AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ -DCM ಅಶ್ವತ್ಥ್​ ನಾರಾಯಣ್​

ಬೆಂಗಳೂರು: ಅವರ ರೀತಿ ನೀತಿಗಳನ್ನು ನೋಡಿದ್ದೇವೆ. ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ ಎಂದು ಉಪಚುನಾವಣೆಯ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ ಹೇಳಿದ್ದಾರೆ. ಜೋಡೆತ್ತು ಅಂತಾ ಹೇಳಿಕೊಂಡು ಡಿಕೆಶಿ ನಂಬಿಕೆ ದ್ರೋಹ ಮಾಡಿದ್ರು. ಕಾಂಗ್ರೆಸ್ ಪಕ್ಷಕ್ಕೇ ಸಿದ್ದರಾಮಯ್ಯ ದ್ರೋಹ ಮಾಡಿದ್ರು. ಕಾಂಗ್ರೆಸ್​ನವರೇ ಮೈತ್ರಿ ಸರ್ಕಾರವನ್ನು ಪತನ ಮಾಡಿದ್ದು. ಇದೀಗ, ಮತ್ತೆ ಚುನಾವಣೆ ನಡೆಯಬಾರದು ಅನ್ನೋ ದುರುದ್ದೇಶ ಇಟ್ಟುಕೊಂಡಿದ್ದಾರೆ. ಮತ್ತೆ ನಕಲಿ ಕಾರ್ಡ್​ಗಳನ್ನು ಸೃಷ್ಟಿಸಲು ಷಡ್ಯಂತ್ರ ಮಾಡಿದ್ದಾರೆ. ಕೆಲವರು ನಕಲಿ ಕಾರ್ಡ್​ಗಳನ್ನ ಕಲೆಕ್ಟ್ ಮಾಡುತ್ತಿದ್ದಾರೆ. […]

ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ -DCM ಅಶ್ವತ್ಥ್​ ನಾರಾಯಣ್​
KUSHAL V
|

Updated on:Oct 20, 2020 | 5:42 PM

Share

ಬೆಂಗಳೂರು: ಅವರ ರೀತಿ ನೀತಿಗಳನ್ನು ನೋಡಿದ್ದೇವೆ. ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ ಎಂದು ಉಪಚುನಾವಣೆಯ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ ಹೇಳಿದ್ದಾರೆ.

ಜೋಡೆತ್ತು ಅಂತಾ ಹೇಳಿಕೊಂಡು ಡಿಕೆಶಿ ನಂಬಿಕೆ ದ್ರೋಹ ಮಾಡಿದ್ರು. ಕಾಂಗ್ರೆಸ್ ಪಕ್ಷಕ್ಕೇ ಸಿದ್ದರಾಮಯ್ಯ ದ್ರೋಹ ಮಾಡಿದ್ರು. ಕಾಂಗ್ರೆಸ್​ನವರೇ ಮೈತ್ರಿ ಸರ್ಕಾರವನ್ನು ಪತನ ಮಾಡಿದ್ದು.

ಇದೀಗ, ಮತ್ತೆ ಚುನಾವಣೆ ನಡೆಯಬಾರದು ಅನ್ನೋ ದುರುದ್ದೇಶ ಇಟ್ಟುಕೊಂಡಿದ್ದಾರೆ. ಮತ್ತೆ ನಕಲಿ ಕಾರ್ಡ್​ಗಳನ್ನು ಸೃಷ್ಟಿಸಲು ಷಡ್ಯಂತ್ರ ಮಾಡಿದ್ದಾರೆ. ಕೆಲವರು ನಕಲಿ ಕಾರ್ಡ್​ಗಳನ್ನ ಕಲೆಕ್ಟ್ ಮಾಡುತ್ತಿದ್ದಾರೆ. ಶಿರಾ ಹಾಗೂ ಆರ್.ಆರ್. ನಗರದಲ್ಲಿ ಸೋಲುತ್ತೇವೆ ಅನ್ನೋ ಆತಂಕ ಅವರಿಗೆ ಶುರುವಾಗಿದೆ ಎಂದು ಹೇಳಿದರು.

ಡಿಕೆ ಶಿವಕುಮಾರ್‌ ಮೀರ್​ ಸಾದಿಕ್​ ಅಂತೆ.. ಸಹೋದರ ಡಿ.ಕೆ. ಸುರೇಶ್​ ಏನಂದ್ರು?

Published On - 2:14 pm, Tue, 20 October 20

Follow Us
ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ
ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್