AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ರಜೆ: ಸ್ವಂತ ಊರುಗಳಿಗೆ ಹೊರಟ ಜನ.. ತುಮಕೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

ನೆಲಮಂಗಲ: ಮಹಾನವಮಿ ಹಬ್ಬದ ಸಾಲು ಸಾಲು ರಜೆ ಹಿನ್ನೆಲೆ ಬೆಂಗಳೂರಿಗರು ನಗರ ಬಿಟ್ಟು ತಮ್ಮೂರುಗಳತ್ತ ತೆರಳುತ್ತಿದ್ದಾರೆ. ಇಂದು ಮುಂಜಾನೆಯಿಂದ ಸಾಗರೋಪಾದಿಯಲ್ಲಿ ಜನ ಬೆಂಗಳೂರು ಬಿಡುತ್ತಿರುವ ಹಿನ್ನೆಲೆ 8ನೇ ಮೈಲಿ ನವಯುಗ ಟೋಲ್ ಬಳಿ ಸಂಚಾರ ದಟ್ಟಣೆ ಉಂಟಾಗಿದೆ. ಎನ್​ಹೆಚ್​4, ಎನ್​ಹೆಚ್75ರಲ್ಲಿ ಹೆಚ್ಚು ವಾಹನ ಸಂಚಾರ ಹಿಂದೂಗಳ ಪ್ರಮುಖ ಹಬ್ಬ ಹಾಗೂ ನಾಡಿನ ಹಬ್ಬದ ದಸರಾ ವಿಜಯದಶಮಿ ಹಿನ್ನೆಲೆ, ಕುಟುಂಬ ಸಮೇತರಾಗಿ ಜನ ಬೆಂಗಳೂರು ಬಿಡುತ್ತಿದ್ದಾರೆ. ಬೆಂಗಳೂರಿನ ಗೇಟ್ ವೇ ಬೆಂಗಳೂರು-ತುಮಕೂರು ರಸ್ತೆ, ರಾಷ್ಟ್ರೀಯ ಹೆದ್ದಾರಿ 4 ರಾಜ್ಯದ […]

ದಸರಾ ರಜೆ: ಸ್ವಂತ ಊರುಗಳಿಗೆ ಹೊರಟ ಜನ.. ತುಮಕೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
Follow us
ಸಾಧು ಶ್ರೀನಾಥ್​
|

Updated on:Oct 24, 2020 | 10:32 AM

ನೆಲಮಂಗಲ: ಮಹಾನವಮಿ ಹಬ್ಬದ ಸಾಲು ಸಾಲು ರಜೆ ಹಿನ್ನೆಲೆ ಬೆಂಗಳೂರಿಗರು ನಗರ ಬಿಟ್ಟು ತಮ್ಮೂರುಗಳತ್ತ ತೆರಳುತ್ತಿದ್ದಾರೆ. ಇಂದು ಮುಂಜಾನೆಯಿಂದ ಸಾಗರೋಪಾದಿಯಲ್ಲಿ ಜನ ಬೆಂಗಳೂರು ಬಿಡುತ್ತಿರುವ ಹಿನ್ನೆಲೆ 8ನೇ ಮೈಲಿ ನವಯುಗ ಟೋಲ್ ಬಳಿ ಸಂಚಾರ ದಟ್ಟಣೆ ಉಂಟಾಗಿದೆ.

ಎನ್​ಹೆಚ್​4, ಎನ್​ಹೆಚ್75ರಲ್ಲಿ ಹೆಚ್ಚು ವಾಹನ ಸಂಚಾರ ಹಿಂದೂಗಳ ಪ್ರಮುಖ ಹಬ್ಬ ಹಾಗೂ ನಾಡಿನ ಹಬ್ಬದ ದಸರಾ ವಿಜಯದಶಮಿ ಹಿನ್ನೆಲೆ, ಕುಟುಂಬ ಸಮೇತರಾಗಿ ಜನ ಬೆಂಗಳೂರು ಬಿಡುತ್ತಿದ್ದಾರೆ. ಬೆಂಗಳೂರಿನ ಗೇಟ್ ವೇ ಬೆಂಗಳೂರು-ತುಮಕೂರು ರಸ್ತೆ, ರಾಷ್ಟ್ರೀಯ ಹೆದ್ದಾರಿ 4 ರಾಜ್ಯದ 23ಕ್ಕು ಹೆಚ್ಚು ಜಿಲ್ಲೆಗಳಿಗೆ ಹಾಗೂ ರಾಜ್ಯಗಳಿಗೆ ಸಂಪರ್ಕ ಕಲ್ಪಿಸಲಿದ್ದು, 8ನೇ ಮೈಲಿ ನವಯುಗ ಟೋಲ್ ಮುಖಾಂತರವೇ ಎಲ್ಲಾ ವಾಹನಗಳು ಹೋಗಬೇಕಾದ ಹಿನ್ನೆಲೆ ಸಂಚಾರದ ದಟ್ಟಣೆ ಅಧಿಕವಾಗಿದೆ.

ಎಲ್ಲಿ ಹೋದ್ರು ಪೀಣ್ಯಾ ಸಂಚಾರಿ ಪೊಲೀಸರು? ಟ್ರಾಫಿಕ್‌ ಜಾಮ್​ನಲ್ಲಿ ಆಂಬುಲೆನ್ಸ್ ಸಹ ಸಿಲುಕಿ‌ ಪರದಾಡುವ ಸ್ಥಿತಿ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸಂಚಾರ ದಟ್ಟಣೆಯಿದ್ದರೂ, ಪೀಣ್ಯ ಸಂಚಾರಿ ಹಾಗೂ ನೆಲಮಂಗಲ ಪೊಲೀಸರು ಸ್ಥಳಕ್ಕೆ ಬಂದಿಲ್ಲ ಎಂದು ಸಾರ್ವಜನಿಕರು ಕಿಡಿಕಾರಿದ್ರು.

Published On - 10:31 am, Sat, 24 October 20

ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್