AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ; ಗಜಪಯಣಕ್ಕೆ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2020 ರ ಭಾಗವಾಗಿ ಜಲ್ಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇದರ ಅಂಗವಾಗಿ ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಇಂದು ದಸರಾ ಗಜಪಡೆಗೆ ಪೂಜೆ ಸಲ್ಲಿಸಲಾಯಿತು. ಜಿಲ್ಲಾಡಳಿತದಿಂದ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿಲಾಯಿತು. ತುಲಾ ಲಗ್ನ ಸಮಯ 10:10 ರಿಂದ 11 ರ ಶುಭ ಲಗ್ನದಲ್ಲಿ ಗಜಪಡೆಗೆ ಪೂಜೆ ಸಲ್ಲಿಸಲಾಯಿತು. ಆರ್ಚಕರಾದ ಪ್ರಹ್ಲಾದ ರಾವ್ ನೇತೃತ್ವದಲ್ಲಿ ಪೂಜೆ ನೆರವೇರಿಸಿಲಾಯಿತು. ಪೂಜೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸಹ ಭಾಗಿಯಾಗಿದ್ದರು. ಕ್ಯಾಪ್ಟನ್​ ಅಭಿಮನ್ಯು ಸೇರಿದಂತೆ ಗಜಪಡೆಗೆ […]

ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ; ಗಜಪಯಣಕ್ಕೆ ಚಾಲನೆ
KUSHAL V
| Edited By: ಸಾಧು ಶ್ರೀನಾಥ್​|

Updated on:Oct 16, 2020 | 4:55 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2020 ರ ಭಾಗವಾಗಿ ಜಲ್ಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇದರ ಅಂಗವಾಗಿ ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಇಂದು ದಸರಾ ಗಜಪಡೆಗೆ ಪೂಜೆ ಸಲ್ಲಿಸಲಾಯಿತು. ಜಿಲ್ಲಾಡಳಿತದಿಂದ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿಲಾಯಿತು. ತುಲಾ ಲಗ್ನ ಸಮಯ 10:10 ರಿಂದ 11 ರ ಶುಭ ಲಗ್ನದಲ್ಲಿ ಗಜಪಡೆಗೆ ಪೂಜೆ ಸಲ್ಲಿಸಲಾಯಿತು. ಆರ್ಚಕರಾದ ಪ್ರಹ್ಲಾದ ರಾವ್ ನೇತೃತ್ವದಲ್ಲಿ ಪೂಜೆ ನೆರವೇರಿಸಿಲಾಯಿತು. ಪೂಜೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸಹ ಭಾಗಿಯಾಗಿದ್ದರು.

ಕ್ಯಾಪ್ಟನ್​ ಅಭಿಮನ್ಯು ಸೇರಿದಂತೆ ಗಜಪಡೆಗೆ ಅಷ್ಟಗಂಧ, ಅರಶಿನ ಮತ್ತು ಕುಂಕುಮ ಹಚ್ಚಿದ ಬಳಿಕ ಪುಷ್ಪಾರ್ಚನೆ ಮಾಡಿ ಗಜಪಯಣಕ್ಕೆ ಚಾಲನೆ ನೀಡಲಾಯಿತು.

Published On - 1:48 pm, Thu, 1 October 20

Follow Us
KUSHAL V
KUSHAL V
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ