AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಮ ಗಾಳಿಗೆ ತೂರಿ, ಪ್ರವಾಸಿ ಮಂದಿರ ಉದ್ಘಾಟಿಸಿದ ಇಬ್ಬರು DCM

ಬೆಳಗಾವಿ: ನಿಯಮಗಳನ್ನು ಪಾಲಿಸಿ ಜನರಿಗೆ ಮಾದರಿಯಾಗಬೇಕಿರುವ ನಮ್ಮ ನಾಯಕರು ನಿಯಮಗಳನ್ನು ಮುರಿಯುತ್ತಿದ್ದಾರೆ. ಇಂಥದ್ದೇ ಒಂದು ಘಟನೆ ಜಿಲ್ಲೆಯ ನಿಪ್ಪಾಣಿಯಲ್ಲಿ ನಡೆದಿದೆ. ನಿಪ್ಪಾಣಿಯಲ್ಲಿರುವ ನೂತನ ಪ್ರವಾಸಿ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಇಂದು DCMಗಳಾದ ಲಕ್ಷ್ಮಣ ಸವದಿ ಹಾಗೂ ಗೋವಿಂದ ಕಾರಜೋಳ ಪಾಲ್ಗೊಂಡಿದ್ದರು. ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ್​ ಜೊಲ್ಲೆ ಸಹ ಉಪಸ್ಥಿತರಿದ್ದರು. ಇದೇ ವೇಳೆ ಸಮಾರಂಭದಲ್ಲಿ ಅಧಿಕಾರಿಗಳು ಸೇರಿದಂತೆ 100ಕ್ಕೂ ಹೆಚ್ಚು ಜನರು ಸಹ ಭಾಗಿಯಾಗಿದ್ದರು. ಜೊತೆಗೆ, ಸಾಮಾಜಿಕ ಅಂತರವನ್ನೂ ಸಹ ಪಾಲಿಸಲಿಲ್ಲ. ಹಾಗಾಗಿ, ಜನರಿಗೆ […]

ಕೊರೊನಾ ನಿಯಮ ಗಾಳಿಗೆ ತೂರಿ, ಪ್ರವಾಸಿ ಮಂದಿರ ಉದ್ಘಾಟಿಸಿದ ಇಬ್ಬರು DCM
KUSHAL V
| Edited By: |

Updated on:Jul 11, 2020 | 2:52 PM

Share

ಬೆಳಗಾವಿ: ನಿಯಮಗಳನ್ನು ಪಾಲಿಸಿ ಜನರಿಗೆ ಮಾದರಿಯಾಗಬೇಕಿರುವ ನಮ್ಮ ನಾಯಕರು ನಿಯಮಗಳನ್ನು ಮುರಿಯುತ್ತಿದ್ದಾರೆ. ಇಂಥದ್ದೇ ಒಂದು ಘಟನೆ ಜಿಲ್ಲೆಯ ನಿಪ್ಪಾಣಿಯಲ್ಲಿ ನಡೆದಿದೆ.

ನಿಪ್ಪಾಣಿಯಲ್ಲಿರುವ ನೂತನ ಪ್ರವಾಸಿ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಇಂದು DCMಗಳಾದ ಲಕ್ಷ್ಮಣ ಸವದಿ ಹಾಗೂ ಗೋವಿಂದ ಕಾರಜೋಳ ಪಾಲ್ಗೊಂಡಿದ್ದರು. ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ್​ ಜೊಲ್ಲೆ ಸಹ ಉಪಸ್ಥಿತರಿದ್ದರು.

ಇದೇ ವೇಳೆ ಸಮಾರಂಭದಲ್ಲಿ ಅಧಿಕಾರಿಗಳು ಸೇರಿದಂತೆ 100ಕ್ಕೂ ಹೆಚ್ಚು ಜನರು ಸಹ ಭಾಗಿಯಾಗಿದ್ದರು. ಜೊತೆಗೆ, ಸಾಮಾಜಿಕ ಅಂತರವನ್ನೂ ಸಹ ಪಾಲಿಸಲಿಲ್ಲ. ಹಾಗಾಗಿ, ಜನರಿಗೆ ನಿಯಮಗಳನ್ನು ಪಾಲಿಸಲು ಕಿವಿಮಾತು ಹೇಳುವ ನಾಯಕರೇ ನಿಯಮಗಳನ್ನು ಮುರಿಯುವುದು ಎಷ್ಟು ಸರಿ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.

Published On - 1:48 pm, Sat, 11 July 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್