AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಪ್ರಚಾರದ ನಂತರ ಭೋಜನ ವಿರಾಮ: ‘ಸಾಮ್ರಾಟ್​’ ಮನೆಯಲ್ಲಿ ಅದ್ದೂರಿ ಔತಣ | Actor Darshan, Amulya lunch at Ashok home

ಬೆಂಗಳೂರು: ಆರ್.ಆರ್.ನಗರದಲ್ಲಿ ಮುನಿರತ್ನ ಪರ ಚುನಾವಣಾ ಪ್ರಚಾರ ನಡೆಸಿದ ನಟ ದರ್ಶನ್​, ನಟಿ ಅಮೂಲ್ಯ ಹಾಗೂ ಪಕ್ಷದ ಇತರೆ ರಾಜಕೀಯ ನಾಯಕರಿಗೆ ಕಂದಾಯ ಸಚಿವ ಆರ್ ಅಶೋಕ್ ಮನೆಯಲ್ಲಿ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಜಾಲಹಳ್ಳಿ ವಿಲೇಜ್ ಸರ್ಕಲ್​ನಲ್ಲಿ ನಟ ದರ್ಶನ್ ಸಾರ್ವಜನಿಕ ಭಾಷಣ ಮುಕ್ತಾಯವಾದ ಬಳಿಕ ಒಂದು ಗಂಟೆಗಳ ಕಾಲ ಭೋಜನ ವಿಶ್ರಾಂತಿ ಪಡೆಯಲಾಗಿದೆ. ಸದ್ಯ, ಸಚಿವ ಅಶೋಕ್​ ಮನೆಗೆ ತೆರಳಿದ ನಾಯಕರು ಹಾಗೂ ನಟರಿಗೆ ಭೂರಿಭೋಜನವನ್ನೇ ಏರ್ಪಡಿಸಲಾಗಿತ್ತು. ಅಪ್ಪಟ ಸಸ್ಯಾಹಾರಿ ಭೋಜನದ ವ್ಯವಸ್ಥೆ ಮಾಡಲಾಗಿದ್ದು ಪ್ರಚಾರದಿಂದ […]

ಭರ್ಜರಿ ಪ್ರಚಾರದ ನಂತರ ಭೋಜನ ವಿರಾಮ: ‘ಸಾಮ್ರಾಟ್​’ ಮನೆಯಲ್ಲಿ ಅದ್ದೂರಿ ಔತಣ | Actor Darshan, Amulya lunch at Ashok home
KUSHAL V
|

Updated on:Oct 30, 2020 | 4:56 PM

Share

ಬೆಂಗಳೂರು: ಆರ್.ಆರ್.ನಗರದಲ್ಲಿ ಮುನಿರತ್ನ ಪರ ಚುನಾವಣಾ ಪ್ರಚಾರ ನಡೆಸಿದ ನಟ ದರ್ಶನ್​, ನಟಿ ಅಮೂಲ್ಯ ಹಾಗೂ ಪಕ್ಷದ ಇತರೆ ರಾಜಕೀಯ ನಾಯಕರಿಗೆ ಕಂದಾಯ ಸಚಿವ ಆರ್ ಅಶೋಕ್ ಮನೆಯಲ್ಲಿ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಜಾಲಹಳ್ಳಿ ವಿಲೇಜ್ ಸರ್ಕಲ್​ನಲ್ಲಿ ನಟ ದರ್ಶನ್ ಸಾರ್ವಜನಿಕ ಭಾಷಣ ಮುಕ್ತಾಯವಾದ ಬಳಿಕ ಒಂದು ಗಂಟೆಗಳ ಕಾಲ ಭೋಜನ ವಿಶ್ರಾಂತಿ ಪಡೆಯಲಾಗಿದೆ.

ಸದ್ಯ, ಸಚಿವ ಅಶೋಕ್​ ಮನೆಗೆ ತೆರಳಿದ ನಾಯಕರು ಹಾಗೂ ನಟರಿಗೆ ಭೂರಿಭೋಜನವನ್ನೇ ಏರ್ಪಡಿಸಲಾಗಿತ್ತು. ಅಪ್ಪಟ ಸಸ್ಯಾಹಾರಿ ಭೋಜನದ ವ್ಯವಸ್ಥೆ ಮಾಡಲಾಗಿದ್ದು ಪ್ರಚಾರದಿಂದ ದಣಿವರಿದಿದ್ದ ದರ್ಶನ್​ ಮತ್ತು ಎಲ್ಲರಿಗೂ ಚಪಾತಿ- ಪಲ್ಯ, ಮುದ್ದೆ- ಸಾರು ಮತ್ತು ಈರುಳ್ಳಿ ಪಕೋಡಾವನ್ನು ಉಣಬಡಿಸಲಾಯಿತು.

ಭೂರಿ ಭೋಜನ ಸವಿದ ನಟ ದರ್ಶನ್​ ಕೊಂಚ ವಿಶ್ರಾಂತಿ ಪಡೆದ ಬಳಿಕ ಮತ್ತೆ ಪ್ರಚಾರಕ್ಕೆ ಇಳಿದರು. ಇಂದು ಸಂಜೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಹ ಪ್ರಚಾರಕ್ಕೆ ಎಂಟ್ರಿ ಕೊಡಲಿದ್ದಾರೆ. ಜಾಲಹಳ್ಳಿ ವಿಲೇಜ್ ಭಾಗದಲ್ಲಿ ಪ್ರಚಾರ ಮಾಡಲಿರೋ ಬೊಮ್ಮಾಯಿ ಮುನಿರತ್ನ ಪರ ಮತಬೇಟೆಯಲ್ಲಿ ಭಾಗಿಯಾಗಲಿದ್ದಾರೆ.

Published On - 4:39 pm, Fri, 30 October 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!