AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐತಿಹಾಸಿಕ ದಂಡಿ ದುರ್ಗಮ್ಮ ಪುಣ್ಯಕ್ಷೇತ್ರದ ಪೂಜಾರಿ ನಿಧನ

ದಾವಣಗೆರೆ: ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಗ್ರಾಮದ ಐತಿಹಾಸಿಕ ದಂಡಿ ದುರ್ಗಮ್ಮ ಪುಣ್ಯಕ್ಷೇತ್ರದ ಪೂಜಾರಿ ಮೃತಪಟ್ಟಿದ್ದಾರೆ. ದುರ್ಗಪ್ಪ (54) ಮೃತ ಪೂಜಾರಿ. ಕೆಲ ದಿನಗಳಿಂದ ದುರ್ಗಪ್ಪ ಅನಾರೋಗ್ಯದಿಂದ ಬಳಲುತ್ತಿದ್ದರು. ಅರಸೀಕೆರೆಯಲ್ಲಿ ನಡೆಯುವ ದಂಡಿ ದುರ್ಗಮ್ಮ ಜಾತ್ರೆ ವೇಳೆ ದೇವರ ಹೊತ್ತು ಭಕ್ತರ ಬೆನ್ನು ಮೇಲೆ ನಡೆದುಕೊಂಡು ಹೋಗುತ್ತಿದ್ದ ಪೂಜಾರಿ ಇವರು. ಈ ರೀತಿ ಬೆನ್ನು ಮೇಲೆ ನಡೆದರೇ ಭಕ್ತರ ಕಷ್ಟ ದೂರ ಆಗುತ್ತವೆ ಎಂಬ ನಂಬಿಕೆ ಇದೆ. ಆದರೆ ಅನಾರೋಗ್ಯದಿಂದ ಭಕ್ತರ ಕಷ್ಟನೀಗಿಸುತ್ತಿದ್ದದ ಪೂಜಾರಿ ನಿಧನರಾಗಿದ್ದಾರೆ.

ಐತಿಹಾಸಿಕ ದಂಡಿ ದುರ್ಗಮ್ಮ ಪುಣ್ಯಕ್ಷೇತ್ರದ ಪೂಜಾರಿ ನಿಧನ
ಆಯೇಷಾ ಬಾನು
|

Updated on: Sep 13, 2020 | 7:42 AM

Share

ದಾವಣಗೆರೆ: ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಗ್ರಾಮದ ಐತಿಹಾಸಿಕ ದಂಡಿ ದುರ್ಗಮ್ಮ ಪುಣ್ಯಕ್ಷೇತ್ರದ ಪೂಜಾರಿ ಮೃತಪಟ್ಟಿದ್ದಾರೆ. ದುರ್ಗಪ್ಪ (54) ಮೃತ ಪೂಜಾರಿ.

ಕೆಲ ದಿನಗಳಿಂದ ದುರ್ಗಪ್ಪ ಅನಾರೋಗ್ಯದಿಂದ ಬಳಲುತ್ತಿದ್ದರು. ಅರಸೀಕೆರೆಯಲ್ಲಿ ನಡೆಯುವ ದಂಡಿ ದುರ್ಗಮ್ಮ ಜಾತ್ರೆ ವೇಳೆ ದೇವರ ಹೊತ್ತು ಭಕ್ತರ ಬೆನ್ನು ಮೇಲೆ ನಡೆದುಕೊಂಡು ಹೋಗುತ್ತಿದ್ದ ಪೂಜಾರಿ ಇವರು. ಈ ರೀತಿ ಬೆನ್ನು ಮೇಲೆ ನಡೆದರೇ ಭಕ್ತರ ಕಷ್ಟ ದೂರ ಆಗುತ್ತವೆ ಎಂಬ ನಂಬಿಕೆ ಇದೆ. ಆದರೆ ಅನಾರೋಗ್ಯದಿಂದ ಭಕ್ತರ ಕಷ್ಟನೀಗಿಸುತ್ತಿದ್ದದ ಪೂಜಾರಿ ನಿಧನರಾಗಿದ್ದಾರೆ.

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ