AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MLC ಫೈಟ್​ನಲ್ಲಿ ಗೆದ್ದ ಸವದಿ: ಪರಿಷತ್​ ಆಯ್ಕೆಯಿಂದ DCM ಪಟ್ಟ ಸುಭದ್ರ

ಬೆಂಗಳೂರು: ವಿಧಾನ ಪರಿಷತ್​ನ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಡಿಸಿಎಂ ಹಾಗೂ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ್ ಸವದಿ ಗೆಲುವಿನ ನಗೆ ಬೀರಿದ್ದಾರೆ. ಚಲಾವಣೆಯಾಗಿದ್ದ 120 ಮತಗಳ ಪೈಕಿ ಲಕ್ಷ್ಮಣ್ ಸವದಿ 113 ಮತಗಳನ್ನು ಪಡೆದಿದ್ದು, 7 ಮತಗಳು ಅಸಿಂಧುವಾಗಿದೆ. ಈ ಮೂಲಕ ಉಪ ಮುಖ್ಯಮಂತ್ರಿ ಲಕ್ಷ್ಮಣ್​ ಸವದಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಂತರ ಅನಿಲ್ ಕುಮಾರ್ ನಿವೃತ್ತರಾಗಿದ್ದರು. ಹಾಗಾಗಿ ಡಿಸಿಎಂ ಲಕ್ಷ್ಮಣ ಸವದಿ ಗೆಲುವಿನ ಹಾದಿ ಸುಗಮವಾಗಿದೆ. ರಿಜ್ವಾನ್​ ಅರ್ಷದ್​ ಶಾಸಕರಾಗಿ ಆಯ್ಕೆಯಾಗಿದ್ದರಿಂದ […]

MLC ಫೈಟ್​ನಲ್ಲಿ ಗೆದ್ದ ಸವದಿ: ಪರಿಷತ್​ ಆಯ್ಕೆಯಿಂದ DCM ಪಟ್ಟ ಸುಭದ್ರ
ಸಾಧು ಶ್ರೀನಾಥ್​
|

Updated on:Feb 17, 2020 | 6:30 PM

Share

ಬೆಂಗಳೂರು: ವಿಧಾನ ಪರಿಷತ್​ನ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಡಿಸಿಎಂ ಹಾಗೂ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ್ ಸವದಿ ಗೆಲುವಿನ ನಗೆ ಬೀರಿದ್ದಾರೆ. ಚಲಾವಣೆಯಾಗಿದ್ದ 120 ಮತಗಳ ಪೈಕಿ ಲಕ್ಷ್ಮಣ್ ಸವದಿ 113 ಮತಗಳನ್ನು ಪಡೆದಿದ್ದು, 7 ಮತಗಳು ಅಸಿಂಧುವಾಗಿದೆ.

ಈ ಮೂಲಕ ಉಪ ಮುಖ್ಯಮಂತ್ರಿ ಲಕ್ಷ್ಮಣ್​ ಸವದಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಂತರ ಅನಿಲ್ ಕುಮಾರ್ ನಿವೃತ್ತರಾಗಿದ್ದರು. ಹಾಗಾಗಿ ಡಿಸಿಎಂ ಲಕ್ಷ್ಮಣ ಸವದಿ ಗೆಲುವಿನ ಹಾದಿ ಸುಗಮವಾಗಿದೆ.

ರಿಜ್ವಾನ್​ ಅರ್ಷದ್​ ಶಾಸಕರಾಗಿ ಆಯ್ಕೆಯಾಗಿದ್ದರಿಂದ ತೆರವಾಗಿದ್ದ ಒಂದು ಸ್ಥಾನಕ್ಕೆ ಇಂದು ಉಪಚುನಾವಣೆ ನಡೆದಿದೆ. ಸಂಜೆ 4 ಗಂಟೆಯವರೆಗೆ ಮತದಾನ ನಡೆದಿದ್ದು, 5 ಗಂಟೆ ನಂತರ ಚುನಾವಣಾ ಅಧಿಕಾರಿ ವಿಶಾಲಾಕ್ಷಿ ನೇತೃತ್ವದಲ್ಲಿ ಮತ ಎಣಿಕೆ ಮತ ಎಣಿಕೆ ಕಾರ್ಯ ನಡೆದಿದೆ.

ಪರಿಷತ್ ಚುನಾವಣೆಯಲ್ಲಿ ಗೆಲುವು ಹಿನ್ನೆಲೆ ಡಿಸಿಎಂ ಲಕ್ಷ್ಮಣ ಸವದಿ ಪಕ್ಷದ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.  ಈ ಗೆಲುವಿನಿಂದ ಪಕ್ಷ ಹಾಗೂ ಸರಕಾರದಲ್ಲಿ ಹೊಸ ಶಕ್ತಿಯಿಂದ ಕೆಲಸ ಮಾಡಲು ಅವಕಾಶ ಸಿಕ್ಕಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

Published On - 6:05 pm, Mon, 17 February 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ