AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುರಸ್ತೆಯಲ್ಲೇ ಜಿಲ್ಲಾಧಿಕಾರಿಯಿಂದ RIಗೆ ಕಪಾಳಮೋಕ್ಷ

ಚಿಕ್ಕಮಗಳೂರು: ನಡುರಸ್ತೆಯಲ್ಲೇ ಜಿಲ್ಲಾಧಿಕಾರಿಯಿಂದ RIಗೆ ಕಪಾಳಮೋಕ್ಷವಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹಿರೇಬೈಲ್​ನಲ್ಲಿ ಡಿಸಿ ಬಗಾದಿ ಗೌತಮ್‌ ಕಳಸ ಕಂದಾಯ ನಿರೀಕ್ಷಕ ಅಜ್ಜೇಗೌಡರಿಗೆ ಕಪಾಳಕ್ಕೆ ಬಾರಿಸಿದ್ದಾರೆ. ಪ್ರವಾಹ ಸಂದರ್ಭದಲ್ಲಿ ಅಗತ್ಯವಸ್ತುಗಳನ್ನು ನೀಡಲು ಸೂಚನೆ ನೀಡಲಾಗಿತ್ತು. ನಂತರ RI ಸೂಚನೆಯಂತೆ ಪ್ರವಾಹ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಜನರು ಸಹಕಾರ ನೀಡಿದ್ದರು. ಆದರೆ ಅದಕ್ಕೆ ಈವರೆಗೆ RI ಹಣ ನೀಡದ ಹಿನ್ನೆಲೆ ಸ್ಥಳೀಯ ಅಂಗಡಿ ಮಾಲೀಕರು ಡಿಸಿಗೆ ದೂರು ನೀಡಿದ್ದರು. ಇದರಿಂದ ಕೋಪಗೊಂಡು ಡಿಸಿಯಿಂದ RIಗೆ ಕಪಾಳಮೋಕ್ಷವಾಗಿದೆ.

ನಡುರಸ್ತೆಯಲ್ಲೇ ಜಿಲ್ಲಾಧಿಕಾರಿಯಿಂದ RIಗೆ ಕಪಾಳಮೋಕ್ಷ
ಸಾಧು ಶ್ರೀನಾಥ್​
|

Updated on: Jan 23, 2020 | 9:27 AM

Share

ಚಿಕ್ಕಮಗಳೂರು: ನಡುರಸ್ತೆಯಲ್ಲೇ ಜಿಲ್ಲಾಧಿಕಾರಿಯಿಂದ RIಗೆ ಕಪಾಳಮೋಕ್ಷವಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹಿರೇಬೈಲ್​ನಲ್ಲಿ ಡಿಸಿ ಬಗಾದಿ ಗೌತಮ್‌ ಕಳಸ ಕಂದಾಯ ನಿರೀಕ್ಷಕ ಅಜ್ಜೇಗೌಡರಿಗೆ ಕಪಾಳಕ್ಕೆ ಬಾರಿಸಿದ್ದಾರೆ. ಪ್ರವಾಹ ಸಂದರ್ಭದಲ್ಲಿ ಅಗತ್ಯವಸ್ತುಗಳನ್ನು ನೀಡಲು ಸೂಚನೆ ನೀಡಲಾಗಿತ್ತು.

ನಂತರ RI ಸೂಚನೆಯಂತೆ ಪ್ರವಾಹ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಜನರು ಸಹಕಾರ ನೀಡಿದ್ದರು. ಆದರೆ ಅದಕ್ಕೆ ಈವರೆಗೆ RI ಹಣ ನೀಡದ ಹಿನ್ನೆಲೆ ಸ್ಥಳೀಯ ಅಂಗಡಿ ಮಾಲೀಕರು ಡಿಸಿಗೆ ದೂರು ನೀಡಿದ್ದರು. ಇದರಿಂದ ಕೋಪಗೊಂಡು ಡಿಸಿಯಿಂದ RIಗೆ ಕಪಾಳಮೋಕ್ಷವಾಗಿದೆ.

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ