AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲೇ ತಾಯಿ ಶವದ ಜೊತೆ 5 ದಿನ ಕಳೆದ ಮಗಳು! ಎಲ್ಲಿ?

ಶಿವಮೊಗ್ಗ: ತಾಯಿ ಶವದ ಜೊತೆ 5 ದಿನ ಮನೆಯಲ್ಲೇ ಮಗಳು ಕಳೆದಿರುವ ಘಟನೆ ನಗರದ ಬಸವನಗುಡಿ ಬಡಾವಣೆಯಲ್ಲಿ ನಡೆದಿದೆ. ನಿವೃತ್ತ ಶಾಲಾ ಶಿಕ್ಷಕಿ ರಾಜೇಶ್ವರಿ 5 ದಿನಗಳ ಹಿಂದೆ ಮನೆಯಲ್ಲೇ ಮೃತಪಟ್ಟಿದ್ದರು. ಶಾಂಭವಿ ಎಂಬುವವರು ತಾಯಿ ಶವದ ಜತೆಯೇ 5 ದಿನ ಇದ್ದಾರೆ. ಸ್ಥಳೀಯರು ಶಾಂಭವಿಯನ್ನು ಮಾನಸಿಕ ಅಸ್ವಸ್ಥೆ ಎಂದು ಹೇಳುತ್ತಿದ್ದಾರೆ. ಹೆಚ್ಚುದಿನ ಆದ್ದರಿಂದ ಶವ ಕೊಳೆತು ವಾಸನೆ ಬರುತ್ತಿತ್ತು. ಹಾಗಾಗಿ ಅಕ್ಕಪಕ್ಕದ ನಿವಾಸಿಗಳು ಜಯನಗರ ಪೊಲೀಸ್​ ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು […]

ಮನೆಯಲ್ಲೇ ತಾಯಿ ಶವದ ಜೊತೆ 5 ದಿನ ಕಳೆದ ಮಗಳು! ಎಲ್ಲಿ?
ಸಾಧು ಶ್ರೀನಾಥ್​
|

Updated on: May 19, 2020 | 4:54 PM

Share

ಶಿವಮೊಗ್ಗ: ತಾಯಿ ಶವದ ಜೊತೆ 5 ದಿನ ಮನೆಯಲ್ಲೇ ಮಗಳು ಕಳೆದಿರುವ ಘಟನೆ ನಗರದ ಬಸವನಗುಡಿ ಬಡಾವಣೆಯಲ್ಲಿ ನಡೆದಿದೆ. ನಿವೃತ್ತ ಶಾಲಾ ಶಿಕ್ಷಕಿ ರಾಜೇಶ್ವರಿ 5 ದಿನಗಳ ಹಿಂದೆ ಮನೆಯಲ್ಲೇ ಮೃತಪಟ್ಟಿದ್ದರು.

ಶಾಂಭವಿ ಎಂಬುವವರು ತಾಯಿ ಶವದ ಜತೆಯೇ 5 ದಿನ ಇದ್ದಾರೆ. ಸ್ಥಳೀಯರು ಶಾಂಭವಿಯನ್ನು ಮಾನಸಿಕ ಅಸ್ವಸ್ಥೆ ಎಂದು ಹೇಳುತ್ತಿದ್ದಾರೆ. ಹೆಚ್ಚುದಿನ ಆದ್ದರಿಂದ ಶವ ಕೊಳೆತು ವಾಸನೆ ಬರುತ್ತಿತ್ತು. ಹಾಗಾಗಿ ಅಕ್ಕಪಕ್ಕದ ನಿವಾಸಿಗಳು ಜಯನಗರ ಪೊಲೀಸ್​ ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹವನ್ನು ಶವಾಗಾರಕ್ಕೆ ಸಾಗಿಸಿದ್ದಾರೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ