AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ -DCM ಅಶ್ವತ್ಥ್​ ನಾರಾಯಣ್​

ಬೆಂಗಳೂರು: ಅವರ ರೀತಿ ನೀತಿಗಳನ್ನು ನೋಡಿದ್ದೇವೆ. ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ ಎಂದು ಉಪಚುನಾವಣೆಯ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ ಹೇಳಿದ್ದಾರೆ. ಜೋಡೆತ್ತು ಅಂತಾ ಹೇಳಿಕೊಂಡು ಡಿಕೆಶಿ ನಂಬಿಕೆ ದ್ರೋಹ ಮಾಡಿದ್ರು. ಕಾಂಗ್ರೆಸ್ ಪಕ್ಷಕ್ಕೇ ಸಿದ್ದರಾಮಯ್ಯ ದ್ರೋಹ ಮಾಡಿದ್ರು. ಕಾಂಗ್ರೆಸ್​ನವರೇ ಮೈತ್ರಿ ಸರ್ಕಾರವನ್ನು ಪತನ ಮಾಡಿದ್ದು. ಇದೀಗ, ಮತ್ತೆ ಚುನಾವಣೆ ನಡೆಯಬಾರದು ಅನ್ನೋ ದುರುದ್ದೇಶ ಇಟ್ಟುಕೊಂಡಿದ್ದಾರೆ. ಮತ್ತೆ ನಕಲಿ ಕಾರ್ಡ್​ಗಳನ್ನು ಸೃಷ್ಟಿಸಲು ಷಡ್ಯಂತ್ರ ಮಾಡಿದ್ದಾರೆ. ಕೆಲವರು ನಕಲಿ ಕಾರ್ಡ್​ಗಳನ್ನ ಕಲೆಕ್ಟ್ ಮಾಡುತ್ತಿದ್ದಾರೆ. […]

ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ -DCM ಅಶ್ವತ್ಥ್​ ನಾರಾಯಣ್​
KUSHAL V
|

Updated on:Oct 20, 2020 | 5:42 PM

Share

ಬೆಂಗಳೂರು: ಅವರ ರೀತಿ ನೀತಿಗಳನ್ನು ನೋಡಿದ್ದೇವೆ. ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ ಎಂದು ಉಪಚುನಾವಣೆಯ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ ಹೇಳಿದ್ದಾರೆ.

ಜೋಡೆತ್ತು ಅಂತಾ ಹೇಳಿಕೊಂಡು ಡಿಕೆಶಿ ನಂಬಿಕೆ ದ್ರೋಹ ಮಾಡಿದ್ರು. ಕಾಂಗ್ರೆಸ್ ಪಕ್ಷಕ್ಕೇ ಸಿದ್ದರಾಮಯ್ಯ ದ್ರೋಹ ಮಾಡಿದ್ರು. ಕಾಂಗ್ರೆಸ್​ನವರೇ ಮೈತ್ರಿ ಸರ್ಕಾರವನ್ನು ಪತನ ಮಾಡಿದ್ದು.

ಇದೀಗ, ಮತ್ತೆ ಚುನಾವಣೆ ನಡೆಯಬಾರದು ಅನ್ನೋ ದುರುದ್ದೇಶ ಇಟ್ಟುಕೊಂಡಿದ್ದಾರೆ. ಮತ್ತೆ ನಕಲಿ ಕಾರ್ಡ್​ಗಳನ್ನು ಸೃಷ್ಟಿಸಲು ಷಡ್ಯಂತ್ರ ಮಾಡಿದ್ದಾರೆ. ಕೆಲವರು ನಕಲಿ ಕಾರ್ಡ್​ಗಳನ್ನ ಕಲೆಕ್ಟ್ ಮಾಡುತ್ತಿದ್ದಾರೆ. ಶಿರಾ ಹಾಗೂ ಆರ್.ಆರ್. ನಗರದಲ್ಲಿ ಸೋಲುತ್ತೇವೆ ಅನ್ನೋ ಆತಂಕ ಅವರಿಗೆ ಶುರುವಾಗಿದೆ ಎಂದು ಹೇಳಿದರು.

ಡಿಕೆ ಶಿವಕುಮಾರ್‌ ಮೀರ್​ ಸಾದಿಕ್​ ಅಂತೆ.. ಸಹೋದರ ಡಿ.ಕೆ. ಸುರೇಶ್​ ಏನಂದ್ರು?

Published On - 2:14 pm, Tue, 20 October 20

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ