AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲೇ ತಾಯಿ ಶವದ ಜೊತೆ 5 ದಿನ ಕಳೆದ ಮಗಳು! ಎಲ್ಲಿ?

ಶಿವಮೊಗ್ಗ: ತಾಯಿ ಶವದ ಜೊತೆ 5 ದಿನ ಮನೆಯಲ್ಲೇ ಮಗಳು ಕಳೆದಿರುವ ಘಟನೆ ನಗರದ ಬಸವನಗುಡಿ ಬಡಾವಣೆಯಲ್ಲಿ ನಡೆದಿದೆ. ನಿವೃತ್ತ ಶಾಲಾ ಶಿಕ್ಷಕಿ ರಾಜೇಶ್ವರಿ 5 ದಿನಗಳ ಹಿಂದೆ ಮನೆಯಲ್ಲೇ ಮೃತಪಟ್ಟಿದ್ದರು. ಶಾಂಭವಿ ಎಂಬುವವರು ತಾಯಿ ಶವದ ಜತೆಯೇ 5 ದಿನ ಇದ್ದಾರೆ. ಸ್ಥಳೀಯರು ಶಾಂಭವಿಯನ್ನು ಮಾನಸಿಕ ಅಸ್ವಸ್ಥೆ ಎಂದು ಹೇಳುತ್ತಿದ್ದಾರೆ. ಹೆಚ್ಚುದಿನ ಆದ್ದರಿಂದ ಶವ ಕೊಳೆತು ವಾಸನೆ ಬರುತ್ತಿತ್ತು. ಹಾಗಾಗಿ ಅಕ್ಕಪಕ್ಕದ ನಿವಾಸಿಗಳು ಜಯನಗರ ಪೊಲೀಸ್​ ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು […]

ಮನೆಯಲ್ಲೇ ತಾಯಿ ಶವದ ಜೊತೆ 5 ದಿನ ಕಳೆದ ಮಗಳು! ಎಲ್ಲಿ?
ಸಾಧು ಶ್ರೀನಾಥ್​
|

Updated on: May 19, 2020 | 4:54 PM

Share

ಶಿವಮೊಗ್ಗ: ತಾಯಿ ಶವದ ಜೊತೆ 5 ದಿನ ಮನೆಯಲ್ಲೇ ಮಗಳು ಕಳೆದಿರುವ ಘಟನೆ ನಗರದ ಬಸವನಗುಡಿ ಬಡಾವಣೆಯಲ್ಲಿ ನಡೆದಿದೆ. ನಿವೃತ್ತ ಶಾಲಾ ಶಿಕ್ಷಕಿ ರಾಜೇಶ್ವರಿ 5 ದಿನಗಳ ಹಿಂದೆ ಮನೆಯಲ್ಲೇ ಮೃತಪಟ್ಟಿದ್ದರು.

ಶಾಂಭವಿ ಎಂಬುವವರು ತಾಯಿ ಶವದ ಜತೆಯೇ 5 ದಿನ ಇದ್ದಾರೆ. ಸ್ಥಳೀಯರು ಶಾಂಭವಿಯನ್ನು ಮಾನಸಿಕ ಅಸ್ವಸ್ಥೆ ಎಂದು ಹೇಳುತ್ತಿದ್ದಾರೆ. ಹೆಚ್ಚುದಿನ ಆದ್ದರಿಂದ ಶವ ಕೊಳೆತು ವಾಸನೆ ಬರುತ್ತಿತ್ತು. ಹಾಗಾಗಿ ಅಕ್ಕಪಕ್ಕದ ನಿವಾಸಿಗಳು ಜಯನಗರ ಪೊಲೀಸ್​ ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹವನ್ನು ಶವಾಗಾರಕ್ಕೆ ಸಾಗಿಸಿದ್ದಾರೆ.

ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು