AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುರಸ್ತೆಯಲ್ಲೇ ಜಿಲ್ಲಾಧಿಕಾರಿಯಿಂದ RIಗೆ ಕಪಾಳಮೋಕ್ಷ

ಚಿಕ್ಕಮಗಳೂರು: ನಡುರಸ್ತೆಯಲ್ಲೇ ಜಿಲ್ಲಾಧಿಕಾರಿಯಿಂದ RIಗೆ ಕಪಾಳಮೋಕ್ಷವಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹಿರೇಬೈಲ್​ನಲ್ಲಿ ಡಿಸಿ ಬಗಾದಿ ಗೌತಮ್‌ ಕಳಸ ಕಂದಾಯ ನಿರೀಕ್ಷಕ ಅಜ್ಜೇಗೌಡರಿಗೆ ಕಪಾಳಕ್ಕೆ ಬಾರಿಸಿದ್ದಾರೆ. ಪ್ರವಾಹ ಸಂದರ್ಭದಲ್ಲಿ ಅಗತ್ಯವಸ್ತುಗಳನ್ನು ನೀಡಲು ಸೂಚನೆ ನೀಡಲಾಗಿತ್ತು. ನಂತರ RI ಸೂಚನೆಯಂತೆ ಪ್ರವಾಹ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಜನರು ಸಹಕಾರ ನೀಡಿದ್ದರು. ಆದರೆ ಅದಕ್ಕೆ ಈವರೆಗೆ RI ಹಣ ನೀಡದ ಹಿನ್ನೆಲೆ ಸ್ಥಳೀಯ ಅಂಗಡಿ ಮಾಲೀಕರು ಡಿಸಿಗೆ ದೂರು ನೀಡಿದ್ದರು. ಇದರಿಂದ ಕೋಪಗೊಂಡು ಡಿಸಿಯಿಂದ RIಗೆ ಕಪಾಳಮೋಕ್ಷವಾಗಿದೆ.

ನಡುರಸ್ತೆಯಲ್ಲೇ ಜಿಲ್ಲಾಧಿಕಾರಿಯಿಂದ RIಗೆ ಕಪಾಳಮೋಕ್ಷ
ಸಾಧು ಶ್ರೀನಾಥ್​
|

Updated on: Jan 23, 2020 | 9:27 AM

Share

ಚಿಕ್ಕಮಗಳೂರು: ನಡುರಸ್ತೆಯಲ್ಲೇ ಜಿಲ್ಲಾಧಿಕಾರಿಯಿಂದ RIಗೆ ಕಪಾಳಮೋಕ್ಷವಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹಿರೇಬೈಲ್​ನಲ್ಲಿ ಡಿಸಿ ಬಗಾದಿ ಗೌತಮ್‌ ಕಳಸ ಕಂದಾಯ ನಿರೀಕ್ಷಕ ಅಜ್ಜೇಗೌಡರಿಗೆ ಕಪಾಳಕ್ಕೆ ಬಾರಿಸಿದ್ದಾರೆ. ಪ್ರವಾಹ ಸಂದರ್ಭದಲ್ಲಿ ಅಗತ್ಯವಸ್ತುಗಳನ್ನು ನೀಡಲು ಸೂಚನೆ ನೀಡಲಾಗಿತ್ತು.

ನಂತರ RI ಸೂಚನೆಯಂತೆ ಪ್ರವಾಹ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಜನರು ಸಹಕಾರ ನೀಡಿದ್ದರು. ಆದರೆ ಅದಕ್ಕೆ ಈವರೆಗೆ RI ಹಣ ನೀಡದ ಹಿನ್ನೆಲೆ ಸ್ಥಳೀಯ ಅಂಗಡಿ ಮಾಲೀಕರು ಡಿಸಿಗೆ ದೂರು ನೀಡಿದ್ದರು. ಇದರಿಂದ ಕೋಪಗೊಂಡು ಡಿಸಿಯಿಂದ RIಗೆ ಕಪಾಳಮೋಕ್ಷವಾಗಿದೆ.

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ