AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ರಜೆ: ಸ್ವಂತ ಊರುಗಳಿಗೆ ಹೊರಟ ಜನ.. ತುಮಕೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

ನೆಲಮಂಗಲ: ಮಹಾನವಮಿ ಹಬ್ಬದ ಸಾಲು ಸಾಲು ರಜೆ ಹಿನ್ನೆಲೆ ಬೆಂಗಳೂರಿಗರು ನಗರ ಬಿಟ್ಟು ತಮ್ಮೂರುಗಳತ್ತ ತೆರಳುತ್ತಿದ್ದಾರೆ. ಇಂದು ಮುಂಜಾನೆಯಿಂದ ಸಾಗರೋಪಾದಿಯಲ್ಲಿ ಜನ ಬೆಂಗಳೂರು ಬಿಡುತ್ತಿರುವ ಹಿನ್ನೆಲೆ 8ನೇ ಮೈಲಿ ನವಯುಗ ಟೋಲ್ ಬಳಿ ಸಂಚಾರ ದಟ್ಟಣೆ ಉಂಟಾಗಿದೆ. ಎನ್​ಹೆಚ್​4, ಎನ್​ಹೆಚ್75ರಲ್ಲಿ ಹೆಚ್ಚು ವಾಹನ ಸಂಚಾರ ಹಿಂದೂಗಳ ಪ್ರಮುಖ ಹಬ್ಬ ಹಾಗೂ ನಾಡಿನ ಹಬ್ಬದ ದಸರಾ ವಿಜಯದಶಮಿ ಹಿನ್ನೆಲೆ, ಕುಟುಂಬ ಸಮೇತರಾಗಿ ಜನ ಬೆಂಗಳೂರು ಬಿಡುತ್ತಿದ್ದಾರೆ. ಬೆಂಗಳೂರಿನ ಗೇಟ್ ವೇ ಬೆಂಗಳೂರು-ತುಮಕೂರು ರಸ್ತೆ, ರಾಷ್ಟ್ರೀಯ ಹೆದ್ದಾರಿ 4 ರಾಜ್ಯದ […]

ದಸರಾ ರಜೆ: ಸ್ವಂತ ಊರುಗಳಿಗೆ ಹೊರಟ ಜನ.. ತುಮಕೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
ಸಾಧು ಶ್ರೀನಾಥ್​
|

Updated on:Oct 24, 2020 | 10:32 AM

Share

ನೆಲಮಂಗಲ: ಮಹಾನವಮಿ ಹಬ್ಬದ ಸಾಲು ಸಾಲು ರಜೆ ಹಿನ್ನೆಲೆ ಬೆಂಗಳೂರಿಗರು ನಗರ ಬಿಟ್ಟು ತಮ್ಮೂರುಗಳತ್ತ ತೆರಳುತ್ತಿದ್ದಾರೆ. ಇಂದು ಮುಂಜಾನೆಯಿಂದ ಸಾಗರೋಪಾದಿಯಲ್ಲಿ ಜನ ಬೆಂಗಳೂರು ಬಿಡುತ್ತಿರುವ ಹಿನ್ನೆಲೆ 8ನೇ ಮೈಲಿ ನವಯುಗ ಟೋಲ್ ಬಳಿ ಸಂಚಾರ ದಟ್ಟಣೆ ಉಂಟಾಗಿದೆ.

ಎನ್​ಹೆಚ್​4, ಎನ್​ಹೆಚ್75ರಲ್ಲಿ ಹೆಚ್ಚು ವಾಹನ ಸಂಚಾರ ಹಿಂದೂಗಳ ಪ್ರಮುಖ ಹಬ್ಬ ಹಾಗೂ ನಾಡಿನ ಹಬ್ಬದ ದಸರಾ ವಿಜಯದಶಮಿ ಹಿನ್ನೆಲೆ, ಕುಟುಂಬ ಸಮೇತರಾಗಿ ಜನ ಬೆಂಗಳೂರು ಬಿಡುತ್ತಿದ್ದಾರೆ. ಬೆಂಗಳೂರಿನ ಗೇಟ್ ವೇ ಬೆಂಗಳೂರು-ತುಮಕೂರು ರಸ್ತೆ, ರಾಷ್ಟ್ರೀಯ ಹೆದ್ದಾರಿ 4 ರಾಜ್ಯದ 23ಕ್ಕು ಹೆಚ್ಚು ಜಿಲ್ಲೆಗಳಿಗೆ ಹಾಗೂ ರಾಜ್ಯಗಳಿಗೆ ಸಂಪರ್ಕ ಕಲ್ಪಿಸಲಿದ್ದು, 8ನೇ ಮೈಲಿ ನವಯುಗ ಟೋಲ್ ಮುಖಾಂತರವೇ ಎಲ್ಲಾ ವಾಹನಗಳು ಹೋಗಬೇಕಾದ ಹಿನ್ನೆಲೆ ಸಂಚಾರದ ದಟ್ಟಣೆ ಅಧಿಕವಾಗಿದೆ.

ಎಲ್ಲಿ ಹೋದ್ರು ಪೀಣ್ಯಾ ಸಂಚಾರಿ ಪೊಲೀಸರು? ಟ್ರಾಫಿಕ್‌ ಜಾಮ್​ನಲ್ಲಿ ಆಂಬುಲೆನ್ಸ್ ಸಹ ಸಿಲುಕಿ‌ ಪರದಾಡುವ ಸ್ಥಿತಿ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸಂಚಾರ ದಟ್ಟಣೆಯಿದ್ದರೂ, ಪೀಣ್ಯ ಸಂಚಾರಿ ಹಾಗೂ ನೆಲಮಂಗಲ ಪೊಲೀಸರು ಸ್ಥಳಕ್ಕೆ ಬಂದಿಲ್ಲ ಎಂದು ಸಾರ್ವಜನಿಕರು ಕಿಡಿಕಾರಿದ್ರು.

Published On - 10:31 am, Sat, 24 October 20

Follow Us
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ