AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MLC ಫೈಟ್​ನಲ್ಲಿ ಗೆದ್ದ ಸವದಿ: ಪರಿಷತ್​ ಆಯ್ಕೆಯಿಂದ DCM ಪಟ್ಟ ಸುಭದ್ರ

ಬೆಂಗಳೂರು: ವಿಧಾನ ಪರಿಷತ್​ನ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಡಿಸಿಎಂ ಹಾಗೂ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ್ ಸವದಿ ಗೆಲುವಿನ ನಗೆ ಬೀರಿದ್ದಾರೆ. ಚಲಾವಣೆಯಾಗಿದ್ದ 120 ಮತಗಳ ಪೈಕಿ ಲಕ್ಷ್ಮಣ್ ಸವದಿ 113 ಮತಗಳನ್ನು ಪಡೆದಿದ್ದು, 7 ಮತಗಳು ಅಸಿಂಧುವಾಗಿದೆ. ಈ ಮೂಲಕ ಉಪ ಮುಖ್ಯಮಂತ್ರಿ ಲಕ್ಷ್ಮಣ್​ ಸವದಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಂತರ ಅನಿಲ್ ಕುಮಾರ್ ನಿವೃತ್ತರಾಗಿದ್ದರು. ಹಾಗಾಗಿ ಡಿಸಿಎಂ ಲಕ್ಷ್ಮಣ ಸವದಿ ಗೆಲುವಿನ ಹಾದಿ ಸುಗಮವಾಗಿದೆ. ರಿಜ್ವಾನ್​ ಅರ್ಷದ್​ ಶಾಸಕರಾಗಿ ಆಯ್ಕೆಯಾಗಿದ್ದರಿಂದ […]

MLC ಫೈಟ್​ನಲ್ಲಿ ಗೆದ್ದ ಸವದಿ: ಪರಿಷತ್​ ಆಯ್ಕೆಯಿಂದ DCM ಪಟ್ಟ ಸುಭದ್ರ
ಸಾಧು ಶ್ರೀನಾಥ್​
|

Updated on:Feb 17, 2020 | 6:30 PM

Share

ಬೆಂಗಳೂರು: ವಿಧಾನ ಪರಿಷತ್​ನ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಡಿಸಿಎಂ ಹಾಗೂ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ್ ಸವದಿ ಗೆಲುವಿನ ನಗೆ ಬೀರಿದ್ದಾರೆ. ಚಲಾವಣೆಯಾಗಿದ್ದ 120 ಮತಗಳ ಪೈಕಿ ಲಕ್ಷ್ಮಣ್ ಸವದಿ 113 ಮತಗಳನ್ನು ಪಡೆದಿದ್ದು, 7 ಮತಗಳು ಅಸಿಂಧುವಾಗಿದೆ.

ಈ ಮೂಲಕ ಉಪ ಮುಖ್ಯಮಂತ್ರಿ ಲಕ್ಷ್ಮಣ್​ ಸವದಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಂತರ ಅನಿಲ್ ಕುಮಾರ್ ನಿವೃತ್ತರಾಗಿದ್ದರು. ಹಾಗಾಗಿ ಡಿಸಿಎಂ ಲಕ್ಷ್ಮಣ ಸವದಿ ಗೆಲುವಿನ ಹಾದಿ ಸುಗಮವಾಗಿದೆ.

ರಿಜ್ವಾನ್​ ಅರ್ಷದ್​ ಶಾಸಕರಾಗಿ ಆಯ್ಕೆಯಾಗಿದ್ದರಿಂದ ತೆರವಾಗಿದ್ದ ಒಂದು ಸ್ಥಾನಕ್ಕೆ ಇಂದು ಉಪಚುನಾವಣೆ ನಡೆದಿದೆ. ಸಂಜೆ 4 ಗಂಟೆಯವರೆಗೆ ಮತದಾನ ನಡೆದಿದ್ದು, 5 ಗಂಟೆ ನಂತರ ಚುನಾವಣಾ ಅಧಿಕಾರಿ ವಿಶಾಲಾಕ್ಷಿ ನೇತೃತ್ವದಲ್ಲಿ ಮತ ಎಣಿಕೆ ಮತ ಎಣಿಕೆ ಕಾರ್ಯ ನಡೆದಿದೆ.

ಪರಿಷತ್ ಚುನಾವಣೆಯಲ್ಲಿ ಗೆಲುವು ಹಿನ್ನೆಲೆ ಡಿಸಿಎಂ ಲಕ್ಷ್ಮಣ ಸವದಿ ಪಕ್ಷದ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.  ಈ ಗೆಲುವಿನಿಂದ ಪಕ್ಷ ಹಾಗೂ ಸರಕಾರದಲ್ಲಿ ಹೊಸ ಶಕ್ತಿಯಿಂದ ಕೆಲಸ ಮಾಡಲು ಅವಕಾಶ ಸಿಕ್ಕಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

Published On - 6:05 pm, Mon, 17 February 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!