AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುರಸ್ತೆಯಲ್ಲೇ ಜಿಲ್ಲಾಧಿಕಾರಿಯಿಂದ RIಗೆ ಕಪಾಳಮೋಕ್ಷ

ಚಿಕ್ಕಮಗಳೂರು: ನಡುರಸ್ತೆಯಲ್ಲೇ ಜಿಲ್ಲಾಧಿಕಾರಿಯಿಂದ RIಗೆ ಕಪಾಳಮೋಕ್ಷವಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹಿರೇಬೈಲ್​ನಲ್ಲಿ ಡಿಸಿ ಬಗಾದಿ ಗೌತಮ್‌ ಕಳಸ ಕಂದಾಯ ನಿರೀಕ್ಷಕ ಅಜ್ಜೇಗೌಡರಿಗೆ ಕಪಾಳಕ್ಕೆ ಬಾರಿಸಿದ್ದಾರೆ. ಪ್ರವಾಹ ಸಂದರ್ಭದಲ್ಲಿ ಅಗತ್ಯವಸ್ತುಗಳನ್ನು ನೀಡಲು ಸೂಚನೆ ನೀಡಲಾಗಿತ್ತು. ನಂತರ RI ಸೂಚನೆಯಂತೆ ಪ್ರವಾಹ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಜನರು ಸಹಕಾರ ನೀಡಿದ್ದರು. ಆದರೆ ಅದಕ್ಕೆ ಈವರೆಗೆ RI ಹಣ ನೀಡದ ಹಿನ್ನೆಲೆ ಸ್ಥಳೀಯ ಅಂಗಡಿ ಮಾಲೀಕರು ಡಿಸಿಗೆ ದೂರು ನೀಡಿದ್ದರು. ಇದರಿಂದ ಕೋಪಗೊಂಡು ಡಿಸಿಯಿಂದ RIಗೆ ಕಪಾಳಮೋಕ್ಷವಾಗಿದೆ.

ನಡುರಸ್ತೆಯಲ್ಲೇ ಜಿಲ್ಲಾಧಿಕಾರಿಯಿಂದ RIಗೆ ಕಪಾಳಮೋಕ್ಷ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 23, 2020 | 9:27 AM

Share

ಚಿಕ್ಕಮಗಳೂರು: ನಡುರಸ್ತೆಯಲ್ಲೇ ಜಿಲ್ಲಾಧಿಕಾರಿಯಿಂದ RIಗೆ ಕಪಾಳಮೋಕ್ಷವಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹಿರೇಬೈಲ್​ನಲ್ಲಿ ಡಿಸಿ ಬಗಾದಿ ಗೌತಮ್‌ ಕಳಸ ಕಂದಾಯ ನಿರೀಕ್ಷಕ ಅಜ್ಜೇಗೌಡರಿಗೆ ಕಪಾಳಕ್ಕೆ ಬಾರಿಸಿದ್ದಾರೆ. ಪ್ರವಾಹ ಸಂದರ್ಭದಲ್ಲಿ ಅಗತ್ಯವಸ್ತುಗಳನ್ನು ನೀಡಲು ಸೂಚನೆ ನೀಡಲಾಗಿತ್ತು.

ನಂತರ RI ಸೂಚನೆಯಂತೆ ಪ್ರವಾಹ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಜನರು ಸಹಕಾರ ನೀಡಿದ್ದರು. ಆದರೆ ಅದಕ್ಕೆ ಈವರೆಗೆ RI ಹಣ ನೀಡದ ಹಿನ್ನೆಲೆ ಸ್ಥಳೀಯ ಅಂಗಡಿ ಮಾಲೀಕರು ಡಿಸಿಗೆ ದೂರು ನೀಡಿದ್ದರು. ಇದರಿಂದ ಕೋಪಗೊಂಡು ಡಿಸಿಯಿಂದ RIಗೆ ಕಪಾಳಮೋಕ್ಷವಾಗಿದೆ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ