AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ರಜೆ: ಸ್ವಂತ ಊರುಗಳಿಗೆ ಹೊರಟ ಜನ.. ತುಮಕೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

ನೆಲಮಂಗಲ: ಮಹಾನವಮಿ ಹಬ್ಬದ ಸಾಲು ಸಾಲು ರಜೆ ಹಿನ್ನೆಲೆ ಬೆಂಗಳೂರಿಗರು ನಗರ ಬಿಟ್ಟು ತಮ್ಮೂರುಗಳತ್ತ ತೆರಳುತ್ತಿದ್ದಾರೆ. ಇಂದು ಮುಂಜಾನೆಯಿಂದ ಸಾಗರೋಪಾದಿಯಲ್ಲಿ ಜನ ಬೆಂಗಳೂರು ಬಿಡುತ್ತಿರುವ ಹಿನ್ನೆಲೆ 8ನೇ ಮೈಲಿ ನವಯುಗ ಟೋಲ್ ಬಳಿ ಸಂಚಾರ ದಟ್ಟಣೆ ಉಂಟಾಗಿದೆ. ಎನ್​ಹೆಚ್​4, ಎನ್​ಹೆಚ್75ರಲ್ಲಿ ಹೆಚ್ಚು ವಾಹನ ಸಂಚಾರ ಹಿಂದೂಗಳ ಪ್ರಮುಖ ಹಬ್ಬ ಹಾಗೂ ನಾಡಿನ ಹಬ್ಬದ ದಸರಾ ವಿಜಯದಶಮಿ ಹಿನ್ನೆಲೆ, ಕುಟುಂಬ ಸಮೇತರಾಗಿ ಜನ ಬೆಂಗಳೂರು ಬಿಡುತ್ತಿದ್ದಾರೆ. ಬೆಂಗಳೂರಿನ ಗೇಟ್ ವೇ ಬೆಂಗಳೂರು-ತುಮಕೂರು ರಸ್ತೆ, ರಾಷ್ಟ್ರೀಯ ಹೆದ್ದಾರಿ 4 ರಾಜ್ಯದ […]

ದಸರಾ ರಜೆ: ಸ್ವಂತ ಊರುಗಳಿಗೆ ಹೊರಟ ಜನ.. ತುಮಕೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
ಸಾಧು ಶ್ರೀನಾಥ್​
|

Updated on:Oct 24, 2020 | 10:32 AM

Share

ನೆಲಮಂಗಲ: ಮಹಾನವಮಿ ಹಬ್ಬದ ಸಾಲು ಸಾಲು ರಜೆ ಹಿನ್ನೆಲೆ ಬೆಂಗಳೂರಿಗರು ನಗರ ಬಿಟ್ಟು ತಮ್ಮೂರುಗಳತ್ತ ತೆರಳುತ್ತಿದ್ದಾರೆ. ಇಂದು ಮುಂಜಾನೆಯಿಂದ ಸಾಗರೋಪಾದಿಯಲ್ಲಿ ಜನ ಬೆಂಗಳೂರು ಬಿಡುತ್ತಿರುವ ಹಿನ್ನೆಲೆ 8ನೇ ಮೈಲಿ ನವಯುಗ ಟೋಲ್ ಬಳಿ ಸಂಚಾರ ದಟ್ಟಣೆ ಉಂಟಾಗಿದೆ.

ಎನ್​ಹೆಚ್​4, ಎನ್​ಹೆಚ್75ರಲ್ಲಿ ಹೆಚ್ಚು ವಾಹನ ಸಂಚಾರ ಹಿಂದೂಗಳ ಪ್ರಮುಖ ಹಬ್ಬ ಹಾಗೂ ನಾಡಿನ ಹಬ್ಬದ ದಸರಾ ವಿಜಯದಶಮಿ ಹಿನ್ನೆಲೆ, ಕುಟುಂಬ ಸಮೇತರಾಗಿ ಜನ ಬೆಂಗಳೂರು ಬಿಡುತ್ತಿದ್ದಾರೆ. ಬೆಂಗಳೂರಿನ ಗೇಟ್ ವೇ ಬೆಂಗಳೂರು-ತುಮಕೂರು ರಸ್ತೆ, ರಾಷ್ಟ್ರೀಯ ಹೆದ್ದಾರಿ 4 ರಾಜ್ಯದ 23ಕ್ಕು ಹೆಚ್ಚು ಜಿಲ್ಲೆಗಳಿಗೆ ಹಾಗೂ ರಾಜ್ಯಗಳಿಗೆ ಸಂಪರ್ಕ ಕಲ್ಪಿಸಲಿದ್ದು, 8ನೇ ಮೈಲಿ ನವಯುಗ ಟೋಲ್ ಮುಖಾಂತರವೇ ಎಲ್ಲಾ ವಾಹನಗಳು ಹೋಗಬೇಕಾದ ಹಿನ್ನೆಲೆ ಸಂಚಾರದ ದಟ್ಟಣೆ ಅಧಿಕವಾಗಿದೆ.

ಎಲ್ಲಿ ಹೋದ್ರು ಪೀಣ್ಯಾ ಸಂಚಾರಿ ಪೊಲೀಸರು? ಟ್ರಾಫಿಕ್‌ ಜಾಮ್​ನಲ್ಲಿ ಆಂಬುಲೆನ್ಸ್ ಸಹ ಸಿಲುಕಿ‌ ಪರದಾಡುವ ಸ್ಥಿತಿ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸಂಚಾರ ದಟ್ಟಣೆಯಿದ್ದರೂ, ಪೀಣ್ಯ ಸಂಚಾರಿ ಹಾಗೂ ನೆಲಮಂಗಲ ಪೊಲೀಸರು ಸ್ಥಳಕ್ಕೆ ಬಂದಿಲ್ಲ ಎಂದು ಸಾರ್ವಜನಿಕರು ಕಿಡಿಕಾರಿದ್ರು.

Published On - 10:31 am, Sat, 24 October 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!