AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಪ್ತಪದಿ ತುಳಿದ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್

Milana Nagaraj and Darling Krishna Wedding; ಸ್ವಿಮ್ಮಿಂಗ್ ಪೂಲ್​ನಲ್ಲಿ ಮದುವೆಯಾಗಬೇಕೆಂದು ಮಿಲನಾ ನಾಗರಾಜ್ ಹೇಳಿಕೊಂಡಿದ್ದರು ಎಂದು ಮದುವೆಯ ನಂತರ ಡಾರ್ಲಿಂಗ್ ಕೃಷ್ಣ ಗುಟ್ಟುಬಿಟ್ಟುಕೊಟ್ಟರು.

ಸಪ್ತಪದಿ ತುಳಿದ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್
ನವ ಜೋಡಿಗಳು ಮದುವೆಗೆ ಸೇರಿದ್ದ ಹಿರಿಯರು, ಗಣ್ಯರಲ್ಲಿ ಕೈ ಮುಗಿದು ಆಶೀರ್ವಾದ ಪಡೆದಿದ್ದಾರೆ. ಈ ದೃಶ್ಯ ನಮ್ಮನ್ನು ಹರಸಿ, ಹಾರೈಸಿ, ಆಶೀರ್ವದಿಸಿ ಎಂದು ಕೋರುವಂತಿದೆ.
shruti hegde
| Edited By: |

Updated on: Feb 14, 2021 | 3:02 PM

Share

ಬೆಂಗಳೂರು: ಸ್ಯಾಂಡಲ್​ವುಡ್ ಜೋಡಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್​ ಇಂದು ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ಪ್ರೇಮಿಗಳ ದಿನದಂದೇ ಈ ಜೋಡಿ ಗಣ್ಯಾತಿಗಣ್ಯರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ. ಬಹಳ ಅದ್ಧೂರಿಯಲ್ಲಿ ಆರತಕ್ಷತೆ ಸಮಾರಂಭವೂ ನೆರವೇರಿತು.

ವಿವಾಹದ ನಂತರ ಮಿಲನಾ ನಾಗರಾಜ್ ಮತ್ತು  ಕೃಷ್ಣ ಮಾತನಾಡಿ, ಮಿಲನಾ ನಾಗರಾಜ್​ ಸ್ವಿಮ್ಮರ್​ ಹಾಗಾಗಿ ಈ ಮೊದಲು ಮಾತನಾಡುವಾಗ ಸ್ವಿಮ್ಮಿಂಗ್ ಪೂಲ್​ನಲ್ಲಿ ಮದುವೆಯಾಗಬೇಕೆಂದು ಹೇಳಿಕೊಂಡಿದ್ರು. ಇದೇ ತರಹ ಇನ್ನೂ ತುಂಬಾ ಆಸೆಗಳನ್ನು ಹೇಳಿಕೊಂಡಿದ್ದರು. ಅದೇ ರೀತಿ ವಿವಾಹ ಸಿದ್ಧತೆ ನಡೆಸುವ ಪ್ಲಾನರ್​ ಬಳಿ ಮಾತನಾಡಿ ಮದುವೆಯ ಸಂಪೂರ್ಣ ತಯಾರಿ ಮಾಡಲಾಯಿತು. ವ್ಯಾಲೆಂಟೈನ್​ನಲ್ಲಿ ಏನಾದರೂ ಹೊಸತು ಬೇಕೆಂದು ಅನ್ನಿಸುತ್ತಿತ್ತು. ಇದೇ ದಿನ ನಮ್ಮಿಬ್ಬರ ವಿವಾಹವಾಗಿದೆ. ಈಗ ಪರಿಪೂರ್ಣ ಅನ್ನಿಸುತ್ತಿದೆ ಎಂದು ಮಾತನಾಡಿದರು.

ಸಿನಿಮಾ ಕುರಿತು ಮಾತನಾಡುವುದಾದ್ರೆ, ಲವ್​ಮಾಕ್ಟೇಲ್​-2 ಹಾಡು ರಿಲೀಸ್​ ಅಂತ ಮಾತ್ರ ಗೊತ್ತು. ಯಾವಾಗ ಎಂಬುದರ ದಿನವನ್ನು ಫಿಕ್ಸ್​ ಮಾಡಿಲ್ಲ. ನಾವಿಬ್ಬರೂ ಜೊತೆಯಾಗಿ ಸಿನಿಮಾ ಮಾಡುವ ಆಫರ್​ಗಳು ಬರುತ್ತಿವೆ. ಹೆಚ್ಚು ಹೆಚ್ಚು ನಮ್ಮ ಡೈರಕ್ಷನ್​ನಲ್ಲೇ ಸಿನಿಮಾ ಚಿತ್ರಿಸುವ ಆಸೆ ಇದೆ ಎಂದು ಅಭಿಪ್ರಾಯ ಹಂಚಿಕೊಂಡರು.

milana nagaraj and darling krishna marraige

ಮಿಲನಾ ನಾಗರಾಜ್​ ಮತ್ತು ಡಾರ್ಲಿಂಗ್ ಕೃಷ್ಣ ವಿವಾಹ ಮಂಟಪ

ಇದನ್ನೂ ಓದಿ: ಇಂದು ಪ್ರೇಮಿಗಳ ದಿನ.. ಸಪ್ತಪದಿ ತುಳಿಯುತ್ತಿದ್ದಾರೆ ಡಾರ್ಲಿಂಗ್​ ಕೃಷ್ಣ ಹಾಗೂ ಮಿಲನಾ ನಾಗರಾಜ್

milana nagaraj anf darling krishna 1

ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್