AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆತಂಕದಲ್ಲಿ ಒಂದು ಡೆಡ್ ಬಾಡಿಗೆ ಇಡೀ ಶಂಕರನಗರ ಗಡಗಡ..

ಬೆಂಗಳೂರಿನ ಶಂಕರನಗರ ಏರಿಯಾದಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಸೀಲ್​ಡೌನ್ ಮಾಡಲಾಗಿದ್ದು, 3 ದಿನಗಳ ಹಿಂದೆ ಇಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಆತಂಕದಲ್ಲಿರುವ ಸ್ಥಳೀಯ ನಿವಾಸಿಗಳು ಸಾವಿನ ಮನೆಯ ಮುಂದೆ ಗಲಾಟೆ ಮಾಡಿದ್ದಾರೆ. ಕೊರೋನಾ ಟೈಂನಲ್ಲಿ ಡೆಡ್ ಬಾಡಿ ಮುಂದೆ ನಡೀತು ಜನ್ರ ಗಲಾಟೆ.. ಏನಾಯಿತೆಂದ್ರೆ, ಮೃತ ಮಹಿಳೆಯ ಕುಟುಂಬ ಸದಸ್ಯರು ಮುಂಬೈನಲ್ಲಿರುವ ಮಕ್ಕಳು ಬರಬೇಕೆಂದು ಮೂರು ದಿನದಿಂದ ಮನೆಯಲ್ಲೇ ಮೃತದೇಹ ಇರಿಸಿಕೊಂಡಿದ್ದರು. ಮೃತ ಮಹಿಳೆಯ ಮಕ್ಕಳು ಮುಂಬೈನಿಂದ ಆಗಮಿಸಿದ ಹಿನ್ನೆಲೆಯಲ್ಲಿ […]

ಕೊರೊನಾ ಆತಂಕದಲ್ಲಿ ಒಂದು ಡೆಡ್ ಬಾಡಿಗೆ ಇಡೀ ಶಂಕರನಗರ ಗಡಗಡ..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 12, 2020 | 4:43 PM

Share

ಬೆಂಗಳೂರಿನ ಶಂಕರನಗರ ಏರಿಯಾದಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಸೀಲ್​ಡೌನ್ ಮಾಡಲಾಗಿದ್ದು, 3 ದಿನಗಳ ಹಿಂದೆ ಇಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಆತಂಕದಲ್ಲಿರುವ ಸ್ಥಳೀಯ ನಿವಾಸಿಗಳು ಸಾವಿನ ಮನೆಯ ಮುಂದೆ ಗಲಾಟೆ ಮಾಡಿದ್ದಾರೆ.

ಕೊರೋನಾ ಟೈಂನಲ್ಲಿ ಡೆಡ್ ಬಾಡಿ ಮುಂದೆ ನಡೀತು ಜನ್ರ ಗಲಾಟೆ.. ಏನಾಯಿತೆಂದ್ರೆ, ಮೃತ ಮಹಿಳೆಯ ಕುಟುಂಬ ಸದಸ್ಯರು ಮುಂಬೈನಲ್ಲಿರುವ ಮಕ್ಕಳು ಬರಬೇಕೆಂದು ಮೂರು ದಿನದಿಂದ ಮನೆಯಲ್ಲೇ ಮೃತದೇಹ ಇರಿಸಿಕೊಂಡಿದ್ದರು. ಮೃತ ಮಹಿಳೆಯ ಮಕ್ಕಳು ಮುಂಬೈನಿಂದ ಆಗಮಿಸಿದ ಹಿನ್ನೆಲೆಯಲ್ಲಿ ಮುಂಬೈನಿಂದ ಬಂದವರಿಂದ ಕೊರೊನಾ ಹರಡುವ ಭೀತಿ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಬಾಂಬೆಯಿಂದ ಬಂದವರಿಂದ ಇಲ್ಲಿ ನಮಗೆಲ್ಲ ಕೊರೋನಾ ಹಬ್ಬಿದ್ರೇ ಯಾರು ಹೊಣೆ ಅಂತಾ ಸಾವಿನ ಮನೆ ಮುಂದೆ ಅಕ್ಕಪಕ್ಕದ ಮನೆಯವರಿಂದ ಗಲಾಟೆ ನಡೆದಿದೆ. ಕೊನೆಗೆ ಕುಟುಂಬಸ್ಥರು ಆ್ಯಂಬುಲೆನ್ಸ್​ನಲ್ಲಿ ಅಲ್ಲಿಂದ ಶವ ಕೊಂಡೊಯ್ದಿದ್ದಾರೆ. ಆಗ ಸ್ಥಳೀಯರು ನಿಟ್ಟುಸಿರುಬಿಟ್ಟಿದ್ದಾರೆ.

Published On - 4:41 pm, Fri, 12 June 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!