AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ರಜೆ: ಸ್ವಂತ ಊರುಗಳಿಗೆ ಹೊರಟ ಜನ.. ತುಮಕೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

ನೆಲಮಂಗಲ: ಮಹಾನವಮಿ ಹಬ್ಬದ ಸಾಲು ಸಾಲು ರಜೆ ಹಿನ್ನೆಲೆ ಬೆಂಗಳೂರಿಗರು ನಗರ ಬಿಟ್ಟು ತಮ್ಮೂರುಗಳತ್ತ ತೆರಳುತ್ತಿದ್ದಾರೆ. ಇಂದು ಮುಂಜಾನೆಯಿಂದ ಸಾಗರೋಪಾದಿಯಲ್ಲಿ ಜನ ಬೆಂಗಳೂರು ಬಿಡುತ್ತಿರುವ ಹಿನ್ನೆಲೆ 8ನೇ ಮೈಲಿ ನವಯುಗ ಟೋಲ್ ಬಳಿ ಸಂಚಾರ ದಟ್ಟಣೆ ಉಂಟಾಗಿದೆ. ಎನ್​ಹೆಚ್​4, ಎನ್​ಹೆಚ್75ರಲ್ಲಿ ಹೆಚ್ಚು ವಾಹನ ಸಂಚಾರ ಹಿಂದೂಗಳ ಪ್ರಮುಖ ಹಬ್ಬ ಹಾಗೂ ನಾಡಿನ ಹಬ್ಬದ ದಸರಾ ವಿಜಯದಶಮಿ ಹಿನ್ನೆಲೆ, ಕುಟುಂಬ ಸಮೇತರಾಗಿ ಜನ ಬೆಂಗಳೂರು ಬಿಡುತ್ತಿದ್ದಾರೆ. ಬೆಂಗಳೂರಿನ ಗೇಟ್ ವೇ ಬೆಂಗಳೂರು-ತುಮಕೂರು ರಸ್ತೆ, ರಾಷ್ಟ್ರೀಯ ಹೆದ್ದಾರಿ 4 ರಾಜ್ಯದ […]

ದಸರಾ ರಜೆ: ಸ್ವಂತ ಊರುಗಳಿಗೆ ಹೊರಟ ಜನ.. ತುಮಕೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 24, 2020 | 10:32 AM

Share

ನೆಲಮಂಗಲ: ಮಹಾನವಮಿ ಹಬ್ಬದ ಸಾಲು ಸಾಲು ರಜೆ ಹಿನ್ನೆಲೆ ಬೆಂಗಳೂರಿಗರು ನಗರ ಬಿಟ್ಟು ತಮ್ಮೂರುಗಳತ್ತ ತೆರಳುತ್ತಿದ್ದಾರೆ. ಇಂದು ಮುಂಜಾನೆಯಿಂದ ಸಾಗರೋಪಾದಿಯಲ್ಲಿ ಜನ ಬೆಂಗಳೂರು ಬಿಡುತ್ತಿರುವ ಹಿನ್ನೆಲೆ 8ನೇ ಮೈಲಿ ನವಯುಗ ಟೋಲ್ ಬಳಿ ಸಂಚಾರ ದಟ್ಟಣೆ ಉಂಟಾಗಿದೆ.

ಎನ್​ಹೆಚ್​4, ಎನ್​ಹೆಚ್75ರಲ್ಲಿ ಹೆಚ್ಚು ವಾಹನ ಸಂಚಾರ ಹಿಂದೂಗಳ ಪ್ರಮುಖ ಹಬ್ಬ ಹಾಗೂ ನಾಡಿನ ಹಬ್ಬದ ದಸರಾ ವಿಜಯದಶಮಿ ಹಿನ್ನೆಲೆ, ಕುಟುಂಬ ಸಮೇತರಾಗಿ ಜನ ಬೆಂಗಳೂರು ಬಿಡುತ್ತಿದ್ದಾರೆ. ಬೆಂಗಳೂರಿನ ಗೇಟ್ ವೇ ಬೆಂಗಳೂರು-ತುಮಕೂರು ರಸ್ತೆ, ರಾಷ್ಟ್ರೀಯ ಹೆದ್ದಾರಿ 4 ರಾಜ್ಯದ 23ಕ್ಕು ಹೆಚ್ಚು ಜಿಲ್ಲೆಗಳಿಗೆ ಹಾಗೂ ರಾಜ್ಯಗಳಿಗೆ ಸಂಪರ್ಕ ಕಲ್ಪಿಸಲಿದ್ದು, 8ನೇ ಮೈಲಿ ನವಯುಗ ಟೋಲ್ ಮುಖಾಂತರವೇ ಎಲ್ಲಾ ವಾಹನಗಳು ಹೋಗಬೇಕಾದ ಹಿನ್ನೆಲೆ ಸಂಚಾರದ ದಟ್ಟಣೆ ಅಧಿಕವಾಗಿದೆ.

ಎಲ್ಲಿ ಹೋದ್ರು ಪೀಣ್ಯಾ ಸಂಚಾರಿ ಪೊಲೀಸರು? ಟ್ರಾಫಿಕ್‌ ಜಾಮ್​ನಲ್ಲಿ ಆಂಬುಲೆನ್ಸ್ ಸಹ ಸಿಲುಕಿ‌ ಪರದಾಡುವ ಸ್ಥಿತಿ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸಂಚಾರ ದಟ್ಟಣೆಯಿದ್ದರೂ, ಪೀಣ್ಯ ಸಂಚಾರಿ ಹಾಗೂ ನೆಲಮಂಗಲ ಪೊಲೀಸರು ಸ್ಥಳಕ್ಕೆ ಬಂದಿಲ್ಲ ಎಂದು ಸಾರ್ವಜನಿಕರು ಕಿಡಿಕಾರಿದ್ರು.

Published On - 10:31 am, Sat, 24 October 20

Follow Us
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್