕ ದಂಡಿ ದುರ್ಗಮ್ಮ ಪುಣ್ಯಕ್ಷೇತ್ರದ ಪೂಜಾರಿ ಮೃತಪಟ್ಟಿದ್ದಾರೆ. ದುರ್ಗಪ್ಪ (54) ಮೃತ ಪೂಜಾರಿ. ಕೆಲ ದಿನಗಳಿಂದ ದುರ್ಗಪ್ಪ ಅನಾರೋಗ್ಯದಿಂದ ಬಳಲುತ್ತಿದ್ದರು. ಅರಸೀಕೆರೆಯಲ್ಲಿ ನಡೆಯುವ ದಂಡಿ ದುರ್ಗಮ್ಮ ಜಾತ್ರೆ ವೇಳೆ ದೇವರ ಹೊತ್ತು ಭಕ್ತರ ಬೆನ್ನು ಮೇಲೆ ನಡೆದುಕೊಂಡು ಹೋಗುತ್ತಿದ್ದ ಪೂಜಾರಿ ಇವರು. ಈ ರೀತಿ ಬೆನ್ನು ಮೇಲೆ ನಡೆದರೇ ಭಕ್ತರ ಕಷ್ಟ ದೂರ ಆಗುತ್ತವೆ ಎಂಬ ನಂಬಿಕೆ ಇದೆ. ಆದರೆ ಅನಾರೋಗ್ಯದಿಂದ ಭಕ್ತರ ಕಷ್ಟನೀಗಿಸುತ್ತಿದ್ದದ ಪೂಜಾರಿ ನಿಧನರಾಗಿದ್ದಾರೆ.

ಐತಿಹಾಸಿಕ ದಂಡಿ ದುರ್ಗಮ್ಮ ಪುಣ್ಯಕ್ಷೇತ್ರದ ಪೂಜಾರಿ ನಿಧನ
ಆಯೇಷಾ ಬಾನು
|

Updated on: Sep 13, 2020 | 7:42 AM

Share

ದಾವಣಗೆರೆ: ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಗ್ರಾಮದ ಐತಿಹಾಸಿಕ ದಂಡಿ ದುರ್ಗಮ್ಮ ಪುಣ್ಯಕ್ಷೇತ್ರದ ಪೂಜಾರಿ ಮೃತಪಟ್ಟಿದ್ದಾರೆ. ದುರ್ಗಪ್ಪ (54) ಮೃತ ಪೂಜಾರಿ.

ಕೆಲ ದಿನಗಳಿಂದ ದುರ್ಗಪ್ಪ ಅನಾರೋಗ್ಯದಿಂದ ಬಳಲುತ್ತಿದ್ದರು. ಅರಸೀಕೆರೆಯಲ್ಲಿ ನಡೆಯುವ ದಂಡಿ ದುರ್ಗಮ್ಮ ಜಾತ್ರೆ ವೇಳೆ ದೇವರ ಹೊತ್ತು ಭಕ್ತರ ಬೆನ್ನು ಮೇಲೆ ನಡೆದುಕೊಂಡು ಹೋಗುತ್ತಿದ್ದ ಪೂಜಾರಿ ಇವರು. ಈ ರೀತಿ ಬೆನ್ನು ಮೇಲೆ ನಡೆದರೇ ಭಕ್ತರ ಕಷ್ಟ ದೂರ ಆಗುತ್ತವೆ ಎಂಬ ನಂಬಿಕೆ ಇದೆ. ಆದರೆ ಅನಾರೋಗ್ಯದಿಂದ ಭಕ್ತರ ಕಷ್ಟನೀಗಿಸುತ್ತಿದ್ದದ ಪೂಜಾರಿ ನಿಧನರಾಗಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್