AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆತಂಕದಲ್ಲಿ ಒಂದು ಡೆಡ್ ಬಾಡಿಗೆ ಇಡೀ ಶಂಕರನಗರ ಗಡಗಡ..

ಬೆಂಗಳೂರಿನ ಶಂಕರನಗರ ಏರಿಯಾದಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಸೀಲ್​ಡೌನ್ ಮಾಡಲಾಗಿದ್ದು, 3 ದಿನಗಳ ಹಿಂದೆ ಇಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಆತಂಕದಲ್ಲಿರುವ ಸ್ಥಳೀಯ ನಿವಾಸಿಗಳು ಸಾವಿನ ಮನೆಯ ಮುಂದೆ ಗಲಾಟೆ ಮಾಡಿದ್ದಾರೆ. ಕೊರೋನಾ ಟೈಂನಲ್ಲಿ ಡೆಡ್ ಬಾಡಿ ಮುಂದೆ ನಡೀತು ಜನ್ರ ಗಲಾಟೆ.. ಏನಾಯಿತೆಂದ್ರೆ, ಮೃತ ಮಹಿಳೆಯ ಕುಟುಂಬ ಸದಸ್ಯರು ಮುಂಬೈನಲ್ಲಿರುವ ಮಕ್ಕಳು ಬರಬೇಕೆಂದು ಮೂರು ದಿನದಿಂದ ಮನೆಯಲ್ಲೇ ಮೃತದೇಹ ಇರಿಸಿಕೊಂಡಿದ್ದರು. ಮೃತ ಮಹಿಳೆಯ ಮಕ್ಕಳು ಮುಂಬೈನಿಂದ ಆಗಮಿಸಿದ ಹಿನ್ನೆಲೆಯಲ್ಲಿ […]

ಕೊರೊನಾ ಆತಂಕದಲ್ಲಿ ಒಂದು ಡೆಡ್ ಬಾಡಿಗೆ ಇಡೀ ಶಂಕರನಗರ ಗಡಗಡ..
Follow us
ಸಾಧು ಶ್ರೀನಾಥ್​
|

Updated on:Jun 12, 2020 | 4:43 PM

ಬೆಂಗಳೂರಿನ ಶಂಕರನಗರ ಏರಿಯಾದಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಸೀಲ್​ಡೌನ್ ಮಾಡಲಾಗಿದ್ದು, 3 ದಿನಗಳ ಹಿಂದೆ ಇಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಆತಂಕದಲ್ಲಿರುವ ಸ್ಥಳೀಯ ನಿವಾಸಿಗಳು ಸಾವಿನ ಮನೆಯ ಮುಂದೆ ಗಲಾಟೆ ಮಾಡಿದ್ದಾರೆ.

ಕೊರೋನಾ ಟೈಂನಲ್ಲಿ ಡೆಡ್ ಬಾಡಿ ಮುಂದೆ ನಡೀತು ಜನ್ರ ಗಲಾಟೆ.. ಏನಾಯಿತೆಂದ್ರೆ, ಮೃತ ಮಹಿಳೆಯ ಕುಟುಂಬ ಸದಸ್ಯರು ಮುಂಬೈನಲ್ಲಿರುವ ಮಕ್ಕಳು ಬರಬೇಕೆಂದು ಮೂರು ದಿನದಿಂದ ಮನೆಯಲ್ಲೇ ಮೃತದೇಹ ಇರಿಸಿಕೊಂಡಿದ್ದರು. ಮೃತ ಮಹಿಳೆಯ ಮಕ್ಕಳು ಮುಂಬೈನಿಂದ ಆಗಮಿಸಿದ ಹಿನ್ನೆಲೆಯಲ್ಲಿ ಮುಂಬೈನಿಂದ ಬಂದವರಿಂದ ಕೊರೊನಾ ಹರಡುವ ಭೀತಿ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಬಾಂಬೆಯಿಂದ ಬಂದವರಿಂದ ಇಲ್ಲಿ ನಮಗೆಲ್ಲ ಕೊರೋನಾ ಹಬ್ಬಿದ್ರೇ ಯಾರು ಹೊಣೆ ಅಂತಾ ಸಾವಿನ ಮನೆ ಮುಂದೆ ಅಕ್ಕಪಕ್ಕದ ಮನೆಯವರಿಂದ ಗಲಾಟೆ ನಡೆದಿದೆ. ಕೊನೆಗೆ ಕುಟುಂಬಸ್ಥರು ಆ್ಯಂಬುಲೆನ್ಸ್​ನಲ್ಲಿ ಅಲ್ಲಿಂದ ಶವ ಕೊಂಡೊಯ್ದಿದ್ದಾರೆ. ಆಗ ಸ್ಥಳೀಯರು ನಿಟ್ಟುಸಿರುಬಿಟ್ಟಿದ್ದಾರೆ.

Published On - 4:41 pm, Fri, 12 June 20

ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ