AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ ಕುಡಿದಿದ್ದ ಮಹಿಳೆಗೆ ಇಡೀ ರಾತ್ರಿ ಕಾದರೂ ಚಿಕಿತ್ಸೆ ನೀಡಿಲ್ಲ.. ಜಿಲ್ಲಾಸ್ಪತ್ರೆ ವಿರುದ್ಧ ಸಂಬಂಧಿಕರ ಆಕ್ರೋಶ

ದಾವಣಗೆರೆ: ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ನಾನ್ ಕೊವಿಡ್ ರೋಗಿ ಹೋರಾಟ ನಡಿಸಿದಂತ ಘಟನೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ವಿಷ ಸೇವಿಸಿದ್ದ ಮಹಿಳೆಯನ್ನ ಸಂಬಂಧಿಕರು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದೆರ ಇಡೀ ರಾತ್ರಿ ಕಾದರೂ ಮಹಿಳೆಗೆ ಚಿಕಿತ್ಸೆ ನೀಡಿಲ್ಲವಂತೆ. ವಿಷ ಸೇವಿಸಿದ್ದಾಳೆ ಎಂದು ದಾವಣಗೆರೆ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದ್ವಿ ಆದರೆ ಇಡೀ ರಾತ್ರಿ ಕಾದರೂ ವೈದ್ಯರು ಚಿಕಿತ್ಸೆಯೇ ನೀಡಿಲ್ಲ. ಹೀಗಾಗಿ ನಾವು ಶಿವಮೊಗ್ಗಕ್ಕೆ ಕರೆದುಕೊಂಡು ಹೋದ್ವಿ ಎಂದು ಅಸ್ವಸ್ಥ ಮಹಿಳೆಯ ಸಂಬಂಧಿಕರು ದಾವಣಗೆರೆ ಜಿಲ್ಲಾಸ್ಪತ್ರೆಯ ವಿರುದ್ಧ […]

ವಿಷ ಕುಡಿದಿದ್ದ ಮಹಿಳೆಗೆ ಇಡೀ ರಾತ್ರಿ ಕಾದರೂ ಚಿಕಿತ್ಸೆ ನೀಡಿಲ್ಲ.. ಜಿಲ್ಲಾಸ್ಪತ್ರೆ ವಿರುದ್ಧ ಸಂಬಂಧಿಕರ ಆಕ್ರೋಶ
ಆಯೇಷಾ ಬಾನು
|

Updated on: Nov 08, 2020 | 7:34 AM

Share

ದಾವಣಗೆರೆ: ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ನಾನ್ ಕೊವಿಡ್ ರೋಗಿ ಹೋರಾಟ ನಡಿಸಿದಂತ ಘಟನೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ವಿಷ ಸೇವಿಸಿದ್ದ ಮಹಿಳೆಯನ್ನ ಸಂಬಂಧಿಕರು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದೆರ ಇಡೀ ರಾತ್ರಿ ಕಾದರೂ ಮಹಿಳೆಗೆ ಚಿಕಿತ್ಸೆ ನೀಡಿಲ್ಲವಂತೆ.

ವಿಷ ಸೇವಿಸಿದ್ದಾಳೆ ಎಂದು ದಾವಣಗೆರೆ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದ್ವಿ ಆದರೆ ಇಡೀ ರಾತ್ರಿ ಕಾದರೂ ವೈದ್ಯರು ಚಿಕಿತ್ಸೆಯೇ ನೀಡಿಲ್ಲ. ಹೀಗಾಗಿ ನಾವು ಶಿವಮೊಗ್ಗಕ್ಕೆ ಕರೆದುಕೊಂಡು ಹೋದ್ವಿ ಎಂದು ಅಸ್ವಸ್ಥ ಮಹಿಳೆಯ ಸಂಬಂಧಿಕರು ದಾವಣಗೆರೆ ಜಿಲ್ಲಾಸ್ಪತ್ರೆಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಮತ್ತೊಬ್ಬ ರೋಗಿಗೂ ಇದೇ ರೀತಿ ಕಾಟಾಚಾರಕ್ಕೆ ಚಿಕಿತ್ಸೆ ನೀಡಿದ ಆರೋಪ ಕೆಳಿ ಬಂದಿದೆ. ಒಟ್ಟಿನಲ್ಲಿ ಜಿಲ್ಲಾಸ್ಪತ್ರೆಯ ವೈದ್ಯರು ನಾನ್ ಕೊವಿಡ್ ರೋಗಿಗಳಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂಬ ಮಾತುಗಳು, ಆರೋಪಗಳು ಹೇಳಿ ಬರುತ್ತಿವೆ. ದೊಡ್ಡ ಮಟ್ಟಿಗೆ ಯಾವುದೇ ಅನಾಹುತ ಸಂಭವಿಸುವ ಮುನ್ನ ವೈದ್ಯರು ಎಚ್ಚೆತ್ತುಕೊಳ್ಳಬೇಕು.

Follow Us
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ