AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ -DCM ಅಶ್ವತ್ಥ್​ ನಾರಾಯಣ್​

ಬೆಂಗಳೂರು: ಅವರ ರೀತಿ ನೀತಿಗಳನ್ನು ನೋಡಿದ್ದೇವೆ. ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ ಎಂದು ಉಪಚುನಾವಣೆಯ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ ಹೇಳಿದ್ದಾರೆ. ಜೋಡೆತ್ತು ಅಂತಾ ಹೇಳಿಕೊಂಡು ಡಿಕೆಶಿ ನಂಬಿಕೆ ದ್ರೋಹ ಮಾಡಿದ್ರು. ಕಾಂಗ್ರೆಸ್ ಪಕ್ಷಕ್ಕೇ ಸಿದ್ದರಾಮಯ್ಯ ದ್ರೋಹ ಮಾಡಿದ್ರು. ಕಾಂಗ್ರೆಸ್​ನವರೇ ಮೈತ್ರಿ ಸರ್ಕಾರವನ್ನು ಪತನ ಮಾಡಿದ್ದು. ಇದೀಗ, ಮತ್ತೆ ಚುನಾವಣೆ ನಡೆಯಬಾರದು ಅನ್ನೋ ದುರುದ್ದೇಶ ಇಟ್ಟುಕೊಂಡಿದ್ದಾರೆ. ಮತ್ತೆ ನಕಲಿ ಕಾರ್ಡ್​ಗಳನ್ನು ಸೃಷ್ಟಿಸಲು ಷಡ್ಯಂತ್ರ ಮಾಡಿದ್ದಾರೆ. ಕೆಲವರು ನಕಲಿ ಕಾರ್ಡ್​ಗಳನ್ನ ಕಲೆಕ್ಟ್ ಮಾಡುತ್ತಿದ್ದಾರೆ. […]

ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ -DCM ಅಶ್ವತ್ಥ್​ ನಾರಾಯಣ್​
KUSHAL V
|

Updated on:Oct 20, 2020 | 5:42 PM

Share

ಬೆಂಗಳೂರು: ಅವರ ರೀತಿ ನೀತಿಗಳನ್ನು ನೋಡಿದ್ದೇವೆ. ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ ಎಂದು ಉಪಚುನಾವಣೆಯ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ ಹೇಳಿದ್ದಾರೆ.

ಜೋಡೆತ್ತು ಅಂತಾ ಹೇಳಿಕೊಂಡು ಡಿಕೆಶಿ ನಂಬಿಕೆ ದ್ರೋಹ ಮಾಡಿದ್ರು. ಕಾಂಗ್ರೆಸ್ ಪಕ್ಷಕ್ಕೇ ಸಿದ್ದರಾಮಯ್ಯ ದ್ರೋಹ ಮಾಡಿದ್ರು. ಕಾಂಗ್ರೆಸ್​ನವರೇ ಮೈತ್ರಿ ಸರ್ಕಾರವನ್ನು ಪತನ ಮಾಡಿದ್ದು.

ಇದೀಗ, ಮತ್ತೆ ಚುನಾವಣೆ ನಡೆಯಬಾರದು ಅನ್ನೋ ದುರುದ್ದೇಶ ಇಟ್ಟುಕೊಂಡಿದ್ದಾರೆ. ಮತ್ತೆ ನಕಲಿ ಕಾರ್ಡ್​ಗಳನ್ನು ಸೃಷ್ಟಿಸಲು ಷಡ್ಯಂತ್ರ ಮಾಡಿದ್ದಾರೆ. ಕೆಲವರು ನಕಲಿ ಕಾರ್ಡ್​ಗಳನ್ನ ಕಲೆಕ್ಟ್ ಮಾಡುತ್ತಿದ್ದಾರೆ. ಶಿರಾ ಹಾಗೂ ಆರ್.ಆರ್. ನಗರದಲ್ಲಿ ಸೋಲುತ್ತೇವೆ ಅನ್ನೋ ಆತಂಕ ಅವರಿಗೆ ಶುರುವಾಗಿದೆ ಎಂದು ಹೇಳಿದರು.

ಡಿಕೆ ಶಿವಕುಮಾರ್‌ ಮೀರ್​ ಸಾದಿಕ್​ ಅಂತೆ.. ಸಹೋದರ ಡಿ.ಕೆ. ಸುರೇಶ್​ ಏನಂದ್ರು?

Published On - 2:14 pm, Tue, 20 October 20

ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್