AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ -DCM ಅಶ್ವತ್ಥ್​ ನಾರಾಯಣ್​

ಬೆಂಗಳೂರು: ಅವರ ರೀತಿ ನೀತಿಗಳನ್ನು ನೋಡಿದ್ದೇವೆ. ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ ಎಂದು ಉಪಚುನಾವಣೆಯ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ ಹೇಳಿದ್ದಾರೆ. ಜೋಡೆತ್ತು ಅಂತಾ ಹೇಳಿಕೊಂಡು ಡಿಕೆಶಿ ನಂಬಿಕೆ ದ್ರೋಹ ಮಾಡಿದ್ರು. ಕಾಂಗ್ರೆಸ್ ಪಕ್ಷಕ್ಕೇ ಸಿದ್ದರಾಮಯ್ಯ ದ್ರೋಹ ಮಾಡಿದ್ರು. ಕಾಂಗ್ರೆಸ್​ನವರೇ ಮೈತ್ರಿ ಸರ್ಕಾರವನ್ನು ಪತನ ಮಾಡಿದ್ದು. ಇದೀಗ, ಮತ್ತೆ ಚುನಾವಣೆ ನಡೆಯಬಾರದು ಅನ್ನೋ ದುರುದ್ದೇಶ ಇಟ್ಟುಕೊಂಡಿದ್ದಾರೆ. ಮತ್ತೆ ನಕಲಿ ಕಾರ್ಡ್​ಗಳನ್ನು ಸೃಷ್ಟಿಸಲು ಷಡ್ಯಂತ್ರ ಮಾಡಿದ್ದಾರೆ. ಕೆಲವರು ನಕಲಿ ಕಾರ್ಡ್​ಗಳನ್ನ ಕಲೆಕ್ಟ್ ಮಾಡುತ್ತಿದ್ದಾರೆ. […]

ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ -DCM ಅಶ್ವತ್ಥ್​ ನಾರಾಯಣ್​
KUSHAL V
|

Updated on:Oct 20, 2020 | 5:42 PM

Share

ಬೆಂಗಳೂರು: ಅವರ ರೀತಿ ನೀತಿಗಳನ್ನು ನೋಡಿದ್ದೇವೆ. ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ ಎಂದು ಉಪಚುನಾವಣೆಯ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ ಹೇಳಿದ್ದಾರೆ.

ಜೋಡೆತ್ತು ಅಂತಾ ಹೇಳಿಕೊಂಡು ಡಿಕೆಶಿ ನಂಬಿಕೆ ದ್ರೋಹ ಮಾಡಿದ್ರು. ಕಾಂಗ್ರೆಸ್ ಪಕ್ಷಕ್ಕೇ ಸಿದ್ದರಾಮಯ್ಯ ದ್ರೋಹ ಮಾಡಿದ್ರು. ಕಾಂಗ್ರೆಸ್​ನವರೇ ಮೈತ್ರಿ ಸರ್ಕಾರವನ್ನು ಪತನ ಮಾಡಿದ್ದು.

ಇದೀಗ, ಮತ್ತೆ ಚುನಾವಣೆ ನಡೆಯಬಾರದು ಅನ್ನೋ ದುರುದ್ದೇಶ ಇಟ್ಟುಕೊಂಡಿದ್ದಾರೆ. ಮತ್ತೆ ನಕಲಿ ಕಾರ್ಡ್​ಗಳನ್ನು ಸೃಷ್ಟಿಸಲು ಷಡ್ಯಂತ್ರ ಮಾಡಿದ್ದಾರೆ. ಕೆಲವರು ನಕಲಿ ಕಾರ್ಡ್​ಗಳನ್ನ ಕಲೆಕ್ಟ್ ಮಾಡುತ್ತಿದ್ದಾರೆ. ಶಿರಾ ಹಾಗೂ ಆರ್.ಆರ್. ನಗರದಲ್ಲಿ ಸೋಲುತ್ತೇವೆ ಅನ್ನೋ ಆತಂಕ ಅವರಿಗೆ ಶುರುವಾಗಿದೆ ಎಂದು ಹೇಳಿದರು.

ಡಿಕೆ ಶಿವಕುಮಾರ್‌ ಮೀರ್​ ಸಾದಿಕ್​ ಅಂತೆ.. ಸಹೋದರ ಡಿ.ಕೆ. ಸುರೇಶ್​ ಏನಂದ್ರು?

Published On - 2:14 pm, Tue, 20 October 20

ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ಅಪ್ಪು ಹೋದಮೇಲೆ ಏರಿಯಾನಲ್ಲಿ ಗಣೇಶ ಇಡುತ್ತಿಲ್ಲ: ವಿನಯ್ ರಾಜ್​ಕುಮಾರ್
ಅಪ್ಪು ಹೋದಮೇಲೆ ಏರಿಯಾನಲ್ಲಿ ಗಣೇಶ ಇಡುತ್ತಿಲ್ಲ: ವಿನಯ್ ರಾಜ್​ಕುಮಾರ್
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್