AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MLC ಫೈಟ್​ನಲ್ಲಿ ಗೆದ್ದ ಸವದಿ: ಪರಿಷತ್​ ಆಯ್ಕೆಯಿಂದ DCM ಪಟ್ಟ ಸುಭದ್ರ

ಬೆಂಗಳೂರು: ವಿಧಾನ ಪರಿಷತ್​ನ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಡಿಸಿಎಂ ಹಾಗೂ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ್ ಸವದಿ ಗೆಲುವಿನ ನಗೆ ಬೀರಿದ್ದಾರೆ. ಚಲಾವಣೆಯಾಗಿದ್ದ 120 ಮತಗಳ ಪೈಕಿ ಲಕ್ಷ್ಮಣ್ ಸವದಿ 113 ಮತಗಳನ್ನು ಪಡೆದಿದ್ದು, 7 ಮತಗಳು ಅಸಿಂಧುವಾಗಿದೆ. ಈ ಮೂಲಕ ಉಪ ಮುಖ್ಯಮಂತ್ರಿ ಲಕ್ಷ್ಮಣ್​ ಸವದಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಂತರ ಅನಿಲ್ ಕುಮಾರ್ ನಿವೃತ್ತರಾಗಿದ್ದರು. ಹಾಗಾಗಿ ಡಿಸಿಎಂ ಲಕ್ಷ್ಮಣ ಸವದಿ ಗೆಲುವಿನ ಹಾದಿ ಸುಗಮವಾಗಿದೆ. ರಿಜ್ವಾನ್​ ಅರ್ಷದ್​ ಶಾಸಕರಾಗಿ ಆಯ್ಕೆಯಾಗಿದ್ದರಿಂದ […]

MLC ಫೈಟ್​ನಲ್ಲಿ ಗೆದ್ದ ಸವದಿ: ಪರಿಷತ್​ ಆಯ್ಕೆಯಿಂದ DCM ಪಟ್ಟ ಸುಭದ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 17, 2020 | 6:30 PM

Share

ಬೆಂಗಳೂರು: ವಿಧಾನ ಪರಿಷತ್​ನ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಡಿಸಿಎಂ ಹಾಗೂ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ್ ಸವದಿ ಗೆಲುವಿನ ನಗೆ ಬೀರಿದ್ದಾರೆ. ಚಲಾವಣೆಯಾಗಿದ್ದ 120 ಮತಗಳ ಪೈಕಿ ಲಕ್ಷ್ಮಣ್ ಸವದಿ 113 ಮತಗಳನ್ನು ಪಡೆದಿದ್ದು, 7 ಮತಗಳು ಅಸಿಂಧುವಾಗಿದೆ.

ಈ ಮೂಲಕ ಉಪ ಮುಖ್ಯಮಂತ್ರಿ ಲಕ್ಷ್ಮಣ್​ ಸವದಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಂತರ ಅನಿಲ್ ಕುಮಾರ್ ನಿವೃತ್ತರಾಗಿದ್ದರು. ಹಾಗಾಗಿ ಡಿಸಿಎಂ ಲಕ್ಷ್ಮಣ ಸವದಿ ಗೆಲುವಿನ ಹಾದಿ ಸುಗಮವಾಗಿದೆ.

ರಿಜ್ವಾನ್​ ಅರ್ಷದ್​ ಶಾಸಕರಾಗಿ ಆಯ್ಕೆಯಾಗಿದ್ದರಿಂದ ತೆರವಾಗಿದ್ದ ಒಂದು ಸ್ಥಾನಕ್ಕೆ ಇಂದು ಉಪಚುನಾವಣೆ ನಡೆದಿದೆ. ಸಂಜೆ 4 ಗಂಟೆಯವರೆಗೆ ಮತದಾನ ನಡೆದಿದ್ದು, 5 ಗಂಟೆ ನಂತರ ಚುನಾವಣಾ ಅಧಿಕಾರಿ ವಿಶಾಲಾಕ್ಷಿ ನೇತೃತ್ವದಲ್ಲಿ ಮತ ಎಣಿಕೆ ಮತ ಎಣಿಕೆ ಕಾರ್ಯ ನಡೆದಿದೆ.

ಪರಿಷತ್ ಚುನಾವಣೆಯಲ್ಲಿ ಗೆಲುವು ಹಿನ್ನೆಲೆ ಡಿಸಿಎಂ ಲಕ್ಷ್ಮಣ ಸವದಿ ಪಕ್ಷದ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.  ಈ ಗೆಲುವಿನಿಂದ ಪಕ್ಷ ಹಾಗೂ ಸರಕಾರದಲ್ಲಿ ಹೊಸ ಶಕ್ತಿಯಿಂದ ಕೆಲಸ ಮಾಡಲು ಅವಕಾಶ ಸಿಕ್ಕಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

Published On - 6:05 pm, Mon, 17 February 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು