AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ರಜೆ: ಸ್ವಂತ ಊರುಗಳಿಗೆ ಹೊರಟ ಜನ.. ತುಮಕೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

ನೆಲಮಂಗಲ: ಮಹಾನವಮಿ ಹಬ್ಬದ ಸಾಲು ಸಾಲು ರಜೆ ಹಿನ್ನೆಲೆ ಬೆಂಗಳೂರಿಗರು ನಗರ ಬಿಟ್ಟು ತಮ್ಮೂರುಗಳತ್ತ ತೆರಳುತ್ತಿದ್ದಾರೆ. ಇಂದು ಮುಂಜಾನೆಯಿಂದ ಸಾಗರೋಪಾದಿಯಲ್ಲಿ ಜನ ಬೆಂಗಳೂರು ಬಿಡುತ್ತಿರುವ ಹಿನ್ನೆಲೆ 8ನೇ ಮೈಲಿ ನವಯುಗ ಟೋಲ್ ಬಳಿ ಸಂಚಾರ ದಟ್ಟಣೆ ಉಂಟಾಗಿದೆ. ಎನ್​ಹೆಚ್​4, ಎನ್​ಹೆಚ್75ರಲ್ಲಿ ಹೆಚ್ಚು ವಾಹನ ಸಂಚಾರ ಹಿಂದೂಗಳ ಪ್ರಮುಖ ಹಬ್ಬ ಹಾಗೂ ನಾಡಿನ ಹಬ್ಬದ ದಸರಾ ವಿಜಯದಶಮಿ ಹಿನ್ನೆಲೆ, ಕುಟುಂಬ ಸಮೇತರಾಗಿ ಜನ ಬೆಂಗಳೂರು ಬಿಡುತ್ತಿದ್ದಾರೆ. ಬೆಂಗಳೂರಿನ ಗೇಟ್ ವೇ ಬೆಂಗಳೂರು-ತುಮಕೂರು ರಸ್ತೆ, ರಾಷ್ಟ್ರೀಯ ಹೆದ್ದಾರಿ 4 ರಾಜ್ಯದ […]

ದಸರಾ ರಜೆ: ಸ್ವಂತ ಊರುಗಳಿಗೆ ಹೊರಟ ಜನ.. ತುಮಕೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 24, 2020 | 10:32 AM

Share

ನೆಲಮಂಗಲ: ಮಹಾನವಮಿ ಹಬ್ಬದ ಸಾಲು ಸಾಲು ರಜೆ ಹಿನ್ನೆಲೆ ಬೆಂಗಳೂರಿಗರು ನಗರ ಬಿಟ್ಟು ತಮ್ಮೂರುಗಳತ್ತ ತೆರಳುತ್ತಿದ್ದಾರೆ. ಇಂದು ಮುಂಜಾನೆಯಿಂದ ಸಾಗರೋಪಾದಿಯಲ್ಲಿ ಜನ ಬೆಂಗಳೂರು ಬಿಡುತ್ತಿರುವ ಹಿನ್ನೆಲೆ 8ನೇ ಮೈಲಿ ನವಯುಗ ಟೋಲ್ ಬಳಿ ಸಂಚಾರ ದಟ್ಟಣೆ ಉಂಟಾಗಿದೆ.

ಎನ್​ಹೆಚ್​4, ಎನ್​ಹೆಚ್75ರಲ್ಲಿ ಹೆಚ್ಚು ವಾಹನ ಸಂಚಾರ ಹಿಂದೂಗಳ ಪ್ರಮುಖ ಹಬ್ಬ ಹಾಗೂ ನಾಡಿನ ಹಬ್ಬದ ದಸರಾ ವಿಜಯದಶಮಿ ಹಿನ್ನೆಲೆ, ಕುಟುಂಬ ಸಮೇತರಾಗಿ ಜನ ಬೆಂಗಳೂರು ಬಿಡುತ್ತಿದ್ದಾರೆ. ಬೆಂಗಳೂರಿನ ಗೇಟ್ ವೇ ಬೆಂಗಳೂರು-ತುಮಕೂರು ರಸ್ತೆ, ರಾಷ್ಟ್ರೀಯ ಹೆದ್ದಾರಿ 4 ರಾಜ್ಯದ 23ಕ್ಕು ಹೆಚ್ಚು ಜಿಲ್ಲೆಗಳಿಗೆ ಹಾಗೂ ರಾಜ್ಯಗಳಿಗೆ ಸಂಪರ್ಕ ಕಲ್ಪಿಸಲಿದ್ದು, 8ನೇ ಮೈಲಿ ನವಯುಗ ಟೋಲ್ ಮುಖಾಂತರವೇ ಎಲ್ಲಾ ವಾಹನಗಳು ಹೋಗಬೇಕಾದ ಹಿನ್ನೆಲೆ ಸಂಚಾರದ ದಟ್ಟಣೆ ಅಧಿಕವಾಗಿದೆ.

ಎಲ್ಲಿ ಹೋದ್ರು ಪೀಣ್ಯಾ ಸಂಚಾರಿ ಪೊಲೀಸರು? ಟ್ರಾಫಿಕ್‌ ಜಾಮ್​ನಲ್ಲಿ ಆಂಬುಲೆನ್ಸ್ ಸಹ ಸಿಲುಕಿ‌ ಪರದಾಡುವ ಸ್ಥಿತಿ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸಂಚಾರ ದಟ್ಟಣೆಯಿದ್ದರೂ, ಪೀಣ್ಯ ಸಂಚಾರಿ ಹಾಗೂ ನೆಲಮಂಗಲ ಪೊಲೀಸರು ಸ್ಥಳಕ್ಕೆ ಬಂದಿಲ್ಲ ಎಂದು ಸಾರ್ವಜನಿಕರು ಕಿಡಿಕಾರಿದ್ರು.

Published On - 10:31 am, Sat, 24 October 20

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್