AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧಿ ಬಜಾರ್​ನಲ್ಲಿ ದಾವಣಗೆರೆ ಬೆಣ್ಣೆ ದೋಸೆ ಹೋಟೆಲ್​ಗೆ ಭಾರಿ ಬೆಂಕಿ

ಬೆಂಗಳೂರು: ಗಾಂಧಿ ಬಜಾರ್ ಬಳಿಯಿರುವ ದಾವಣಗೆರೆ ಬೆಣ್ಣೆ ದೋಸೆ ಹೋಟೆಲ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಎಂದಿನಂತೆ ನಡೆಯುತ್ತಿದ್ದ ಹೋಟೆಲ್​ನಲ್ಲಿ ಅಗ್ನಿ ಅವಘಡ‌ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಕಂಡು ಬೆಚ್ಚಿಬಿದ್ದ ಜನರು ಎದ್ನೋಬಿದ್ನೋ ಎಂದು ಹೊರಗೆ ಓಡಿಬಂದರು. ಇನ್ನು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾದರು.

ಗಾಂಧಿ ಬಜಾರ್​ನಲ್ಲಿ ದಾವಣಗೆರೆ ಬೆಣ್ಣೆ ದೋಸೆ ಹೋಟೆಲ್​ಗೆ ಭಾರಿ ಬೆಂಕಿ
KUSHAL V
| Edited By: |

Updated on: Oct 19, 2020 | 11:55 AM

Share

ಬೆಂಗಳೂರು: ಗಾಂಧಿ ಬಜಾರ್ ಬಳಿಯಿರುವ ದಾವಣಗೆರೆ ಬೆಣ್ಣೆ ದೋಸೆ ಹೋಟೆಲ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.

ಎಂದಿನಂತೆ ನಡೆಯುತ್ತಿದ್ದ ಹೋಟೆಲ್​ನಲ್ಲಿ ಅಗ್ನಿ ಅವಘಡ‌ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಕಂಡು ಬೆಚ್ಚಿಬಿದ್ದ ಜನರು ಎದ್ನೋಬಿದ್ನೋ ಎಂದು ಹೊರಗೆ ಓಡಿಬಂದರು. ಇನ್ನು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾದರು.

ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!