AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ -DCM ಅಶ್ವತ್ಥ್​ ನಾರಾಯಣ್​

ಬೆಂಗಳೂರು: ಅವರ ರೀತಿ ನೀತಿಗಳನ್ನು ನೋಡಿದ್ದೇವೆ. ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ ಎಂದು ಉಪಚುನಾವಣೆಯ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ ಹೇಳಿದ್ದಾರೆ. ಜೋಡೆತ್ತು ಅಂತಾ ಹೇಳಿಕೊಂಡು ಡಿಕೆಶಿ ನಂಬಿಕೆ ದ್ರೋಹ ಮಾಡಿದ್ರು. ಕಾಂಗ್ರೆಸ್ ಪಕ್ಷಕ್ಕೇ ಸಿದ್ದರಾಮಯ್ಯ ದ್ರೋಹ ಮಾಡಿದ್ರು. ಕಾಂಗ್ರೆಸ್​ನವರೇ ಮೈತ್ರಿ ಸರ್ಕಾರವನ್ನು ಪತನ ಮಾಡಿದ್ದು. ಇದೀಗ, ಮತ್ತೆ ಚುನಾವಣೆ ನಡೆಯಬಾರದು ಅನ್ನೋ ದುರುದ್ದೇಶ ಇಟ್ಟುಕೊಂಡಿದ್ದಾರೆ. ಮತ್ತೆ ನಕಲಿ ಕಾರ್ಡ್​ಗಳನ್ನು ಸೃಷ್ಟಿಸಲು ಷಡ್ಯಂತ್ರ ಮಾಡಿದ್ದಾರೆ. ಕೆಲವರು ನಕಲಿ ಕಾರ್ಡ್​ಗಳನ್ನ ಕಲೆಕ್ಟ್ ಮಾಡುತ್ತಿದ್ದಾರೆ. […]

ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ -DCM ಅಶ್ವತ್ಥ್​ ನಾರಾಯಣ್​
KUSHAL V
|

Updated on:Oct 20, 2020 | 5:42 PM

Share

ಬೆಂಗಳೂರು: ಅವರ ರೀತಿ ನೀತಿಗಳನ್ನು ನೋಡಿದ್ದೇವೆ. ನಿಜವಾದ ಮೀರ್ ಸಾದಿಕ್ ಇದ್ರೆ ಅದು ಡಿ.ಕೆ. ಶಿವಕುಮಾರ್ ಎಂದು ಉಪಚುನಾವಣೆಯ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ ಹೇಳಿದ್ದಾರೆ.

ಜೋಡೆತ್ತು ಅಂತಾ ಹೇಳಿಕೊಂಡು ಡಿಕೆಶಿ ನಂಬಿಕೆ ದ್ರೋಹ ಮಾಡಿದ್ರು. ಕಾಂಗ್ರೆಸ್ ಪಕ್ಷಕ್ಕೇ ಸಿದ್ದರಾಮಯ್ಯ ದ್ರೋಹ ಮಾಡಿದ್ರು. ಕಾಂಗ್ರೆಸ್​ನವರೇ ಮೈತ್ರಿ ಸರ್ಕಾರವನ್ನು ಪತನ ಮಾಡಿದ್ದು.

ಇದೀಗ, ಮತ್ತೆ ಚುನಾವಣೆ ನಡೆಯಬಾರದು ಅನ್ನೋ ದುರುದ್ದೇಶ ಇಟ್ಟುಕೊಂಡಿದ್ದಾರೆ. ಮತ್ತೆ ನಕಲಿ ಕಾರ್ಡ್​ಗಳನ್ನು ಸೃಷ್ಟಿಸಲು ಷಡ್ಯಂತ್ರ ಮಾಡಿದ್ದಾರೆ. ಕೆಲವರು ನಕಲಿ ಕಾರ್ಡ್​ಗಳನ್ನ ಕಲೆಕ್ಟ್ ಮಾಡುತ್ತಿದ್ದಾರೆ. ಶಿರಾ ಹಾಗೂ ಆರ್.ಆರ್. ನಗರದಲ್ಲಿ ಸೋಲುತ್ತೇವೆ ಅನ್ನೋ ಆತಂಕ ಅವರಿಗೆ ಶುರುವಾಗಿದೆ ಎಂದು ಹೇಳಿದರು.

ಡಿಕೆ ಶಿವಕುಮಾರ್‌ ಮೀರ್​ ಸಾದಿಕ್​ ಅಂತೆ.. ಸಹೋದರ ಡಿ.ಕೆ. ಸುರೇಶ್​ ಏನಂದ್ರು?

Published On - 2:14 pm, Tue, 20 October 20

ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ