AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ರಜೆ: ಸ್ವಂತ ಊರುಗಳಿಗೆ ಹೊರಟ ಜನ.. ತುಮಕೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

ನೆಲಮಂಗಲ: ಮಹಾನವಮಿ ಹಬ್ಬದ ಸಾಲು ಸಾಲು ರಜೆ ಹಿನ್ನೆಲೆ ಬೆಂಗಳೂರಿಗರು ನಗರ ಬಿಟ್ಟು ತಮ್ಮೂರುಗಳತ್ತ ತೆರಳುತ್ತಿದ್ದಾರೆ. ಇಂದು ಮುಂಜಾನೆಯಿಂದ ಸಾಗರೋಪಾದಿಯಲ್ಲಿ ಜನ ಬೆಂಗಳೂರು ಬಿಡುತ್ತಿರುವ ಹಿನ್ನೆಲೆ 8ನೇ ಮೈಲಿ ನವಯುಗ ಟೋಲ್ ಬಳಿ ಸಂಚಾರ ದಟ್ಟಣೆ ಉಂಟಾಗಿದೆ. ಎನ್​ಹೆಚ್​4, ಎನ್​ಹೆಚ್75ರಲ್ಲಿ ಹೆಚ್ಚು ವಾಹನ ಸಂಚಾರ ಹಿಂದೂಗಳ ಪ್ರಮುಖ ಹಬ್ಬ ಹಾಗೂ ನಾಡಿನ ಹಬ್ಬದ ದಸರಾ ವಿಜಯದಶಮಿ ಹಿನ್ನೆಲೆ, ಕುಟುಂಬ ಸಮೇತರಾಗಿ ಜನ ಬೆಂಗಳೂರು ಬಿಡುತ್ತಿದ್ದಾರೆ. ಬೆಂಗಳೂರಿನ ಗೇಟ್ ವೇ ಬೆಂಗಳೂರು-ತುಮಕೂರು ರಸ್ತೆ, ರಾಷ್ಟ್ರೀಯ ಹೆದ್ದಾರಿ 4 ರಾಜ್ಯದ […]

ದಸರಾ ರಜೆ: ಸ್ವಂತ ಊರುಗಳಿಗೆ ಹೊರಟ ಜನ.. ತುಮಕೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
ಸಾಧು ಶ್ರೀನಾಥ್​
|

Updated on:Oct 24, 2020 | 10:32 AM

Share

ನೆಲಮಂಗಲ: ಮಹಾನವಮಿ ಹಬ್ಬದ ಸಾಲು ಸಾಲು ರಜೆ ಹಿನ್ನೆಲೆ ಬೆಂಗಳೂರಿಗರು ನಗರ ಬಿಟ್ಟು ತಮ್ಮೂರುಗಳತ್ತ ತೆರಳುತ್ತಿದ್ದಾರೆ. ಇಂದು ಮುಂಜಾನೆಯಿಂದ ಸಾಗರೋಪಾದಿಯಲ್ಲಿ ಜನ ಬೆಂಗಳೂರು ಬಿಡುತ್ತಿರುವ ಹಿನ್ನೆಲೆ 8ನೇ ಮೈಲಿ ನವಯುಗ ಟೋಲ್ ಬಳಿ ಸಂಚಾರ ದಟ್ಟಣೆ ಉಂಟಾಗಿದೆ.

ಎನ್​ಹೆಚ್​4, ಎನ್​ಹೆಚ್75ರಲ್ಲಿ ಹೆಚ್ಚು ವಾಹನ ಸಂಚಾರ ಹಿಂದೂಗಳ ಪ್ರಮುಖ ಹಬ್ಬ ಹಾಗೂ ನಾಡಿನ ಹಬ್ಬದ ದಸರಾ ವಿಜಯದಶಮಿ ಹಿನ್ನೆಲೆ, ಕುಟುಂಬ ಸಮೇತರಾಗಿ ಜನ ಬೆಂಗಳೂರು ಬಿಡುತ್ತಿದ್ದಾರೆ. ಬೆಂಗಳೂರಿನ ಗೇಟ್ ವೇ ಬೆಂಗಳೂರು-ತುಮಕೂರು ರಸ್ತೆ, ರಾಷ್ಟ್ರೀಯ ಹೆದ್ದಾರಿ 4 ರಾಜ್ಯದ 23ಕ್ಕು ಹೆಚ್ಚು ಜಿಲ್ಲೆಗಳಿಗೆ ಹಾಗೂ ರಾಜ್ಯಗಳಿಗೆ ಸಂಪರ್ಕ ಕಲ್ಪಿಸಲಿದ್ದು, 8ನೇ ಮೈಲಿ ನವಯುಗ ಟೋಲ್ ಮುಖಾಂತರವೇ ಎಲ್ಲಾ ವಾಹನಗಳು ಹೋಗಬೇಕಾದ ಹಿನ್ನೆಲೆ ಸಂಚಾರದ ದಟ್ಟಣೆ ಅಧಿಕವಾಗಿದೆ.

ಎಲ್ಲಿ ಹೋದ್ರು ಪೀಣ್ಯಾ ಸಂಚಾರಿ ಪೊಲೀಸರು? ಟ್ರಾಫಿಕ್‌ ಜಾಮ್​ನಲ್ಲಿ ಆಂಬುಲೆನ್ಸ್ ಸಹ ಸಿಲುಕಿ‌ ಪರದಾಡುವ ಸ್ಥಿತಿ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸಂಚಾರ ದಟ್ಟಣೆಯಿದ್ದರೂ, ಪೀಣ್ಯ ಸಂಚಾರಿ ಹಾಗೂ ನೆಲಮಂಗಲ ಪೊಲೀಸರು ಸ್ಥಳಕ್ಕೆ ಬಂದಿಲ್ಲ ಎಂದು ಸಾರ್ವಜನಿಕರು ಕಿಡಿಕಾರಿದ್ರು.

Published On - 10:31 am, Sat, 24 October 20

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್