AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಜಿ.ಹಳ್ಳಿ-ಡಿ.ಜೆ.ಹಳ್ಳಿ ಹಿಂಸಾಚಾರ: DCP ಕಾರು ಪುಡಿ ಮಾಡಿ ಪುಂಡರ ಅಟ್ಟಹಾಸ

ಬೆಂಗಳೂರು: ನಗರದ ಕೆ.ಜಿ.ಹಳ್ಳಿ-ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಪುಂಡರು ಹಿಂಸಾಚಾರ ನಡೆಸಿದ ವೇಳೆ DCP ಕಾರಿನ ಮೇಲೆ ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಡಿಸಿಪಿ ಭೀಮಾಶಂಕರ​ ಗುಳೇದ್​ಗೆ ಸೇರಿದ ಇನ್ನೋವಾ ಕಾರು ಧ್ವಂಸವಾಗಿದೆ. ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ ಭೀಮಾಶಂಕರ ಗುಳೇದ್ ಅವರ ಇನ್ನೋವಾ ಕಾರಿನ ಗಾಜುಗಳನ್ನು ಕಿಡಿಗೇಡಿಗಳು ಪುಡಿಪುಡಿ ಮಾಡಿದ್ದಾರೆ. ದಾಳಿ ಮಾಡಿ ನಂತರ ಕಾರನ್ನೇ ಮಗುಚಿ ಹಾಕಿದ್ದಾರೆ. ಫೇಸ್​ಬುಕ್ ಪೋಸ್ಟ್​ನಿಂದ ಶುರುವಾದ ಹಿಂಸಾಚಾರ ಹಿರಿಯ ಪೊಲೀಸ್ ಅಧಿಕಾರಿಯ ಕಾರನ್ನೇ ಧ್ವಂಸ ಮಾಡುವಷ್ಟರ ಮಟ್ಟಿಗೆ ಹೋಗಿದೆ.

ಕೆ.ಜಿ.ಹಳ್ಳಿ-ಡಿ.ಜೆ.ಹಳ್ಳಿ ಹಿಂಸಾಚಾರ: DCP ಕಾರು ಪುಡಿ ಮಾಡಿ ಪುಂಡರ ಅಟ್ಟಹಾಸ
ಆಯೇಷಾ ಬಾನು
|

Updated on:Aug 12, 2020 | 1:18 PM

Share

ಬೆಂಗಳೂರು: ನಗರದ ಕೆ.ಜಿ.ಹಳ್ಳಿ-ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಪುಂಡರು ಹಿಂಸಾಚಾರ ನಡೆಸಿದ ವೇಳೆ DCP ಕಾರಿನ ಮೇಲೆ ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಡಿಸಿಪಿ ಭೀಮಾಶಂಕರ​ ಗುಳೇದ್​ಗೆ ಸೇರಿದ ಇನ್ನೋವಾ ಕಾರು ಧ್ವಂಸವಾಗಿದೆ.

ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ ಭೀಮಾಶಂಕರ ಗುಳೇದ್ ಅವರ ಇನ್ನೋವಾ ಕಾರಿನ ಗಾಜುಗಳನ್ನು ಕಿಡಿಗೇಡಿಗಳು ಪುಡಿಪುಡಿ ಮಾಡಿದ್ದಾರೆ. ದಾಳಿ ಮಾಡಿ ನಂತರ ಕಾರನ್ನೇ ಮಗುಚಿ ಹಾಕಿದ್ದಾರೆ. ಫೇಸ್​ಬುಕ್ ಪೋಸ್ಟ್​ನಿಂದ ಶುರುವಾದ ಹಿಂಸಾಚಾರ ಹಿರಿಯ ಪೊಲೀಸ್ ಅಧಿಕಾರಿಯ ಕಾರನ್ನೇ ಧ್ವಂಸ ಮಾಡುವಷ್ಟರ ಮಟ್ಟಿಗೆ ಹೋಗಿದೆ.

Published On - 12:45 pm, Wed, 12 August 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್