AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MLC ಫೈಟ್​ನಲ್ಲಿ ಗೆದ್ದ ಸವದಿ: ಪರಿಷತ್​ ಆಯ್ಕೆಯಿಂದ DCM ಪಟ್ಟ ಸುಭದ್ರ

ಬೆಂಗಳೂರು: ವಿಧಾನ ಪರಿಷತ್​ನ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಡಿಸಿಎಂ ಹಾಗೂ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ್ ಸವದಿ ಗೆಲುವಿನ ನಗೆ ಬೀರಿದ್ದಾರೆ. ಚಲಾವಣೆಯಾಗಿದ್ದ 120 ಮತಗಳ ಪೈಕಿ ಲಕ್ಷ್ಮಣ್ ಸವದಿ 113 ಮತಗಳನ್ನು ಪಡೆದಿದ್ದು, 7 ಮತಗಳು ಅಸಿಂಧುವಾಗಿದೆ. ಈ ಮೂಲಕ ಉಪ ಮುಖ್ಯಮಂತ್ರಿ ಲಕ್ಷ್ಮಣ್​ ಸವದಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಂತರ ಅನಿಲ್ ಕುಮಾರ್ ನಿವೃತ್ತರಾಗಿದ್ದರು. ಹಾಗಾಗಿ ಡಿಸಿಎಂ ಲಕ್ಷ್ಮಣ ಸವದಿ ಗೆಲುವಿನ ಹಾದಿ ಸುಗಮವಾಗಿದೆ. ರಿಜ್ವಾನ್​ ಅರ್ಷದ್​ ಶಾಸಕರಾಗಿ ಆಯ್ಕೆಯಾಗಿದ್ದರಿಂದ […]

MLC ಫೈಟ್​ನಲ್ಲಿ ಗೆದ್ದ ಸವದಿ: ಪರಿಷತ್​ ಆಯ್ಕೆಯಿಂದ DCM ಪಟ್ಟ ಸುಭದ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 17, 2020 | 6:30 PM

Share

ಬೆಂಗಳೂರು: ವಿಧಾನ ಪರಿಷತ್​ನ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಡಿಸಿಎಂ ಹಾಗೂ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ್ ಸವದಿ ಗೆಲುವಿನ ನಗೆ ಬೀರಿದ್ದಾರೆ. ಚಲಾವಣೆಯಾಗಿದ್ದ 120 ಮತಗಳ ಪೈಕಿ ಲಕ್ಷ್ಮಣ್ ಸವದಿ 113 ಮತಗಳನ್ನು ಪಡೆದಿದ್ದು, 7 ಮತಗಳು ಅಸಿಂಧುವಾಗಿದೆ.

ಈ ಮೂಲಕ ಉಪ ಮುಖ್ಯಮಂತ್ರಿ ಲಕ್ಷ್ಮಣ್​ ಸವದಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಂತರ ಅನಿಲ್ ಕುಮಾರ್ ನಿವೃತ್ತರಾಗಿದ್ದರು. ಹಾಗಾಗಿ ಡಿಸಿಎಂ ಲಕ್ಷ್ಮಣ ಸವದಿ ಗೆಲುವಿನ ಹಾದಿ ಸುಗಮವಾಗಿದೆ.

ರಿಜ್ವಾನ್​ ಅರ್ಷದ್​ ಶಾಸಕರಾಗಿ ಆಯ್ಕೆಯಾಗಿದ್ದರಿಂದ ತೆರವಾಗಿದ್ದ ಒಂದು ಸ್ಥಾನಕ್ಕೆ ಇಂದು ಉಪಚುನಾವಣೆ ನಡೆದಿದೆ. ಸಂಜೆ 4 ಗಂಟೆಯವರೆಗೆ ಮತದಾನ ನಡೆದಿದ್ದು, 5 ಗಂಟೆ ನಂತರ ಚುನಾವಣಾ ಅಧಿಕಾರಿ ವಿಶಾಲಾಕ್ಷಿ ನೇತೃತ್ವದಲ್ಲಿ ಮತ ಎಣಿಕೆ ಮತ ಎಣಿಕೆ ಕಾರ್ಯ ನಡೆದಿದೆ.

ಪರಿಷತ್ ಚುನಾವಣೆಯಲ್ಲಿ ಗೆಲುವು ಹಿನ್ನೆಲೆ ಡಿಸಿಎಂ ಲಕ್ಷ್ಮಣ ಸವದಿ ಪಕ್ಷದ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.  ಈ ಗೆಲುವಿನಿಂದ ಪಕ್ಷ ಹಾಗೂ ಸರಕಾರದಲ್ಲಿ ಹೊಸ ಶಕ್ತಿಯಿಂದ ಕೆಲಸ ಮಾಡಲು ಅವಕಾಶ ಸಿಕ್ಕಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

Published On - 6:05 pm, Mon, 17 February 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್