AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ -DCM ಅಶ್ವತ್ಥ್​ ನಾರಾಯಣ್​

ಬೆಂಗಳೂರು: ಅವರ ರೀತಿ ನೀತಿಗಳನ್ನು ನೋಡಿದ್ದೇವೆ. ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ ಎಂದು ಉಪಚುನಾವಣೆಯ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ ಹೇಳಿದ್ದಾರೆ. ಜೋಡೆತ್ತು ಅಂತಾ ಹೇಳಿಕೊಂಡು ಡಿಕೆಶಿ ನಂಬಿಕೆ ದ್ರೋಹ ಮಾಡಿದ್ರು. ಕಾಂಗ್ರೆಸ್ ಪಕ್ಷಕ್ಕೇ ಸಿದ್ದರಾಮಯ್ಯ ದ್ರೋಹ ಮಾಡಿದ್ರು. ಕಾಂಗ್ರೆಸ್​ನವರೇ ಮೈತ್ರಿ ಸರ್ಕಾರವನ್ನು ಪತನ ಮಾಡಿದ್ದು. ಇದೀಗ, ಮತ್ತೆ ಚುನಾವಣೆ ನಡೆಯಬಾರದು ಅನ್ನೋ ದುರುದ್ದೇಶ ಇಟ್ಟುಕೊಂಡಿದ್ದಾರೆ. ಮತ್ತೆ ನಕಲಿ ಕಾರ್ಡ್​ಗಳನ್ನು ಸೃಷ್ಟಿಸಲು ಷಡ್ಯಂತ್ರ ಮಾಡಿದ್ದಾರೆ. ಕೆಲವರು ನಕಲಿ ಕಾರ್ಡ್​ಗಳನ್ನ ಕಲೆಕ್ಟ್ ಮಾಡುತ್ತಿದ್ದಾರೆ. […]

ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ -DCM ಅಶ್ವತ್ಥ್​ ನಾರಾಯಣ್​
KUSHAL V
|

Updated on:Oct 20, 2020 | 5:42 PM

Share

ಬೆಂಗಳೂರು: ಅವರ ರೀತಿ ನೀತಿಗಳನ್ನು ನೋಡಿದ್ದೇವೆ. ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ ಎಂದು ಉಪಚುನಾವಣೆಯ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ ಹೇಳಿದ್ದಾರೆ.

ಜೋಡೆತ್ತು ಅಂತಾ ಹೇಳಿಕೊಂಡು ಡಿಕೆಶಿ ನಂಬಿಕೆ ದ್ರೋಹ ಮಾಡಿದ್ರು. ಕಾಂಗ್ರೆಸ್ ಪಕ್ಷಕ್ಕೇ ಸಿದ್ದರಾಮಯ್ಯ ದ್ರೋಹ ಮಾಡಿದ್ರು. ಕಾಂಗ್ರೆಸ್​ನವರೇ ಮೈತ್ರಿ ಸರ್ಕಾರವನ್ನು ಪತನ ಮಾಡಿದ್ದು.

ಇದೀಗ, ಮತ್ತೆ ಚುನಾವಣೆ ನಡೆಯಬಾರದು ಅನ್ನೋ ದುರುದ್ದೇಶ ಇಟ್ಟುಕೊಂಡಿದ್ದಾರೆ. ಮತ್ತೆ ನಕಲಿ ಕಾರ್ಡ್​ಗಳನ್ನು ಸೃಷ್ಟಿಸಲು ಷಡ್ಯಂತ್ರ ಮಾಡಿದ್ದಾರೆ. ಕೆಲವರು ನಕಲಿ ಕಾರ್ಡ್​ಗಳನ್ನ ಕಲೆಕ್ಟ್ ಮಾಡುತ್ತಿದ್ದಾರೆ. ಶಿರಾ ಹಾಗೂ ಆರ್.ಆರ್. ನಗರದಲ್ಲಿ ಸೋಲುತ್ತೇವೆ ಅನ್ನೋ ಆತಂಕ ಅವರಿಗೆ ಶುರುವಾಗಿದೆ ಎಂದು ಹೇಳಿದರು.

ಡಿಕೆ ಶಿವಕುಮಾರ್‌ ಮೀರ್​ ಸಾದಿಕ್​ ಅಂತೆ.. ಸಹೋದರ ಡಿ.ಕೆ. ಸುರೇಶ್​ ಏನಂದ್ರು?

Published On - 2:14 pm, Tue, 20 October 20

Follow Us
KUSHAL V
KUSHAL V
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!