AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುರಸ್ತೆಯಲ್ಲೇ ಜಿಲ್ಲಾಧಿಕಾರಿಯಿಂದ RIಗೆ ಕಪಾಳಮೋಕ್ಷ

ಚಿಕ್ಕಮಗಳೂರು: ನಡುರಸ್ತೆಯಲ್ಲೇ ಜಿಲ್ಲಾಧಿಕಾರಿಯಿಂದ RIಗೆ ಕಪಾಳಮೋಕ್ಷವಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹಿರೇಬೈಲ್​ನಲ್ಲಿ ಡಿಸಿ ಬಗಾದಿ ಗೌತಮ್‌ ಕಳಸ ಕಂದಾಯ ನಿರೀಕ್ಷಕ ಅಜ್ಜೇಗೌಡರಿಗೆ ಕಪಾಳಕ್ಕೆ ಬಾರಿಸಿದ್ದಾರೆ. ಪ್ರವಾಹ ಸಂದರ್ಭದಲ್ಲಿ ಅಗತ್ಯವಸ್ತುಗಳನ್ನು ನೀಡಲು ಸೂಚನೆ ನೀಡಲಾಗಿತ್ತು. ನಂತರ RI ಸೂಚನೆಯಂತೆ ಪ್ರವಾಹ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಜನರು ಸಹಕಾರ ನೀಡಿದ್ದರು. ಆದರೆ ಅದಕ್ಕೆ ಈವರೆಗೆ RI ಹಣ ನೀಡದ ಹಿನ್ನೆಲೆ ಸ್ಥಳೀಯ ಅಂಗಡಿ ಮಾಲೀಕರು ಡಿಸಿಗೆ ದೂರು ನೀಡಿದ್ದರು. ಇದರಿಂದ ಕೋಪಗೊಂಡು ಡಿಸಿಯಿಂದ RIಗೆ ಕಪಾಳಮೋಕ್ಷವಾಗಿದೆ.

ನಡುರಸ್ತೆಯಲ್ಲೇ ಜಿಲ್ಲಾಧಿಕಾರಿಯಿಂದ RIಗೆ ಕಪಾಳಮೋಕ್ಷ
ಸಾಧು ಶ್ರೀನಾಥ್​
|

Updated on: Jan 23, 2020 | 9:27 AM

Share

ಚಿಕ್ಕಮಗಳೂರು: ನಡುರಸ್ತೆಯಲ್ಲೇ ಜಿಲ್ಲಾಧಿಕಾರಿಯಿಂದ RIಗೆ ಕಪಾಳಮೋಕ್ಷವಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹಿರೇಬೈಲ್​ನಲ್ಲಿ ಡಿಸಿ ಬಗಾದಿ ಗೌತಮ್‌ ಕಳಸ ಕಂದಾಯ ನಿರೀಕ್ಷಕ ಅಜ್ಜೇಗೌಡರಿಗೆ ಕಪಾಳಕ್ಕೆ ಬಾರಿಸಿದ್ದಾರೆ. ಪ್ರವಾಹ ಸಂದರ್ಭದಲ್ಲಿ ಅಗತ್ಯವಸ್ತುಗಳನ್ನು ನೀಡಲು ಸೂಚನೆ ನೀಡಲಾಗಿತ್ತು.

ನಂತರ RI ಸೂಚನೆಯಂತೆ ಪ್ರವಾಹ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಜನರು ಸಹಕಾರ ನೀಡಿದ್ದರು. ಆದರೆ ಅದಕ್ಕೆ ಈವರೆಗೆ RI ಹಣ ನೀಡದ ಹಿನ್ನೆಲೆ ಸ್ಥಳೀಯ ಅಂಗಡಿ ಮಾಲೀಕರು ಡಿಸಿಗೆ ದೂರು ನೀಡಿದ್ದರು. ಇದರಿಂದ ಕೋಪಗೊಂಡು ಡಿಸಿಯಿಂದ RIಗೆ ಕಪಾಳಮೋಕ್ಷವಾಗಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ