AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ -DCM ಅಶ್ವತ್ಥ್​ ನಾರಾಯಣ್​

ಬೆಂಗಳೂರು: ಅವರ ರೀತಿ ನೀತಿಗಳನ್ನು ನೋಡಿದ್ದೇವೆ. ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ ಎಂದು ಉಪಚುನಾವಣೆಯ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ ಹೇಳಿದ್ದಾರೆ. ಜೋಡೆತ್ತು ಅಂತಾ ಹೇಳಿಕೊಂಡು ಡಿಕೆಶಿ ನಂಬಿಕೆ ದ್ರೋಹ ಮಾಡಿದ್ರು. ಕಾಂಗ್ರೆಸ್ ಪಕ್ಷಕ್ಕೇ ಸಿದ್ದರಾಮಯ್ಯ ದ್ರೋಹ ಮಾಡಿದ್ರು. ಕಾಂಗ್ರೆಸ್​ನವರೇ ಮೈತ್ರಿ ಸರ್ಕಾರವನ್ನು ಪತನ ಮಾಡಿದ್ದು. ಇದೀಗ, ಮತ್ತೆ ಚುನಾವಣೆ ನಡೆಯಬಾರದು ಅನ್ನೋ ದುರುದ್ದೇಶ ಇಟ್ಟುಕೊಂಡಿದ್ದಾರೆ. ಮತ್ತೆ ನಕಲಿ ಕಾರ್ಡ್​ಗಳನ್ನು ಸೃಷ್ಟಿಸಲು ಷಡ್ಯಂತ್ರ ಮಾಡಿದ್ದಾರೆ. ಕೆಲವರು ನಕಲಿ ಕಾರ್ಡ್​ಗಳನ್ನ ಕಲೆಕ್ಟ್ ಮಾಡುತ್ತಿದ್ದಾರೆ. […]

ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ -DCM ಅಶ್ವತ್ಥ್​ ನಾರಾಯಣ್​
KUSHAL V
|

Updated on:Oct 20, 2020 | 5:42 PM

Share

ಬೆಂಗಳೂರು: ಅವರ ರೀತಿ ನೀತಿಗಳನ್ನು ನೋಡಿದ್ದೇವೆ. ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ ಎಂದು ಉಪಚುನಾವಣೆಯ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ ಹೇಳಿದ್ದಾರೆ.

ಜೋಡೆತ್ತು ಅಂತಾ ಹೇಳಿಕೊಂಡು ಡಿಕೆಶಿ ನಂಬಿಕೆ ದ್ರೋಹ ಮಾಡಿದ್ರು. ಕಾಂಗ್ರೆಸ್ ಪಕ್ಷಕ್ಕೇ ಸಿದ್ದರಾಮಯ್ಯ ದ್ರೋಹ ಮಾಡಿದ್ರು. ಕಾಂಗ್ರೆಸ್​ನವರೇ ಮೈತ್ರಿ ಸರ್ಕಾರವನ್ನು ಪತನ ಮಾಡಿದ್ದು.

ಇದೀಗ, ಮತ್ತೆ ಚುನಾವಣೆ ನಡೆಯಬಾರದು ಅನ್ನೋ ದುರುದ್ದೇಶ ಇಟ್ಟುಕೊಂಡಿದ್ದಾರೆ. ಮತ್ತೆ ನಕಲಿ ಕಾರ್ಡ್​ಗಳನ್ನು ಸೃಷ್ಟಿಸಲು ಷಡ್ಯಂತ್ರ ಮಾಡಿದ್ದಾರೆ. ಕೆಲವರು ನಕಲಿ ಕಾರ್ಡ್​ಗಳನ್ನ ಕಲೆಕ್ಟ್ ಮಾಡುತ್ತಿದ್ದಾರೆ. ಶಿರಾ ಹಾಗೂ ಆರ್.ಆರ್. ನಗರದಲ್ಲಿ ಸೋಲುತ್ತೇವೆ ಅನ್ನೋ ಆತಂಕ ಅವರಿಗೆ ಶುರುವಾಗಿದೆ ಎಂದು ಹೇಳಿದರು.

ಡಿಕೆ ಶಿವಕುಮಾರ್‌ ಮೀರ್​ ಸಾದಿಕ್​ ಅಂತೆ.. ಸಹೋದರ ಡಿ.ಕೆ. ಸುರೇಶ್​ ಏನಂದ್ರು?

Published On - 2:14 pm, Tue, 20 October 20

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್: