AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟ ಕಾಲದಲ್ಲಿ ಮುನಿರತ್ನ ಸಮಾಜ ಸೇವೆ ಮರೆಯುವಂತಿಲ್ಲ -ನಟ ದರ್ಶನ್​

ಬೆಂಗಳೂರು: ಕೊರೊನಾ ಸಂಕಷ್ಟ ಸಮಯದಲ್ಲಿ ಅಕ್ಕಿ-ಆಹಾರ ಕಿಟ್​ ನೀಡಿರುವುದು ದೊಡ್ಡತನ. ಮುನಿರತ್ನರ ಆ ದೊಡ್ಡತನದಿಂದಲೇ ನಾನು ಪ್ರಚಾರಕ್ಕೆ ಬಂದಿದ್ದೇನೆ ಎಂದು ನಟ ದರ್ಶನ್​ ಹೇಳಿದರು. ಮಾನವೀಯ ದೃಷ್ಟಿಯಿಂದಷ್ಟೇ ಪ್ರಚಾರಕ್ಕೆ ಹೋಗುತ್ತಿದ್ದೇನೆ. ನಾನು ಯಾವುದೇ ಪಕ್ಷ ನೋಡಿ ಪ್ರಚಾರಕ್ಕೆ ಹೋಗುತ್ತಿಲ್ಲ. ವ್ಯಕ್ತಿ ನೋಡಿ ಮುನಿರತ್ನ ಪರ ಪ್ರಚಾರಕ್ಕೆ ಹೋಗುತ್ತಿದ್ದೇನೆ ಎಂದು ದರ್ಶನ್ ಹೇಳಿದರು. ಕೊರೊನಾ ಟೈಮಲ್ಲಿ ಮುನಿರತ್ನ ಅನ್ನ ದಾಸೋಹ ನಡೆಸಿದ್ದಾರೆ. ಲಾಕ್​ಡೌನ್ ಅವಧಿಯಲ್ಲಿ ಅವರ ಸೇವೆಯನ್ನ ನೋಡೋಣ. ಮಾನವೀಯತೆ ನೋಡಿ ಮುನಿರತ್ನ ಪರ ಪ್ರಚಾರಕ್ಕೆ ಹೋಗ್ತಿದ್ದೀನಿ. ವ್ಯಕ್ತಿ […]

ಕೊರೊನಾ ಸಂಕಷ್ಟ ಕಾಲದಲ್ಲಿ ಮುನಿರತ್ನ ಸಮಾಜ ಸೇವೆ ಮರೆಯುವಂತಿಲ್ಲ -ನಟ ದರ್ಶನ್​
KUSHAL V
| Edited By: |

Updated on:Oct 30, 2020 | 11:05 AM

Share

ಬೆಂಗಳೂರು: ಕೊರೊನಾ ಸಂಕಷ್ಟ ಸಮಯದಲ್ಲಿ ಅಕ್ಕಿ-ಆಹಾರ ಕಿಟ್​ ನೀಡಿರುವುದು ದೊಡ್ಡತನ. ಮುನಿರತ್ನರ ಆ ದೊಡ್ಡತನದಿಂದಲೇ ನಾನು ಪ್ರಚಾರಕ್ಕೆ ಬಂದಿದ್ದೇನೆ ಎಂದು ನಟ ದರ್ಶನ್​ ಹೇಳಿದರು. ಮಾನವೀಯ ದೃಷ್ಟಿಯಿಂದಷ್ಟೇ ಪ್ರಚಾರಕ್ಕೆ ಹೋಗುತ್ತಿದ್ದೇನೆ. ನಾನು ಯಾವುದೇ ಪಕ್ಷ ನೋಡಿ ಪ್ರಚಾರಕ್ಕೆ ಹೋಗುತ್ತಿಲ್ಲ. ವ್ಯಕ್ತಿ ನೋಡಿ ಮುನಿರತ್ನ ಪರ ಪ್ರಚಾರಕ್ಕೆ ಹೋಗುತ್ತಿದ್ದೇನೆ ಎಂದು ದರ್ಶನ್ ಹೇಳಿದರು.

ಕೊರೊನಾ ಟೈಮಲ್ಲಿ ಮುನಿರತ್ನ ಅನ್ನ ದಾಸೋಹ ನಡೆಸಿದ್ದಾರೆ. ಲಾಕ್​ಡೌನ್ ಅವಧಿಯಲ್ಲಿ ಅವರ ಸೇವೆಯನ್ನ ನೋಡೋಣ. ಮಾನವೀಯತೆ ನೋಡಿ ಮುನಿರತ್ನ ಪರ ಪ್ರಚಾರಕ್ಕೆ ಹೋಗ್ತಿದ್ದೀನಿ. ವ್ಯಕ್ತಿ ನೋಡಿ ಅಷ್ಟೇ ಪ್ರಚಾರಕ್ಕೆ ಹೋಗ್ತಿದ್ದೇನೆ ಎಂದ ದರ್ಶನ್ ಜೊತೆಗೆ ನಿಖಿಲ್ ಅವರು ಅವರ ಅಭ್ಯರ್ಥಿ ಪರ ಪ್ರಚಾರ ಮಾಡ್ತಿದ್ದಾರೆ ಎಂದು ಹೇಳಿ ತರೆಳಿದರು. ನವೆಂಬರ್​ 3ರಂದು ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಮುನಿರತ್ನ ಪರ ನಟ ದರ್ಶನ್ ಪ್ರಚಾರಕ್ಕೆ ತೆರಳಿದರು.

Published On - 10:58 am, Fri, 30 October 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ