AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುರಸ್ತೆಯಲ್ಲೇ ಜಿಲ್ಲಾಧಿಕಾರಿಯಿಂದ RIಗೆ ಕಪಾಳಮೋಕ್ಷ

ಚಿಕ್ಕಮಗಳೂರು: ನಡುರಸ್ತೆಯಲ್ಲೇ ಜಿಲ್ಲಾಧಿಕಾರಿಯಿಂದ RIಗೆ ಕಪಾಳಮೋಕ್ಷವಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹಿರೇಬೈಲ್​ನಲ್ಲಿ ಡಿಸಿ ಬಗಾದಿ ಗೌತಮ್‌ ಕಳಸ ಕಂದಾಯ ನಿರೀಕ್ಷಕ ಅಜ್ಜೇಗೌಡರಿಗೆ ಕಪಾಳಕ್ಕೆ ಬಾರಿಸಿದ್ದಾರೆ. ಪ್ರವಾಹ ಸಂದರ್ಭದಲ್ಲಿ ಅಗತ್ಯವಸ್ತುಗಳನ್ನು ನೀಡಲು ಸೂಚನೆ ನೀಡಲಾಗಿತ್ತು. ನಂತರ RI ಸೂಚನೆಯಂತೆ ಪ್ರವಾಹ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಜನರು ಸಹಕಾರ ನೀಡಿದ್ದರು. ಆದರೆ ಅದಕ್ಕೆ ಈವರೆಗೆ RI ಹಣ ನೀಡದ ಹಿನ್ನೆಲೆ ಸ್ಥಳೀಯ ಅಂಗಡಿ ಮಾಲೀಕರು ಡಿಸಿಗೆ ದೂರು ನೀಡಿದ್ದರು. ಇದರಿಂದ ಕೋಪಗೊಂಡು ಡಿಸಿಯಿಂದ RIಗೆ ಕಪಾಳಮೋಕ್ಷವಾಗಿದೆ.

ನಡುರಸ್ತೆಯಲ್ಲೇ ಜಿಲ್ಲಾಧಿಕಾರಿಯಿಂದ RIಗೆ ಕಪಾಳಮೋಕ್ಷ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 23, 2020 | 9:27 AM

Share

ಚಿಕ್ಕಮಗಳೂರು: ನಡುರಸ್ತೆಯಲ್ಲೇ ಜಿಲ್ಲಾಧಿಕಾರಿಯಿಂದ RIಗೆ ಕಪಾಳಮೋಕ್ಷವಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹಿರೇಬೈಲ್​ನಲ್ಲಿ ಡಿಸಿ ಬಗಾದಿ ಗೌತಮ್‌ ಕಳಸ ಕಂದಾಯ ನಿರೀಕ್ಷಕ ಅಜ್ಜೇಗೌಡರಿಗೆ ಕಪಾಳಕ್ಕೆ ಬಾರಿಸಿದ್ದಾರೆ. ಪ್ರವಾಹ ಸಂದರ್ಭದಲ್ಲಿ ಅಗತ್ಯವಸ್ತುಗಳನ್ನು ನೀಡಲು ಸೂಚನೆ ನೀಡಲಾಗಿತ್ತು.

ನಂತರ RI ಸೂಚನೆಯಂತೆ ಪ್ರವಾಹ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಜನರು ಸಹಕಾರ ನೀಡಿದ್ದರು. ಆದರೆ ಅದಕ್ಕೆ ಈವರೆಗೆ RI ಹಣ ನೀಡದ ಹಿನ್ನೆಲೆ ಸ್ಥಳೀಯ ಅಂಗಡಿ ಮಾಲೀಕರು ಡಿಸಿಗೆ ದೂರು ನೀಡಿದ್ದರು. ಇದರಿಂದ ಕೋಪಗೊಂಡು ಡಿಸಿಯಿಂದ RIಗೆ ಕಪಾಳಮೋಕ್ಷವಾಗಿದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ