AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಾಯಕ ರೈತರ ಹೆಸರಲ್ಲಿ ಕೋಟಿ ಕೋಟಿ ವಂಚನೆ: ಕೇಸ್ ಸಿಬಿಐಗೆ ಹಸ್ತಾಂತರ

ದಾವಣಗೆರೆ: ಜಿಲ್ಲೆಯಲ್ಲಿ ಅಮಾಯಕ ರೈತರ ಹೆಸರಿನಲ್ಲಿ ಕೋಟಿಗಟ್ಟಲೆ ಸಾಲ ಪಡೆದು ಕಂಪನಿಯೊಂದು ವಂಚನೆ ಮಾಡಿದ್ದ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿದೆ. ಮಹಾವಂಚನೆಯನ್ನು ಬಯಲು ಮಾಡಲು ಸಿಬಿಐ ತಂಡ ಸಜ್ಜಾಗಿದೆ. ಜಮೀನೇ ಇಲ್ಲದ ರೈತರ ಹೆಸರಿನಲ್ಲಿ ತಲಾ 48 ಲಕ್ಷ ರೂ ಸಾಲ ಪಡೆದು ರೈತರೆಲ್ಲಾ ಅಡಿಕೆ ಬೆಳೆಗಾರರು ಎಂದು ನಕಲಿ ದಾಖಲೆ ಸೃಷ್ಟಿಸಿ ಕಂಪನಿಯೊಂದು ಅನ್ನದಾತರಿಗೆ ಮೋಸ ಮಾಡಿತ್ತು. ಮುರುಕಲು ಮನೆ ಹೊಂದಿರುವ ಅಪ್ಪ ಮಗನಿಗೆ 1 ಕೋಟಿ ರೂ ಸಾಲವನ್ನು ಮಂಜೂರು ಮಾಡುವಂತೆ ಮಾಡಿತ್ತು. ಕಂಪನಿ ತಾಳಕ್ಕೆ […]

ಅಮಾಯಕ ರೈತರ ಹೆಸರಲ್ಲಿ ಕೋಟಿ ಕೋಟಿ ವಂಚನೆ: ಕೇಸ್ ಸಿಬಿಐಗೆ ಹಸ್ತಾಂತರ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: Nov 22, 2020 | 4:15 PM

Share

ದಾವಣಗೆರೆ: ಜಿಲ್ಲೆಯಲ್ಲಿ ಅಮಾಯಕ ರೈತರ ಹೆಸರಿನಲ್ಲಿ ಕೋಟಿಗಟ್ಟಲೆ ಸಾಲ ಪಡೆದು ಕಂಪನಿಯೊಂದು ವಂಚನೆ ಮಾಡಿದ್ದ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿದೆ. ಮಹಾವಂಚನೆಯನ್ನು ಬಯಲು ಮಾಡಲು ಸಿಬಿಐ ತಂಡ ಸಜ್ಜಾಗಿದೆ.

ಜಮೀನೇ ಇಲ್ಲದ ರೈತರ ಹೆಸರಿನಲ್ಲಿ ತಲಾ 48 ಲಕ್ಷ ರೂ ಸಾಲ ಪಡೆದು ರೈತರೆಲ್ಲಾ ಅಡಿಕೆ ಬೆಳೆಗಾರರು ಎಂದು ನಕಲಿ ದಾಖಲೆ ಸೃಷ್ಟಿಸಿ ಕಂಪನಿಯೊಂದು ಅನ್ನದಾತರಿಗೆ ಮೋಸ ಮಾಡಿತ್ತು. ಮುರುಕಲು ಮನೆ ಹೊಂದಿರುವ ಅಪ್ಪ ಮಗನಿಗೆ 1 ಕೋಟಿ ರೂ ಸಾಲವನ್ನು ಮಂಜೂರು ಮಾಡುವಂತೆ ಮಾಡಿತ್ತು.

ಕಂಪನಿ ತಾಳಕ್ಕೆ ಕುಣಿದು ದಾವಣಗೆರೆ ಯುಕೋ ಬ್ಯಾಂಕ್ ಸಾಲ ಮಂಜೂರು ಮಾಡಿತ್ತು. ಜಿಲ್ಲೆಯ ಜಗಳೂರು ತಾಲೂಕಿನ ಹಿರೇ ಅರಕೆರೆ ಹಾಗು ಕೆರೆಯಾಗಳಹಳ್ಳಿ ಗೋದಾಮುಗಳನ್ನು ಖಾಲಿ ಚೀಲ ಇಟ್ಟು ಅಡಿಕೆ ಇದೆ ಎಂದು ತೋರಿಸಿ ಸಾಲ ಪಡೆದಿದೆ. ಈ ರೀತಿ ಸುಳ್ಳಿನ ಜಾಲ ಎಣೆದು ರೈತರಿಗೆ ಕಂಪನೊಯೊಂದು ವಂಚಿಸಿದೆ. ಸಿಜಿಆರ್ ಕಂಪನಿ, ಬ್ಯಾಂಕ್ ಬ್ರೋಕರ್, ಮಧ್ಯವರ್ತಿಗಳು ಹಗರಣದಲ್ಲಿ ಶಾಮೀಲಾಗಿದ್ದಾರೆ. ಸದ್ಯ ಈಗ ಈ ಪ್ರಕರಣ ಸಿಬಿಐ ಕೈ ಸೇರಿದ್ದು ಅಮಾಯಕ ಬಡ ಜೀವಗಳಿಗೆ ನ್ಯಾಯ ಸಿಗಬೇಕಿದೆ.

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್